15 ದಿನಗಳ ಕಾಲ ಶಾಲಾ-ಕಾಲೇಜುಗಳನ್ನು ಬಂದ್ ಮಾಡೋದೇ ಒಳಿತು: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಮೂರನೇ ಅಲೆ ಪ್ರಾರಂಭವಾಗಿದೆ. ಇನ್ನೊಂದು ವಾರದಲ್ಲಿ 3ನೇ ಅಲೆ ತೀವ್ರಗೊಳ್ಳಲಿದೆ ಎಂದು ತಜ್ಞರು ಹೇಳಿದ್ದಾರೆ. ಆ ಕಾರಣ ಮುಂದಿನ 15 ದಿನಗಳ ಕಾಲ ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚುವುದೇ ಒಳಿತು ಎಂದು ಹೆಚ್​.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕರೊನಾ 3ನೇ ಅಲೆ ದಿನೇ ದಿನೇ ರಾಜ್ಯದಲ್ಲಿ ತೀವ್ರಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ಪರಿಸ್ಥಿತಿ ನಿರ್ವಹಣೆ ಕುರಿತು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೆಲ ಸಲಹೆಗಳನ್ನು ನೀಡಿದ್ದಾರೆ.

ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಕೋವಿಡ್ ಅನಾಹುತಗಳ ಗ್ರಾಫ್  ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗಿದೆ. ಕರ್ಫ್ಯೂ ವಿಚಾರವಾಗಿ ಬಿಜೆಪಿ ಪಕ್ಷದ ನಾಯಕರಲ್ಲೇ ಗೊಂದಲು ಗಮನಿಸುತ್ತಿದ್ದೇನೆ. ನೈಟ್ ಕರ್ಫ್ಯೂ ಜಾರಿಗೆ ತಂದಿರೋದು ಸರಿಯಿಲ್ಲ ಅಂತಿದ್ದಾರೆ ಎಂದು ಅಸಮಾಧನ ವ್ಯಕ್ತಪಡಿಸಿದರು.

ಕೆಲ ವ್ಯಾಪಾರಿ ಸಂಘಟನೆಗಳು ಕೂಡ ರಾತ್ರಿ​​ ಕರ್ಫ್ಯೂಗೆ ವಿರೋಧ ವ್ಯಕ್ತ ಮಾಡಿವೆ. ಧಾರ್ಮಿಕ ಕ್ಷೇತ್ರದಲ್ಲಿ ಇನ್ನೊಂದೆರಡು ವಾರ ನಡೆಯಲಿವೆ. ಬಾದಾಮಿಯಲ್ಲಿ 40-40 ಸಾವಿರ ಭಕ್ತರು ಹೋಗಿದ್ದಾರೆ.

ನಾಡಿನ ಜನತೆಗೆ ವಿಶೇಷವಾಗಿ ಮನವಿ ಮಾಡ್ತೀನಿ. ಸರ್ಕಾರದ ನೀತಿ ನಿಯಮಗಳಿಂದ ಇದನ್ನು ಸರಿ ಪಡಿಸಲು ಸಾಧ್ಯವಿಲ್ಲ. ನಮ್ಮ ಜವಾಬ್ದಾರಿ ಇಲ್ಲಿ ಮುಖ್ಯವಾಗಿದೆ. ಇನ್ನೊಂದು ವರ್ಷಗಳಲ್ಲಿ ಚುನಾವಣಾ ಸಮಯ ಬರಲಿದೆ. ಆಗ ನಿಯಮಗಳನ್ನು ಉಲ್ಲಂಘನೆ ಮಾಡಿದಾಗ ಜನರು ಪ್ರಶ್ನೆ ಮಾಡ್ತಾರೆ. ಈಗಾಗಲೇ ಈ ರೀತಿ ಘಟನೆಗಳ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ದೇವರ ದಯೆಯಿಂದ ಎರಡನೇ ಅಲೆಯಂತೆ ಆಗಿಲ್ಲ. ದೊಡ್ಡ ಮಟ್ಟದ ಸಮಸ್ಯೆ, ಗಂಭೀರ ಸ್ಥಿತಿ ಇಲ್ಲ. ಇದಕ್ಕೆ ದೇವರಿಗೆ ನಾವು ಧನ್ಯವಾದ ಸಲ್ಲಿಸಬೇಕು ಎಂದರು. ನೈಟ್ ಕರ್ಫ್ಯೂ ನಿಂದ ಇದನ್ನು ತಡೆಯಬಹುದು ಎಂದು ತಜ್ಞರು ವರದಿ ನೀಡಿದ್ದಾರೋ ಗೊತ್ತಿಲ್ಲ. ಆದರೆ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ನಿಂದ ದಿನ ಗೂಲಿಯವರಿಗೆ ತೊಂದರೆ ಆಗುತ್ತಿದೆ. ಏನಾದರೂ ಬದಲಿ ವ್ಯವಸ್ಥೆ ಮಾಡಬೇಕಲ್ಲಾ ಸರ್ಕಾರ..?

ವಿಜಯಪುರ ಸೇರಿದಂತೆ ಅನೇಕ ಕಡೆ ರೈತರು ತಾವು ಬೆಳೆದ ಬೆಳೆ ಮಾರಾಟ ಮಾಡಲು ಆಗಿಲ್ಲ. ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ನಿಂದ ನಿತ್ಯ ದುಡಿದು ತಿನ್ನುವವರಿಗೆ ಸಮಸ್ಯೆ ಆಗುತ್ತಿದೆ. ಅವರ ಬದುಕು ಕಟ್ಟಿಕೊಡಲು ಏನಾದರೂ ಸಹಾಯ ಮಾಡಬೇಕು. ವಿಶೇಷ ಪ್ಯಾಕೇಜ್ ಏನಾದ್ರೂ ಘೋಷಣೆ ಮಾಡಿ ಎಂದು ಸರ್ಕಾರವನ್ನು ಎಚ್​ಡಿಕೆ ಆಗ್ರಹಿಸಿದರು. ರೈತರು ಬೆಳೆದ ಬೆಳೆ ಮಾರಾಟ ಮಾಡುವಾಗ ಅವರಿಗೆ ಸೂಚನೆ ನೀಡಿ ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಮಾರ್ಗಸೂಚಿ ಪಾಲಿಸಿ ಮಾರಾಟಕ್ಕೆ ಅವಕಾಶ ಕೊಡಿ ಎಂದು ಒತ್ತಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!