ಕೋವಿಡ್ 3ನೇ ಅಲೆ ಮೆಡಿಕಲ್ ಮಾಫಿಯ: ಖ್ಯಾತ ವೈದ್ಯ ಡಾ.ಟಿ.ಎಚ್.ಆಂಜಿನಪ್ಪ

ದೊಡ್ಡಬಳ್ಳಾಪುರ: 3ನೇ ಅಲೆ ಮೆಡಿಕಲ್ ಮಾಫಿಯ ದೇಶದಲ್ಲಿ ಪ್ರತಿ ವರ್ಷ ಟಿಬಿ ರೋಗದಿಂದ 4.5ಲಕ್ಷ ಜನ ಮೃತಪಡುತ್ತಿದ್ದಾರೆ. ಅಪಘಾತದಲ್ಲಿ ಇದಕ್ಕಿಂತಲು ಹೆಚ್ಚಿನ ಜನ ಸಾವನ್ನಪ್ಪುತ್ತಿದ್ದಾರೆ. ಆದರೆ ಕೇವಲ ಶೇ1.5 ರಷ್ಟು ಜನ ಮಾತ್ರ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇದನ್ನೇ ದೊಡ್ಡದಾಗಿಸಿ 3ನೇ ಅಲೆಯ ಬಗ್ಗೆ ಜನರಲ್ಲಿ ಬೀತಿಯುಂಟು ಮಾಡುತ್ತಿರುವುದು ಸರಿಯಲ್ಲ. 3ನೇ ಅಲೆಯ ಸೋಂಕು ಶ್ವಾಸಕೋಶದ ಮೇಲೆ ಕೂರುವುದಿಲ್ಲ. ಇದೊಂದು ಮೆಡಿಕಲ್ ಮಾಫಿಯ ಆಗಿದೆ ಎಂದು ಖ್ಯಾತ ವೈದ್ಯ ಡಾ.ಟಿ.ಎಚ್.ಆಂಜಿನಪ್ಪ ಹೇಳಿದರು.

ಅವರು ತಾಲ್ಲೂಕಿನ ದೊಡ್ಡತುಮಕೂರಿನಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿ, ವೈದ್ಯರಿಗೆ ಪಾಠ ಹೇಳುವ ಕೆಲಸ ಮಾಡುವ ನಾನು ಯಾವುದನ್ನೇ ಹೇಳಬೇಕಾದರು ಅದಕ್ಕೊಂದು ವೈಜ್ಞಾನಿಕ ಕಾರಣ ಇರಬೇಕಾಗಲಿದೆ. ನಾನು ಚೀನಾ ದೇಶದ ಹೂವಾನ್ ನಗರಕ್ಕೆ ಹೋಗಿ ಬಂದಿರುವೆ. ಕೊರೊನಾ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದು ನಿಜ. ಹೀಗಾಗಿಯೇ ಕರೊನಾ ಸೋಂಕು ಸಂಪೂರ್ಣವಾಗಿ ನಿವಾರಣೆಯಾಗುವವರೆಗೂ ಮಾಸ್ಕ್ ಧರಿಸುವುದು, ಕೈ ತೊಳೆದುಕೊಳ್ಳುವುದು ಸೇರಿದಂತೆ ಇತರೆ ಎಚ್ಚರಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆದರೆ ಇದನ್ನೇ ನೆಪಮಾಡಿಕೊಂಡು ಜನರನ್ನು ಆಂತಕಕ್ಕೆ ಒಳಗಾಗುವಂತೆ ಮಾಡಬಾರದು.

ನಾವು ಚಿಕ್ಕವರಿದ್ದಾಗ ನಮ್ಮ ತಾಯಿ ‘ಗುಮ್ಮ ಬಂತು ಗುಮ್ಮ’ ಎಂದು ಹೆದರಿಸುತ್ತಿದ್ದರು. ಇದೇ ರೀತಿಯಾಗಿದೆ ಕೋವಿಡ್ ಸಹ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್ ಗಾಂಧಿ

ಮೋದಿಗೆ ಸವಾಲ್.. ದಮ್ ಇದ್ದರೆ ಅಮೇರಿಕಾದ ಒಪ್ಪಂದ ರದ್ದು ಮಾಡಿ ತೋರಿಸಿ: ರಾಹುಲ್

ಬಿಜೆಪಿ ಕಾರ್ಯಕರ್ತರಿಗೆ ಹೇಳುತ್ತೇನೆ, ಮೋದಿ ಮೇಲೆ ಟ್ರಂಪ್ ಒತ್ತಡವಿದ್ದು, ಇವರು ಒಪ್ಪಂದವನ್ನು ರದ್ದು ಮಾಡಲು ಸಾಧ್ಯವಿಲ್ಲ. ಎಫ್ಸ್ಟೀನ್ ಫೈಲ್ ದಮ್ಕಿ ಮಾಡುತ್ತಿದ್ದಾರೆ. ಅಲ್ಲದೆ ಅದಾನಿಯ ಕ್ರಿಮಿನಲ್ ಕೇಸ್ ಇವರ ತಲೆಯ ಮೇಲೆ ಕುಳಿತಿದೆ: ರಾಹುಲ್

[ccc_my_favorite_select_button post_id="119731"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!