ಖಾನಿ ಮಠದ ಭೂಮಿ ಮಾರಾಟ ಆರೋಪದಲ್ಲಿ ಹುರುಳಿಲ್ಲ: ಬಸವರಾಜ ಸ್ವಾಮೀಜಿ ಸ್ಪಷ್ಟನೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ  ಖಾನಿಮಠದ ಆಸ್ತಿಯನ್ನು ಮಠದಿಂದ  ಮಾರಾಟ ಮಾಡಲಾಗಿದೆ ಎನ್ನುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಈ ಹಿಂದಿನ ಮಠದ  ಶಾಲೆಯ ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿಯಾಗಿದ್ದ ರಾಜಶೇಖರ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮಠದ  ಬಸವರಾಜಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ನಗರದ  ಬಸವ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲುಕುಂಟೆ  ಸಮೀಪ ಮಠಕ್ಕೆ ಸೇರಿದ ಸುಮಾರು 6 ಎಕರೆ ಭೂಮಿ ಇತ್ತು. ಆ ಭೂಮಿಯಲ್ಲಿ ಮಾವಿನ ಗಿಡಗಳನ್ನು ಬೆಳೆದಿದ್ದೆವೆ. ಅದರೆ ಈ ಭೂಮಿಗೆ ತೆರಳಲು ರಸ್ತೆ ಇರಲಿಲ್ಲ. ಈ ಹಿಂದೆ ಆ ಭೂಮಿ ಗ್ರೋ ಮೋರ್ ಫುಡ್ ಗ್ರಾಂಟ್ ಅಡಿ ಮಠಕ್ಕೆ ಭೂಮಿ ಮಂಜೂರು ಆಗಿತ್ತು. ಆದರೆ ಅದು ಅಕೃತವಾಗಿರಲಿಲ್ಲ. ಇದೇ ಸಮಯದಲ್ಲಿ  ಬೇರೊಬ್ಬರು ಮಠದ ಭೂಮಿಯನ್ನು ಬಿಟ್ಟುಕೊಟ್ಟರೆ, ಸನಿಹದಲ್ಲೆ ಇರುವ ಅವರ 6 ಎಕರೆ ಭೂಮಿಯನ್ನು ನೀಡುವುದಾಗಿ ಹೇಳಿದ್ದರು. ಆ ಭೂಮಿಗೆ ರಸ್ತೆ ಕೂಡ ಇದ್ದು, ಮಠಕ್ಕೆ ಅಕೃತವಾದ ಭೂಮಿ ಸಿಗುವ ಭರವಸೆ ಮೇಲೆ ಭೂಮಿ ಬದಲಾವಣೆ ಮಾಡಿಕೊಂಡಿದ್ದೇವೆ ಹೊರತು, ಮಠದ ಭೂಮಿಯನ್ನು ಮಾರಿಲ್ಲ. ಹಿಂದಿನ ಷಡಕ್ಷರಿ ಸ್ವಾಮೀಜಿ ಪ್ರಕಾರ ಯಾರೂ ಅದನ್ನು ಮಾರಲು ಸಾಧ್ಯ ಇಲ್ಲ.

ನೋಂದಣಿ ದಾಖಲೆಯಲ್ಲಿ ಬಸವರಾಜು ಬಿನ್ ಶಿವಣ್ಣ ಎಂದು ನಮೂದಾಗಿದ್ದು, ಸ್ವಾಮೀಜಿ ಹೆಸರಿನ ಹಿಂದೆ ತಂದೆ ಹೆಸರೇಕೆ ಎಂಬ ಆರೋಪದ ಹಿನ್ನೆಲೆ ಅದನ್ನೂ ಸಹ ತಿದ್ದುಪಡಿಗೆ ನೀಡಿದ್ದೇವೆ. ಮಠದಿಂದ ನಡೆಯುತ್ತಿದ್ದ ಸರ್ಕಾರ ಅನುದಾನಿತ ಪ್ರೌಡಶಾಲೆ ವಿದ್ಯಾರ್ಥಿಗಳ ನೋಂದಣಿ ಕಡಿಮೆಯಾದ್ದರಿಂದ ಶಾಲಾ ಪರವಾನಿಗೆ ರದ್ದಾಗಿತ್ತು. ಈ ಶಾಲೆ ಮುಚ್ಚಲು ಕೂಡ ಶಾಲೆಗೆ ಮಕ್ಕಳು ನೋಂದಣಿಯಾಗದೆ ತಡೆದದ್ದು ರಾಜಶೇಖರ್ ಅವರೆ ಎಂದು ಆರೋಪ ಮಾಡಿದ ಅವರು ಖಾಲಿ ಇರುವ ಶಾಲಾ ಕಟ್ಟಡವನ್ನು ಮಠದ ವರಮಾನಕ್ಕಾಗಿ ಬೋಗ್ಯಕ್ಕೆ ನೀಡಿದ್ದೇವೆ ಹೊರತು. ಇಲ್ಲಿ ಯಾವುದೇ ದರ್ಬುಳಕೆ ಆಗಿಲ್ಲ.

ನಾನು ಇಲ್ಲಿ ಜವಾಬ್ದಾರಿ ವಹಿಸಿಕೊಂಡ ಮೇಲೆ ಹಾಸ್ಟೆಲ್, ಭೋಜನ ಕೊಠಡಿ ಸೇರಿದಂತೆ ಹಲವಾರು ಅಭಿವೃದ್ಧಿಗಳನ್ನು ಮಾಡಿದ್ದೇನೆ. ಮಠದ ಹಿತರಕ್ಷಣೆಗೆ ಬದ್ದವಿರುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ಮುಖಂಡರಾದ ವಿಶ್ವನಾಥ್, ಉಮಾಶಂಕರ್, ಪುಟ್ಟಬಸವರಾಜು, ಮುನಿರಾಜು, ಕೊನಘಟ್ಟ ಬಸವರಾಜು, ಕೆ.ಮಹಾಲಿಂಗಯ್ಯ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಣ್ಣ: ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಹಳೆ ಮೈಸೂರು ಭಾಗಕ್ಕೆ ಸೀಮಿತವಾದ ಪಕ್ಷವಲ್ಲ. ನಮ್ಮ ಪಕ್ಷದ ಶಾಸಕರಲ್ಲಿ 50ರಷ್ಟು ಮಂದಿ*** ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110847"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ದೊಡ್ಡಬಳ್ಳಾಪುರ: KSRTC ಬಸ್ಸಿಂದ ಆಯತಪ್ಪಿ ಬಿದ್ದು ಮಹಿಳೆ ದುರ್ಮರಣ..!

ಮೆಳೇಕೋಟೆ ಕ್ರಾಸ್‌ಗೆ KSRTC ಸಾರಿಗೆ ಬಸ್ಸಿನಲ್ಲಿ ಬರುವ ವೇಳೆ ಮಹಿಳೆಯೋರ್ವ ಆಯತಪ್ಪಿ ಬಸ್ಸಿಂದ ಬಿದ್ದು ಸಾವನಪ್ಪಿರುವ ಘಟನೆ

[ccc_my_favorite_select_button post_id="110837"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!