ಗೂಡಿನ ರೂಪ ಪಡೆಯಿತು ವ್ಯರ್ಥ ಟೈರ್, ಬೀದಿಬದಿಯ ಶ್ವಾನಕ್ಕೆ ಬೆಚ್ಚಗಿನ ಮನೆ ರೂಪಿಸಿದ ಹೃದಯವಂತೆ

ಯಲಹಂಕ: ಬೀದಿ ಶ್ವಾನಗಳಿಗೆ ಬೆಚ್ಚಗಿನ ಮನೆ. ಹಳೇ ಟೈರ್‌ಗೆ ಸಿಗುತ್ತಿದೆ ಹೊಸ ರೂಪ. ಚಳಿ.ಗಾಳಿಗೆ ಶ್ವಾನಗಳಿಗೆ ಇಲ್ಲಿದೆ ರಕ್ಷಣೆ ಬೀದಿಶ್ವಾನಗಳ ಕಷ್ಟಕ್ಕೆ ಸ್ಪಂದಿಸುವ ಹೃದಯವಂತರೊಬ್ಬರ ಕತೆ ಇದಾಗಿದೆ. 

ಸಾಮಾನ್ಯವಾಗಿ ಬೀದಿಶ್ವಾನಗಳು ಚಳಿಗಾಲದ ಈ ಸಂದರ್ಭದಲ್ಲಿ ಸಂಕಷ್ಟ ಅನುಭವಿಸುತ್ತಿವೆ. ಕೆಲವೊಂದು  ಪರಿಸ್ಥಿತಿಯಲ್ಲಿ ಇಂತಹ ಕಠಿಣ ಹವಾಮಾನದ ಕಾರಣದಿಂದ ಪ್ರಾಣ ಕಳೆದುಕೊಂಡ ಶ್ವಾನಗಳೂ ಇವೆ. ಇದನ್ನೆಲ್ಲಾ ನೋಡುವಾಗ  ಖಂಡಿತಾ ಮರುಕ ಉಂಟಾಗುತ್ತದೆ.

ಹೀಗಾಗಿ ಬೀದಿ ಬದಿ ನಾಯಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ರಾಜಾನುಕುಂಟೆಯ ಅನುಸೂಯ ಆನಂದ್ ಎಂಬುವವರು ತಮ್ಮ ಪೆಟ್ರೋಲ್ ಬಂಕ್‌ನಲ್ಲಿ ವಿಶೇಷ ಪ್ರಯತ್ನ ಮಾಡಿದ್ದಾರೆ. ಅದೇನೆಂದರೆ ಈ ಶ್ವಾನಕ್ಕೆ ಬೆಚ್ಚನೆಯ ಗೂಡಿನ ನಿರ್ಮಾಣ ಮಾಡಿರುವುದು.  

ದಯೆ, ಕರುಣೆ ಮನುಷ್ಯನಲ್ಲಿಬೇಕಾದ ಬಹು ದೊಡ್ಡ ಗುಣಗಳು. ಈ ಎರಡು ಗುಣಗಳಿದ್ದರೆ ಮತ್ತೊಬ್ಬರ ಅಥವಾ ಮತ್ತೊಂದು ಜೀವದ ಕಷ್ಟಕ್ಕೆ ಸ್ಪಂದಿಸುವ ಗುಣವೂ ಗಟ್ಟಿಗೊಳ್ಳುತ್ತದೆ. ಈ ರೀತಿಯ ಮನಸ್ಸಿನ ಅದೆಷ್ಟೊ ಹೃದಯವಂತರು ನಮ್ಮ ನಡುವೆ ಇದ್ದಾರೆ.

ಹಳೆಯ ಬಿಸಾಡುವ ಟೈರು ಈಗ ಗೂಡಿನ ರೂಪ ಪಡೆದುಕೊಂಡಿದೆ. ಈಗ ಎಲ್ಲರ ಮನೆಯಲ್ಲೂ ಗೂಡಿನ ರೂಪ ಕೊಡುತ್ತಿದ್ದಾರೆ. ಹೀಗಾಗಿ ಪಕ್ಕದ ಟಯರ್ ಅಂಗಡಿಯಿಂದ ಬಿಸಾಡುತ್ತಿದ್ದ ಟೈರ್ ಮೇಲ್ಬಾಗವನ್ನು ತೆಗೆದು ಗೂಡು ನಿರ್ಮಿಸಿದ್ದಾರೆ. ಆ ಟೈರ್ ಒಳಗೆ ಬಟ್ಟೆಯನ್ನು ಹಾಸಿದ್ದಾರೆ.

ನಾಯಿಯನ್ನು ಹಲವಾರು ದಿನಗಳಿಂದ ಗಮನಿಸಿದ್ದೇನೆ ವಿಪರೀತ ಚಳಿ ಸಾಕಷ್ಟು ತೊಂದರೆ ಅನುಭವಿಸುತ್ತಿತ್ತು. ಮಲಗಲು ಯಾವುದೇ ನಿರ್ದಿಷ್ಟ ಸ್ಥಳ ಇರಲಿಲ್ಲ. ಕೆಲವು ವಾಹನ ಅಡಿಯಲ್ಲೂ ಮಲಗಿ ಪ್ರಾಣ ಕಳೆದುಕೊಳ್ಳುತ್ತವೆ. ಆದ್ದರಿಂದ ಇಲ್ಲೊಂದು  ಶ್ವಾನಕ್ಕೆ ಸಣ್ಣ ಗೂಡು ನಿರ್ಮಿಸಿದೆ ಎನ್ನುತ್ತಾರೆ ಅನುಸೂಯ ಆನಂದ್.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!