ತಹಶೀಲ್ದಾರ್ ಮೋಹನಕುಮಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ಎರಡು ಗಂಟೆಗಳ ಕಾಲ ಲಭ್ಯ. ನಂತರ ಕೋವಿಡ್ -19 ಲಸಿಕೆ ಕುರಿತು ವಿವಿಧ ಗ್ರಾಮಪಂಚಾಯಿತಿಗಳಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
ಸಿಡಿಪಿಓ ಅನಿತಾಲಕ್ಷ್ಮೀ: ಡಿಸಿಡಿಪಿಒ ಕಾರ್ಯ. ನಂತರ ಕೋವಿಡ್ ಲಸಿಕೆ ಕಾರ್ಯದ ಕುರಿತು ಆರೋಗ್ಯ ಕೇಂದ್ರಗಳ ಭೇಟಿ ಹಾಗೂ ಅಂಗನವಾಡಿಗಳ ಭೇಟಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ವಿವಿಧ ಪ್ರದೇಶಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಕೋವಿಡ್ ಲಸಿಕೆ ಕಾರ್ಯದ ಕುರಿತು ಆಸ್ಪತ್ರೆ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಹಾಡೋನಹಳ್ಳಿ ಗ್ರಾಮಸಭೆಯಲ್ಲಿ ಭಾಗಿ. ನಂತರ ಕೋವಿಡ್ ಲಸಿಕೆ ಕಾರ್ಯದ ಕುರಿತು ಆಸ್ಪತ್ರೆ ಭೇಟಿ.
ಶಾಸಕ ಟಿ.ವೆಂಕಟರಮಣಯ್ಯ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಮಾಹಿತಿ ಲಭ್ಯವಿಲ್ಲ
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….