ಮೇಷ: ಮಾನಸಿಕ ಕಿರಿಕಿರಿ ಮತ್ತು ಮನಸ್ತಾಪ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಅಸಮಾಧಾನ, ಆಸ್ತಿ ವಿಷಯದಲ್ಲಿ ತಂತ್ರದ ಆತಂಕ, ನೀರು ಮತ್ತು ವಾಹನಗಳಿಂದ ಎಚ್ಚರಿಕೆ.
ವೃಷಭ: ಬಂಧು ಬಾಂಧವರಿಂದ ತೊಂದರೆ, ಪೆಟ್ಟು ಮಾಡಿ ಕೊಳ್ಳುವ ಸಂಭವ, ಪ್ರಯಾಣದಲ್ಲಿ ಎಚ್ಚರಿಕೆ, ಉದ್ಯೋಗ ಮತ್ತು ಗೃಹ ಬದಲಾವಣೆ ಬೇಡ, ಮಾನಸಿಕವಾಗಿ ಬೇಸರ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಆರ್ಥಿಕ ಸಂಕಷ್ಟ, ಮಾನಸಿಕ ನೋವು, ಕುಟುಂಬದಲ್ಲಿ ಕಲಹ, ಸ್ತ್ರೀಯರಿಂದ ಅನುಕೂಲ, ಮೋಜು-ಮಸ್ತಿಗಳಿಂದ ತೊಂದರೆ.
ಕಟಕ: ಪಾಲುದಾರಿಕೆಯಲ್ಲಿ ಅನುಕೂಲ, ಅವಕಾಶ ಕೈತಪ್ಪುವ ಸಂಭವ, ದೃಷ್ಟಿದೋಷ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.
ಸಿಂಹ: ಅಧಿಕ ಖರ್ಚು ಮತ್ತು ನಷ್ಟ, ಅನಾರೋಗ್ಯ ಸಮಸ್ಯೆ, ಆತಂಕ, ನಿದ್ರಾಭಂಗ, ಬಂಧು ಬಾಂಧವರೊಂದಿಗೆ ಶತ್ರುತ್ವ.
ಕನ್ಯಾ: ಮಕ್ಕಳಿಂದ ಲಾಭ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸ್ವಯಂಕೃತ ಅಪರಾಧದಿಂದ ತೊಂದರೆ, ಮಿತ್ರರಿಂದ ಹಿನ್ನಡೆ, ಅಧಿಕಾರಿಗಳಿಂದ ನಷ್ಟ ಮತ್ತು ಅವಮಾನ.
ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ತಂತ್ರದ ಭೀತಿ ಮತ್ತು ಸಮಸ್ಯೆ, ನೀರಿನಿಂದ ಸಮಸ್ಯೆ ಎಚ್ಚರಿಕೆ, ಅಪವಾದಗಳು, ಅಧಿಕಾರಿಗಳಿಂದ ನೋವು ಮತ್ತು ನಿರಾಸೆ.
ವೃಶ್ಚಿಕ: ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೂರ ಪ್ರಯಾಣ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕೈಕಾಲುಗಳಿಗೆ ಪೆಟ್ಟು, ಅವಕಾಶಗಳು ಕೈತಪ್ಪುವ ಸನ್ನಿವೇಶ.
ಧನಸ್ಸು: ಧನಾಗಮನ, ಉತ್ತಮ ಅವಕಾಶಗಳ ಸೂಚನೆ, ಸೋಲು ನಷ್ಟ ನಿರಾಸೆ ಅಪಕೀರ್ತಿ, ಕುಟುಂಬದಲ್ಲಿ ಆತಂಕ ಸೃಷ್ಟಿ, ಆಹಾರ ವ್ಯತ್ಯಾಸದಿಂದ ಸಮಸ್ಯೆ, ಪುಣ್ಯಕ್ಷೇತ್ರಗಳಿಗೆ ತೆರಳುವ ಆಲೋಚನೆ.
ಮಕರ: ದಾಂಪತ್ಯದಲ್ಲಿ ಸಮಸ್ಯೆ, ಮಕ್ಕಳಿಂದ ಬೇಸರ, ಪ್ರೀತಿ ವಿಷಯಗಳು ಬಯಲು, ವ್ಯಾಪಾರದಲ್ಲಿ ನಷ್ಟ, ಕರ್ತವ್ಯದಲ್ಲಿ ಹಿನ್ನಡೆ, ದುಷ್ಟ ಮತ್ತು ತಂತ್ರ ಕಾಟ.
ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಸೇವಕರಿಂದ ಮೋಸ ಮತ್ತು ವಂಚನೆ, ಅಪವಾದಗಳು.
ಮೀನ: ಮಕ್ಕಳ ಜೀವನದಲ್ಲಿ ಏರುಪೇರು, ಸಂತಾನ ಸಮಸ್ಯೆ, ದುಶ್ಚಟಗಳಿಂದ ತೊಂದರೆ, ಸ್ತ್ರೀಯರಿಂದ ಗೌರವಕ್ಕೆ ಧಕ್ಕೆ.
ತಿಥಿ: ಚತುರ್ಥಿ
ನಕ್ಷತ್ರ: ಪುಬ್ಬಾ ನಕ್ಷತ್ರ
ದಿನದ ವಿಶೇಷ: ಶ್ರೀ ತ್ಯಾಗರಾಜರ ಆರಾಧನೆ.
ರಾಹುಕಾಲ: 09:42 ರಿಂದ 11:48
ಗುಳಿಕಕಾಲ: 06:49 ರಿಂದ 08:16
ಯಮಗಂಡಕಾಲ: 02:01 ರಿಂದ 03:27
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….