ದಿನ ಭವಿಷ್ಯ: ಗುರುವಾರ, ಜನವರಿ 6 , 2022, ದೈನಂದಿನ ರಾಶಿ ಭವಿಷ್ಯ / ಹೊಟ್ಟೆ ಕಿಚ್ಚು ಪಡುವ ಈ ರಾಶಿಯವರಿಗೆ ತಕ್ಕ ಶಾಸ್ತಿಯಾಗಲಿದೆ.

ಮೇಷ: ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮ ದೆಡೆಗೆ ಸಾಗುವ ಸೂಚನೆ ಇದೆ.

ವೃಷಭ: ಹೊಟ್ಟೆ ಕಿಚ್ಚು ಪಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರ ಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ.

ಮಿಥುನ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವುದು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು.

ಕಟಕ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು.

ಸಿಂಹ: ಪೂರ್ವ ತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವುದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವುದು. ಶ್ರಮಕ್ಕೆ ತಕ್ಕ ಲಾಭ ದೊರೆಯುವುದು.

ಕನ್ಯಾ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲಿ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ.

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವುದು.

ವೃಶ್ಚಿಕ: ಹೊಸ ಯೋಜನೆಗೆ ಸಂಬಂಧಿಸಿದಂತೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ.

ಧನಸ್ಸು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ವಿದೇಶ ಪ್ರಯಾಣದ ಯೋಗವಿದೆ.

ಮಕರ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿ ಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು.

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮ ವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲ ದಾನ ಮಾಡಿರಿ.

ಮೀನ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು.ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ.

ತಿಥಿ: ಚತುರ್ಥಿ 

ನಕ್ಷತ್ರ: ಧನಿಷ್ಠ ನಕ್ಷತ್ರ

ರಾಹುಕಾಲ: 01:54 ರಿಂದ 03:20

ಗುಳಿಕಕಾಲ: 09:37 ರಿಂದ 11:03

ಯಮಗಂಡಕಾಲ: 06:46 ರಿಂದ 08:11

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!