ದೊಡ್ಡಬಳ್ಳಾಪುರ: ಮಾರುಕಟ್ಟೆಯಲ್ಲಿ ಅವರೆಕಾಯಿ ಸೊಗಡು ಆರಂಭ / ರಾಗಿ, ಜೋಳದ ಬೆಳೆ ಮಧ್ಯೆ ಬೆಳೆಯುವ ಅವರೆಕಾಯಿ ಘಮಲು / ರಸ್ತೆ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಾಟ

ದೊಡ್ಡಬಳ್ಳಾಪುರ: ಡಿಸೆಂಬರ್‌, ಜನವರಿ ಬಂದರೆ ಪ್ರತಿ ಮನೆಯಲ್ಲಿಯೂ ಅವರೆಕಾಯಿ ಘಮಲು ಇದ್ದೇ ಇರುತ್ತದೆ. ಚಳಿಗಾಲದಲ್ಲಿ ಅವರೆಕಾಳಿನ ಉಪ್ಪೆಸರು, ಇತಕು ಬೇಳೆ, ಮುದ್ದೆ ಹೆಸರು ಕೇಳಿದರೆ ಎಂತಹವರ ಬಾಯಲ್ಲೂನೀರು ಬರುತ್ತದೆ. ಅದರಲ್ಲೂ ಸೊಗಡು ಅವರೆಕಾಳಿನಸಾರು, ಮುದ್ದೆ ರುಚಿಯ ಮುಂದೆ ಬೇರೆ ಊಟವಿಲ್ಲ. ತಾಲೂಕಿನ ರೈತರು ರಾಗಿ, ಜೋಳದ ಬೆಳೆ ಮಧ್ಯೆ ಬೆಳೆಯುವ ಅವರೆಕಾಯಿ ಘಮಲು ಈಗ ತಾಲೂಕಿನಲ್ಲಿ ಹರಡಿಕೊಂಡಿದ್ದು, ರಸ್ತೆ ಬದಿಯಲ್ಲಿ ರಾಶಿ ಹಾಕಿಕೊಂಡು ಮಾರಾಟ ಮಾಡಲಾಗುತ್ತಿದೆ.

ತಾಲೂಕಿನ 5 ಹೋಬಳಿಯಲ್ಲಿ ರಾಗಿ, ಮೆಕ್ಕೆ ಜೋಳ ಹೆಚ್ಚಾಗಿ ಬೆಳೆದಿದ್ದು, ಅದರ ಮಧ್ಯದಲ್ಲಿ ಕೆಲ ರೈತರು ಅವರೆ ಬೆಳೆಯನ್ನು ಹಾಕಿದ್ದಾರೆ. ಈ ಬಾರಿ ಮಳೆ ಹೆಚ್ಚಳ, ನಂತರ ಮಾಗಿಯ ಚಳಿ ಹೆಚ್ಚಿದ್ದು, ಬೆಳಗ್ಗೆ 9 ಗಂಟೆಯಾದರು ಮಂಜು ಬೀಳುತ್ತಲೇ ಇರುತ್ತದೆ. ಇದು ಅವರೆ ಬೆಳೆಗೆ ಹೇಳಿ ಮಾಡಿದಂತಹ ವಾತಾವರಣವಾಗಿದೆ.

ಇಳುವರಿ ಹೆಚ್ಚಳ: ಅವರೆ ಬಳ್ಳಿ ಹಾಗೂ ಅದರ ಕಾಯಿಯ ಮೇಲೆ ಬಿದ್ದಿರುವ ಮಂಜಿನ ಹನಿ ನೋಡುವುದೇ ಒಂದು ಸೊಬಗು, ಅವರೆಕಾಯಿ ಮುಟ್ಟಿದರೆ ಅದರ ಸೊಗಡು ಕೈಗೆ ಅಂಟುತ್ತಿದೆ. ಅಷ್ಟರಮಟ್ಟಿಗೆ ಈ ಬಾರಿ ಅವರೆಕಾಯಿ ಬೆಳೆದಿದ್ದು, ಇಳುವರಿಯೂ ಉತ್ತಮವಾಗಿದೆ.

ಬೇಡಿಕೆ ಹೆಚ್ಚು: ತಾಲೂಕಿನಲ್ಲಿ ಯಂತ್ರಗಳನ್ನು ಬಳಸಿ ಬೆಳೆ ಕಟಾವು ಮಾಡುವ ಪ್ರಕ್ರಿಯೆ ಹೆಚ್ಚಾಗಿರುವುದರಿಂದ ಅವರೆ ಬೆಳೆ ಬೆಳೆಯುವರ ಸಂಖ್ಯೆ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಸ್ಥಳೀಯವಾಗಿ ಅಲ್ಲದೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ  ಹಾಗೂ ಆಂಧ್ರ ಪ್ರದೇಶದಿಂದ ಸೊಗಡು ಅವರೆಕಾಯಿ ತಾಲೂಕಿನ ಮಾರುಕಟ್ಟೆಗೆ ಬರುತ್ತದೆ. 

ಮಾರುಕಟ್ಟೆಯಲ್ಲಿ ಗ್ರಾಹಕರ ಕೈಗೆಟಕುವ ಬೆಲೆಯಲ್ಲಿಅವರೆಕಾಯಿ ದೊರೆಯುತ್ತಿಲ್ಲ. ಒಂದು ಕೆಜಿ ಅವರ ಈಗ 40 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಕಡಿಮೆ ಇಲ್ವಾ ಎಂದು ಗ್ರಾಹಕರು ಕೇಳಿದ್ರೆ 100 ರೂ. ಕೊಡಿ ಎರಡುವರೆ ಕೆಜಿ ತೆಗೆದುಕೊಳ್ಳಿ ಎನ್ನುತ್ತಿದ್ದಾರೆ ವರ್ತಕರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ.. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಕಾರಣವೆಂದ ಮಧು ಬೇಗಲಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ.. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಕಾರಣವೆಂದ ಮಧು

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teachers) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110442"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]