ದೊಡ್ಡಬಳ್ಳಾಪುರ: ಮಾರುಕಟ್ಟೆಯಲ್ಲಿ ಅವರೆಕಾಯಿ ಸೊಗಡು ಆರಂಭ / ರಾಗಿ, ಜೋಳದ ಬೆಳೆ ಮಧ್ಯೆ ಬೆಳೆಯುವ ಅವರೆಕಾಯಿ ಘಮಲು / ರಸ್ತೆ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಾಟ

ದೊಡ್ಡಬಳ್ಳಾಪುರ: ಡಿಸೆಂಬರ್‌, ಜನವರಿ ಬಂದರೆ ಪ್ರತಿ ಮನೆಯಲ್ಲಿಯೂ ಅವರೆಕಾಯಿ ಘಮಲು ಇದ್ದೇ ಇರುತ್ತದೆ. ಚಳಿಗಾಲದಲ್ಲಿ ಅವರೆಕಾಳಿನ ಉಪ್ಪೆಸರು, ಇತಕು ಬೇಳೆ, ಮುದ್ದೆ ಹೆಸರು ಕೇಳಿದರೆ ಎಂತಹವರ ಬಾಯಲ್ಲೂನೀರು ಬರುತ್ತದೆ. ಅದರಲ್ಲೂ ಸೊಗಡು ಅವರೆಕಾಳಿನಸಾರು, ಮುದ್ದೆ ರುಚಿಯ ಮುಂದೆ ಬೇರೆ ಊಟವಿಲ್ಲ. ತಾಲೂಕಿನ ರೈತರು ರಾಗಿ, ಜೋಳದ ಬೆಳೆ ಮಧ್ಯೆ ಬೆಳೆಯುವ ಅವರೆಕಾಯಿ ಘಮಲು ಈಗ ತಾಲೂಕಿನಲ್ಲಿ ಹರಡಿಕೊಂಡಿದ್ದು, ರಸ್ತೆ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಾಟ ಮಾಡಲಾಗುತ್ತಿದೆ.

ತಾಲೂಕಿನ 5 ಹೋಬಳಿಯಲ್ಲಿ ರಾಗಿ, ಮೆಕ್ಕೆ ಜೋಳ ಹೆಚ್ಚಾಗಿ ಬೆಳೆದಿದ್ದು, ಅದರ ಮಧ್ಯದಲ್ಲಿ ಕೆಲ ರೈತರು ಅವರೆ ಬೆಳೆಯನ್ನು ಹಾಕಿದ್ದಾರೆ. ಈ ಬಾರಿ ಮಳೆ ಹೆಚ್ಚಳ, ನಂತರ ಮಾಗಿಯ ಚಳಿ ಹೆಚ್ಚಿದ್ದು, ಬೆಳಗ್ಗೆ 9 ಗಂಟೆಯಾದರು ಮಂಜು ಬೀಳುತ್ತಲೇ ಇರುತ್ತದೆ. ಇದು ಅವರೆ ಬೆಳೆಗೆ ಹೇಳಿ ಮಾಡಿದಂತಹ ವಾತಾವರಣವಾಗಿದೆ.

ಇಳುವರಿ ಹೆಚ್ಚಳ: ಅವರೆ ಬಳ್ಳಿ ಹಾಗೂ ಅದರ ಕಾಯಿಯ ಮೇಲೆ ಬಿದ್ದಿರುವ ಮಂಜಿನ ಹನಿ ನೋಡುವುದೇ ಒಂದು ಸೊಬಗು, ಅವರೆಕಾಯಿ ಮುಟ್ಟಿದರೆ ಅದರ ಸೊಗಡು ಕೈಗೆ ಅಂಟುತ್ತಿದೆ. ಅಷ್ಟರಮಟ್ಟಿಗೆ ಈ ಬಾರಿ ಅವರೆಕಾಯಿ ಬೆಳೆದಿದ್ದು, ಇಳುವರಿಯೂ ಉತ್ತಮವಾಗಿದೆ.

ಬೇಡಿಕೆ ಹೆಚ್ಚು: ತಾಲೂಕಿನಲ್ಲಿ ಯಂತ್ರಗಳನ್ನು ಬಳಸಿ ಬೆಳೆ ಕಟಾವು ಮಾಡುವ ಪ್ರಕ್ರಿಯೆ ಹೆಚ್ಚಾಗಿರುವುದರಿಂದ ಅವರೆ ಬೆಳೆ ಬೆಳೆಯುವರ ಸಂಖ್ಯೆ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಸ್ಥಳೀಯವಾಗಿ ಅಲ್ಲದೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ  ಹಾಗೂ ಆಂಧ್ರ ಪ್ರದೇಶದಿಂದ ಸೊಗಡು ಅವರೆಕಾಯಿ ತಾಲೂಕಿನ ಮಾರುಕಟ್ಟೆಗೆ ಬರುತ್ತದೆ. 

ಮಾರುಕಟ್ಟೆಯಲ್ಲಿ ಗ್ರಾಹಕರ ಕೈಗೆಟಕುವ ಬೆಲೆಯಲ್ಲಿಅವರೆಕಾಯಿ ದೊರೆಯುತ್ತಿಲ್ಲ. ಒಂದು ಕೆಜಿ ಅವರ ಈಗ 40 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಕಡಿಮೆ ಇಲ್ವಾ ಎಂದು ಗ್ರಾಹಕರು ಕೇಳಿದ್ರೆ 100 ರೂ. ಕೊಡಿ ಎರಡುವರೆ ಕೆಜಿ ತೆಗೆದುಕೊಳ್ಳಿ ಎನ್ನುತ್ತಿದ್ದಾರೆ ವರ್ತಕರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ -ಡಿಸಿಎಂ ಡಿ.ಕೆ. ಶಿವಕುಮಾರ್

ಬಿಜೆಪಿಯಿಂದ ಆಪರೇಷನ್ ಕಮಲ ಪ್ರಯತ್ನ; ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ

ಒಡಿಸ್ಸಾದಿಂದ ಬಂದಿರುವ ನಾಲ್ವರು ಬಿಡದಿಯಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಿ, ಅಡ್ಡಮತದಾನಕ್ಕೆ ತಲಾ 5 ಕೋಟಿ ರೂ. ಹಣದ ಆಮಿಷ ಒಡ್ಡಿದ್ದಾರೆ. ಆದರೆ ನಮ್ಮ ಶಾಸಕರು ಕುದುರೆ ವ್ಯಾಪಾರಕ್ಕೆ ಸಿದ್ಧರಿಲ್ಲ

[ccc_my_favorite_select_button post_id="120239"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!