ವಾರಾಂತ್ಯ ಕಪ್ರ್ಯೂ ಎರಡನೇ ದಿನ: ದೊಡ್ಡಬಳ್ಳಾಪುರ ನಗರದಲ್ಲಿ ಜನರಿಂದ ಉತ್ತಮ ಸ್ಪಂದನೆ / ಗ್ರಾಮಾಂತರ ಪ್ರದೇಶಗಳಲ್ಲಿ ಎಂದಿನಂತೆ ಜನ ಜೀವನ

ದೊಡ್ಡಬಳ್ಳಾಪುರ: ಕೊವಿಡ್-19 ರೂಪಾಂತರಿ ಓಮಿಕ್ರಾನ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯದ ಕಫ್ರ್ಯೂ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಜನತಾ ಕಪ್ರ್ಯೂ ಜಾರಿಗೊಳಿಸಿದ್ದ ಹಿನ್ನಲೆಯಲ್ಲಿ  ಬಹುತೇಕ ವಾಣಿಜ್ಯ ಚಟುವಟಿಕೆಗಳು ಸ್ಥಬ್ದವಾಗಿದ್ದವು. ದಿನಸಿ, ತರಕಾರಿ ಹಣ್ಣು ಔಷಗಳು, ಹಾಲು ಮೊದಲಾಗಿ ಅಗತ್ಯ ವಸ್ತುಗಳ  ಸೇವೆ ಎಂದಿನಂತಿತ್ತು. ಜನಸಂಚಾರ ವಿರಳವಾಗಿತ್ತು.

ಭಾನುವಾರವಾದ್ದರಿಂದ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು, ಹಾಗೂ ಬ್ಯಾಂಕ್‍ಗಳು ಕಾರ್ಯ ನಿರ್ವಹಿಸಲಿಲ್ಲ. ಚಿತ್ರಮಂದಿರಗಳಲ್ಲಿ ಪ್ರದರ್ಶನಗಳು ಸ್ಥಗಿತಗೊಂಡಿದ್ದೃ ಮಾರುಕಟ್ಟೆ ಪ್ರದೇಶದಲ್ಲಿ ಜನಸಂದಣಿ ಇತ್ತು.

ನಗರದಲ್ಲಿ ನೇಕಾರಿಕೆ  ಹಾಗೂ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಈ ನಡುವೆ ಹಲವು ವಾಣಿಜ್ಯ ಮಳಿಗೆಗಳು ಅರೆಬರೆ ಬಾಗಿಲು ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತಿದ್ದ ದೃಶ್ಯಕಂಡು ಬಂದಿತು. ಹೋಟೆಲ್‍ಗಳಲ್ಲಿ ಪಾರ್ಸಲ್‍ಗಳಿಗೆ ಮಾತ್ರ ಅವಕಾಶವಿತ್ತು. ಮದ್ಯದಂಗಡಿಗಳು ಬಂದ್ ಆಗಿದ್ದವು.

ತಾಲೂಕಿನ ಘಾಟಿ ಹಾಗೂ ಕನಸವಾಡಿ ಕ್ಷೇತ್ರಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿ, ದೇವಾಲಯದ ಬಾಗಿಲು ಹಾಕಿತ್ತು.

ಕೆಲವು ನಿಗದಿತ ಮಾರ್ಗಗಳು ಹಾಗೂ ದೂರದ ಮಾರ್ಗಗಳನ್ನು ಹೊರತುಪಡಿಸಿ, ಗ್ರಾಮೀಣ ಭಾಗದಲ್ಲಿ ರಾಜ್ಯ ಸಾರಿಗೆ ಬಸ್ ಸಂಚಾರವಿರಲಿಲ್ಲ. ಬಿಎಂಟಿಸಿ ಬಸ್ ಸಂಚಾರ ತುರ್ತು ಸೇವೆಗಳಿಗೆ ಮೀಸಲಿರಿಸಲಾಗಿತ್ತು. ಇದರಿಂದಾಗಿ ಬಸ್ ನಿಲ್ದಾಣದಲ್ಲಿ ಬಸ್‍ಗಳ ಸಂಚಾರ ವಿರಳಗೊಂಡಿತ್ತು. 

ಪೊಲೀಸ್ ಇಲಾಖೆ ಅನಗತ್ಯವಾಗಿ ಸಂಚರಿಸುವ ವಾಹನಗಳ ಮೇಲೆ ನಿಗಾ ವಹಿಸಲಾಗಿತ್ತು.  ಘಾಟಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧುಸಿದ್ದ ಹಿನ್ನಲೆಯಲ್ಲಿ ತಾಲೂಕಿನ ಕಂಟನಕುಂಟೆ, ಮಾಕಳಿ ರಸ್ತೆಯ ಮಾರ್ಗಗಳಲ್ಲಿ ಬ್ಯಾರಿಕೇಡ್ ಹಾಕಿ ಸೂಚನಾ ಫಲಕ ಹಾಕಲಾಗಿತ್ತು. ಹೊರಭಾಗದಿಂದ ಬರುವ ಯಾವುದೇ ವಾಹನಗಳು ಸಂಚರಿಸದಂತೆ ಪೊಲೀಸ್ ಕಾವಲು ಹಾಕಲಾಗಿತ್ತು.

ಸೋಮವಾರ ಬೆಳಗಿನ ಜಾವ 5 ಗಂಟೆವರೆಗೆ ವಾರಾಂತ್ಯ ಕಪ್ರ್ಯೂ ಹಾಗೂ  ವಾರದ ದಿನಗಳಲ್ಲಿ ರಾತ್ರಿ ಕಪ್ರ್ಯೂ ವಿಧಿಸಿರುವ ಹಿನ್ನಲೆಯಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿ, ವಿವಿಧೆಡೆ ಗಸ್ತು ತಿರುಗುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಕೇಂದ್ರದಿಂದ ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಬಿಜೆಪಿ (BJP) ಸರ್ಕಾರ ಜನರಿಗೆ ಉಜ್ವಲ ಯೋಜನೆ ಬದಲಾಗಿ ಸೌದೆ ಒಲೆ ಯೋಜನೆ ನೀಡಿದೆ. ಅಚ್ಛೇದಿನ ಏನಾಯ್ತು? ಈಗ ಇರುವುದನ್ನು ಕಚ್ಚಾ ದಿನ ಎಂದು ಹೇಳಬೇಕಾ? ಎಂದು ಬಿಜೆಪಿ ನಾಯಕರನ್ನು ಕೇಳಬಯಸುತ್ತೇನೆ" ಎಂದು

[ccc_my_favorite_select_button post_id="120598"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]