ಶೋಷಿತ ಸಮುದಾಯಗಳ ಬಗ್ಗೆ ಕಾಳಜಿ ವಹಿಸುವ ಬಿ.ಎಸ್.ಪಿ: ರಾಜ್ಯ ಕಾರ್ಯದರ್ಶಿ ಪುರುಷೋತ್ತಮ್

ದೊಡ್ಡಬಳ್ಳಾಪುರ: ಚುನಾವಣಾ ಸಂದರ್ಭದಲ್ಲಿ ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ಕಿಟ್‍ಗಳ ವಿತರಣೆ, ಮೊದಲಾದ ಆಮಿಷಗಳನ್ನು ತೋರಿಸುತ್ತಿವೆ. ಆದರೆ ಬಿಎಸ್‍ಪಿ ಶೋಷಿತ ಸಮುದಾಯಗಳ ಬಗ್ಗೆ ಸದಾಕಾಲ ಕಾಳಜಿ ವಹಿಸುತ್ತಿದ್ದು, ಬಿ.ಎಸ್.ಪಿ ಅನಾಯಕಿ ಮಾಯಾವತಿ ಶೋಷಿತ ಸಮುದಾಯದ ಆಶಾಕಿರಣವಾಗಿದ್ದಾರೆ ಎಂದು ಬಿಎಸ್‍ಪಿ ರಾಜ್ಯ ಕಾರ್ಯದರ್ಶಿ ಪುರುಷೋತ್ತಮ ಹೇಳಿದ್ದಾರೆ.

ತಾಲೂಕು ಕಚೇರಿ ಸಮೀಪದ ಬಿಎಸ್‍ಪಿ ಪಕ್ಷದ ಕಚೇರಿಯಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ  66ನೇ ಜನ್ಮದಿನಾಚರಣೆ ಅಂಗವಾಗಿ ಬಹುಜನ ಸಮಾಜ ಪಾರ್ಟಿ ವತಿಯಿಂದ  ತಾಲೂಕಿನ ಎಲ್ಲಾ ಹೋಬಳಿಗಳ ಆಯ್ದ ಬಡ ಕುಟುಂಬಗಳಿಗೆ 250 ದಿನಸಿ ಕಿಟ್‍ಗಳನ್ನು ವಿತರಣೆ ಮಾಡಿ ಮಾತನಾಡಿದರು.

ಬಿಎಸ್‍ಪಿ ಬಹು ವರ್ಗದ ಜನಗಳ ಆಶಯಗಳಿಗೆ ಸ್ಪಂದಿಸುತ್ತಾ ಬಂದಿದ್ದು. ದೇಶ ಕಂಡ ಉತ್ತಮ ನಾಯಕಿ ಮಾಯಾವತಿಯವರ ಜನ್ಮದಿನಕ್ಕೆ ದೀನದಲಿತರಿಗೆ ದಿನಸಿ ಕಿಟ್‍ಗಳನ್ನು ನೀಡುವ ಮೂಲಕ ಆವರ ಆಶಯಗಳನ್ನು ಜನಕ್ಕೆ ಮುಟ್ಟಿಸುವ ಕಾರ್ಯವನ್ನು ನಾವು ಮಾಡುತ್ತಿದ್ದೇವೆ. ವಿಚಾರ, ಪ್ರಣಾಳಿಕೆಗಳ ಆಧಾರದ ಮೇಲೆ ಅಕಾರಕ್ಕೆ ಬರುವ ಪಕ್ಷ ಬಿಎಸ್‍ಪಿ ಆಗಿದ್ದು, ಅಂಬೇಡ್ಕರ್ ಅವರ ಸಂವಿಧಾನದ ಆಶಯವನ್ನು ಉಳಿಸಲು ಕಟಿ ಬದ್ದರಾಗಿದ್ದೇವೆ. ಮಾಯಾವತಿ ಅವರು ಮುಖ್ಯಮಂತ್ರಿಯಾಗಿದ್ದಾಗ ಕೈಗೊಂಡಿದ್ದ ದಿಟ್ಟ ನಿರ್ಧಾರಗಳು ಹಾಗೂ ಬಡವರ ಹಾಗೂ ದೀನ ದಲಿತರ ಏಳಿಗೆಗಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳನ್ನು ನಾವು ಸ್ಮರಿಸಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಬಿಎಸ್‍ಪಿ ತಾಲೂಕು ಉಸ್ತುವಾರಿ ಕೆ.ವಿ.ಮುನಿಯಪ್ಪ, ತಾಲೂಕು ಅಧ್ಯಕ್ಷ ಹರೀಶ್‍ಜಗನ್ನಾಥ್,  ಉಪಾಧ್ಯಕ್ಷ ಪೂಜಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಕೆ.ನರೇಂದ್ರಮೂರ್ತಿ, ಸಂಘಟನಾ ಕಾರ್ಯದರ್ಶಿ ಸುರೇಶ್, ದೊಡ್ಡಬಳ್ಳಾಪುರ ನಗರ ಅಧ್ಯಕ್ಷ ಶೋಯಬ್‍ಖಾನ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾದ ಕಮಲಮ್ಮ, ತಾಲೂಕು ಮಹಿಳಾ ಘಟಕದ ಉಪಾಧ್ಯಕ್ಷೆ ಫಾತಿಮಾ, ದೊಡ್ಡಬೆಳವಂಗಲ ಹೊಬಳಿ ಅಧ್ಯಕ್ಷ ಆನಂದ್, ಸಾಸಲು ಹೋಬಳಿ ಅಧ್ಯಕ್ಷ ನರಸಿಂಹರಾಜು, ಮಧುರೆ ಹೊಬಳಿ ಅಧ್ಯಕ್ಷ ನರಸಿಂಹಮೂರ್ತಿ, ನಗರ ಮತ್ತು ತಾಲೂಕು ಮಟ್ಟದ ಎಲ್ಲಾ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಪಶ್ಚಿಮ ಬಂಗಾಳದಲ್ಲಿ ಮಿತಿಮೀರಿದ ಹಿಂಸಾಚಾರ: ಪಿಎ ಸೇರಿ 5 ಸಾವು

ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ (West Bengal) ರಾಜಕೀಯ ಕೋಭೆ ತೀವ್ರಗೊಂಡಿದೆ. ಬಿಜೆಪಿ (BJP) ಕಾರ್ಯಕರ್ತರು ಎನ್ನಲಾಗುತ್ತಿರುವವರು ನಡೆಸುತ್ತಿರುವ ರಾಜಕೀಯ ಹಿಂಸಾಚಾರ ತಾರಕಕ್ಕೇರಿದೆ ಎಂಬ ಆರೋಪ ವ್ಯಾಪಕವಾಗಿದೆ.

[ccc_my_favorite_select_button post_id="121830"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]