ಈ ರಾಶಿಯವರ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವುದು / ದಿನ ಭವಿಷ್ಯ: ಭಾನುವಾರ,ಜನವರಿ 16, 2022, ದೈನಂದಿನ ರಾಶಿ ಭವಿಷ್ಯ

ಮೇಷ: ಕೆಲಸದ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ.

ವೃಷಭ: ಪ್ರಯತ್ನಕ್ಕೆ ತಕ್ಕ ಫಲ, ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು.

ಮಿಥುನ: ಆಸ್ತಿ ವಿವಾದ, ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾ ಸಮಾಜ ಕೀರ್ತಿ ಲಭಿಸುವುದು. 

ಕಟಕ: ಆತಂಕ, ಹಿತ ಶತೃಗಳು. ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ.

ಸಿಂಹ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.

ಕನ್ಯಾ: ಹಣ ವ್ಯಯ. ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವುದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ.

ತುಲಾ: ಮಕ್ಕಳಿಂದ ಶುಭಸುದ್ದಿ. ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.

ವೃಶ್ಚಿಕ: ಹೊಸ ಉದ್ಯೋಗ ಚಿಂತೆ. ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವುದು.

ಧನಸ್ಸು: ಕೋಪಾ ತಾಪಾ, ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವುದು. ವೈವಾಹಿಕ ಚಿಂತೆ ಇರುವುದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ.

ಮಕರ: ಮುಜುಗರದ ಸ್ಥಿತಿ ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು.

ಕುಂಭ: ಶುಭ ಸುದ್ದಿ ಬರುವುದು. ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವುದು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.

ಮೀನ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ, ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು.

ತಿಥಿ: ಚತುರ್ದಶಿ 

ನಕ್ಷತ್ರ: ಆರಿದ್ರ ನಕ್ಷತ್ರ 

ರಾಹುಕಾಲ: 04:51 ರಿಂದ 06:18

ಗುಳಿಕಕಾಲ: 03:25 ರಿಂದ 04:51

ಯಮಗಂಡಕಾಲ: 12:33 ರಿಂದ 01:59

ಈ ದಿನದ ವಿಶೇಷ: ಹುಲಿಯೂರು ದುರ್ಗದ ಹೇಮಗಿರಿ ವರದರಾಜ ರಥ.

*ಹುಂಚದಲ್ಲಿ ಶಾಕಾಂಬರಿ ವ್ರತ.

*ಕೋಳಿವಾಡ ಕುಮಾರವ್ಯಾಸ ಜಯಂತಿ.

*ಚುಂಚನಕಟ್ಟೆ ರಾಮಸ್ವಾಮಿ ರಥ.

*ಶ್ರೀರಂಗಪಟ್ಟಣದ ರಂಗನಾಥ ರಥ.

*ಉಡುಪಿ ಚೂರ್ನೋತ್ಸವ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!