ಈ ರಾಶಿಯವರ ವಿದ್ಯಾಭ್ಯಾಸದಲ್ಲಿ ಪ್ರಗತಿ / ದಿನ ಭವಿಷ್ಯ: ಸೋಮವಾರ, ಜನವರಿ 24 , 2022, ದೈನಂದಿನ ರಾಶಿ ಭವಿಷ್ಯ

ಮೇಷ: ಸ್ವಯಂಕೃತ ಅಪರಾಧಗಳು, ವಾಹನ ಸ್ಥಿರಾಸ್ತಿ ತೊಂದರೆಗಳು, ಅನಾರೋಗ್ಯ,ಶತ್ರು ಕಾಟಗಳು, ಸಾಲದ ಚಿಂತೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆಯುಷ್ಯದ ಭೀತಿ ಕಲಹಗಳು, ಆರ್ಥಿಕ ತೊಂದರೆಗಳು

ವೃಷಭ: ದಾಂಪತ್ಯ ಕಲಹಗಳು, ಮಕ್ಕಳಿಂದ ಅನುಕೂಲ, ಆರ್ಥಿಕ ಚೇತರಿಕೆ,ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಸಮಸ್ಯೆ, ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಆಹಾರದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಧಿಕ ಕೋಪತಾಪಗಳು,ಮಾತಿನಿಂದ ತೊಂದರೆ, ಪೂರ್ವದ ಪುಣ್ಯ ಫಲ,ದೂರ ಪ್ರಯಾಣ

ಮಿಥುನ: ಕೆಲಸಗಾರರೊಂದಿಗೆ ಕಲಹ, ಶತ್ರುಕಾಟ, ಸಾಲದ ಚಿಂತೆ, ಅತಿ ಬುದ್ಧಿವಂತಿಕೆ, ಆಯಾಸ, ಸಂಕಟ, ಚರ್ಮ ಸಮಸ್ಯೆ, ಬಂಧುಗಳಿಂದ ಸಮಸ್ಯೆ, ವಾಹನ ಅಪಘಾತಗಳು, ಕೋರ್ಟ್‍ ಕೇಸ್‍ಗಳ ಚಿಂತೆ, ಸೋಲು ನಷ್ಟ ನಿರಾಸೆಗಳು.

ಕಟಕ: ಗರ್ಭ ಸಮಸ್ಯೆಗಳು, ಮಕ್ಕಳ ಭವಿಷ್ಯದ ಚಿಂತೆ, ಅನಗತ್ಯ ಖರ್ಚುಗಳು,ಗುಲಾಮಗಿರಿಯ ನಡವಳಿಕೆ, ಪಾಪಕರ್ಮಗಳ ಕಾಟ, ಆರ್ಥಿಕ ಹಿನ್ನಡೆ, ಪಾಲುದಾರಿಕೆಯಲ್ಲಿ ಸಂಶಯಗಳು.

ಸಿಂಹ: ಸ್ಥಿರಾಸ್ತಿ ವಾಹನ ಯೋಗ, ಸಾಲ ದೊರೆಯುವುದು,ಮಿತ್ರರು ದೂರ, ಉತ್ತಮ ಹೆಸರುಗಳಿಸುವ ಹಂಬಲ, ತಂದೆಯಿಂದ ಲಾಭ, ಧನ ಸಂಗ್ರಹಣೆ, ಆರ್ಥಿಕ ಚೇತರಿಕೆ, ಕೆಲಸಗಾರರೊಂದಿಗೆ ಉತ್ತಮ ಬಾಂಧವ್ಯ

ಕನ್ಯಾ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆಕಸ್ಮಿಕ ಪ್ರಯಾಣ, ಪ್ರೀತಿ-ಪ್ರೇಮದಲ್ಲಿ ಆಸಕ್ತಿ,ಧಾರ್ಮಿಕ ಆಚರಣೆಗಳು, ಸಭ್ಯತೆಯ ನಡವಳಿಕೆ, ದುಂದುವೆಚ್ಚ, ಉದ್ಯೋಗ ನಷ್ಟದ ಚಿಂತೆ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ದುಶ್ಚಟಗಳಿಂದ ತೊಂದರೆ, ಮಾಟ ಮಂತ್ರ ತಂತ್ರದ ಭೀತಿ

ತುಲಾ: ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ದೂರ ಪ್ರಯಾಣ, ಆರ್ಥಿಕ ಚೇತರಿಕೆ, ಆಧ್ಯಾತ್ಮಿಕ ಚಿಂತನೆ, ಹಿರಿಯರ ಮಾರ್ಗದರ್ಶನ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಪ್ರಗತಿ, ಮಾತಿನಿಂದ ವಿರೋಧ

ವೃಶ್ಚಿಕ: ಆಕಸ್ಮಿಕ ಪ್ರಯಾಣ, ಬಂಧು ಬಾಂಧವರಿಂದ ಸಹಾಯ, ಸ್ಥಿರಾಸ್ತಿ ವಾಹನ ನಷ್ಟ, ಚಿಂತೆಗಳು, ಶತ್ರುಗಳೊಂದಿಗೆ ಕಲಹ, ಸಾಲಗಾರರಿಂದ ಕಿರಿಕಿರಿ

ಧನಸ್ಸು: ದಾಂಪತ್ಯ ಕಲಹಗಳು, ಮಕ್ಕಳೊಂದಿಗೆ ಕಿರಿಕಿರಿ, ಉದ್ಯೋಗ ಅನುಕೂಲ, ಸಂಗಾತಿಯಿಂದ ಲಾಭ, ಉತ್ತಮ ಹೆಸರು, ಉದ್ಯೋಗದ ಹುಡುಗಾಟ, ಬಂಧುಗಳಿಂದ ನಷ್ಟ,ಪ್ರಯಾಣ ಹಿನ್ನಡೆ, ಗೌರವಯುತ ಜೀವನಕ್ಕೆ ಪೆಟ್ಟು

ಮಕರ: ಸಂಗಾತಿಯೊಂದಿಗೆ ಶತ್ರುತ್ವ, ನಷ್ಟ, ಋಣ ಭಾದೆಗಳು, ಅನಾರೋಗ್ಯ, ವಾಹನದಿಂದ ತೊಂದರೆ, ತಂದೆಯಿಂದ ಸಹಾಯದ ನಿರೀಕ್ಷೆ.

ಕುಂಭ: ಸಾಲ ತೀರಿಸುವಿರಿ, ಏಕಾಗ್ರತೆಯ ಕೊರತೆ, ಕಾನೂನುಬಾಹಿರ ಚಟುವಟಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪೂರ್ವಪುಣ್ಯ ಫಲಗಳು, ಜೈಲುವಾಸ, ಉದ್ಯೋಗದಲ್ಲಿ ಪ್ರಗತಿ, ದಾಯಾದಿಗಳಿಂದ ನಷ್ಟ

ಮೀನ: ಮಕ್ಕಳಿಂದ ಆರ್ಥಿಕ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಉದ್ಯೋಗದಲ್ಲಿ ಅನುಕೂಲ, ಸಂಗಾತಿಯಿಂದ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಕುಟುಂಬದಿಂದ ಸಹಕಾರ, ಶುಭ ಕಾರ್ಯ ಪ್ರಗತಿ, ಗುಪ್ತ ಯೋಚನೆಗಳಿಂದ ತೊಂದರೆ.

ತಿಥಿ: ಸಪ್ತಮಿ 

ನಕ್ಷತ್ರ: ಹಸ್ತ ನಕ್ಷತ್ರ 

ಈ ದಿನದ ವಿಶೇಷ: * ಕೂಡ್ಲಿ ಶೃಂಗೇರಿ ಜಗದ್ಗುರು ವಿದ್ಯಾಭಿನವ ವಾಲುಕೇಶ್ವರ ಭಾರತಿ ಸ್ವಾಮಿಗಳ ಜಯಂತಿ.

* ಚನ್ನಪಟ್ಟಣ ತಾ|| ವಂದಾರುಗುಪ್ಪೆ ಕೆಂಗಲ್ ಆಂಜನೇಯ ರಥ.

* ನರಹರಿ ತೀರ್ಥರ ಆರಾಧನೆ.

ರಾಹುಕಾಲ: 08:16 ರಿಂದ 09:42

ಗುಳಿಕಕಾಲ: 02:02 ರಿಂದ 03:28

ಯಮಗಂಡಕಾಲ: 11:09 ರಿಂದ 12:35

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!