ಈ ರಾಶಿಯವರ ವಿದ್ಯಾಭ್ಯಾಸದಲ್ಲಿ ಪ್ರಗತಿ / ದಿನ ಭವಿಷ್ಯ: ಸೋಮವಾರ, ಜನವರಿ 24 , 2022, ದೈನಂದಿನ ರಾಶಿ ಭವಿಷ್ಯ

ಮೇಷ: ಸ್ವಯಂಕೃತ ಅಪರಾಧಗಳು, ವಾಹನ ಸ್ಥಿರಾಸ್ತಿ ತೊಂದರೆಗಳು, ಅನಾರೋಗ್ಯ,ಶತ್ರು ಕಾಟಗಳು, ಸಾಲದ ಚಿಂತೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆಯುಷ್ಯದ ಭೀತಿ ಕಲಹಗಳು, ಆರ್ಥಿಕ ತೊಂದರೆಗಳು

ವೃಷಭ: ದಾಂಪತ್ಯ ಕಲಹಗಳು, ಮಕ್ಕಳಿಂದ ಅನುಕೂಲ, ಆರ್ಥಿಕ ಚೇತರಿಕೆ,ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಸಮಸ್ಯೆ, ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಆಹಾರದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಧಿಕ ಕೋಪತಾಪಗಳು,ಮಾತಿನಿಂದ ತೊಂದರೆ, ಪೂರ್ವದ ಪುಣ್ಯ ಫಲ,ದೂರ ಪ್ರಯಾಣ

ಮಿಥುನ: ಕೆಲಸಗಾರರೊಂದಿಗೆ ಕಲಹ, ಶತ್ರುಕಾಟ, ಸಾಲದ ಚಿಂತೆ, ಅತಿ ಬುದ್ಧಿವಂತಿಕೆ, ಆಯಾಸ, ಸಂಕಟ, ಚರ್ಮ ಸಮಸ್ಯೆ, ಬಂಧುಗಳಿಂದ ಸಮಸ್ಯೆ, ವಾಹನ ಅಪಘಾತಗಳು, ಕೋರ್ಟ್‍ ಕೇಸ್‍ಗಳ ಚಿಂತೆ, ಸೋಲು ನಷ್ಟ ನಿರಾಸೆಗಳು.

ಕಟಕ: ಗರ್ಭ ಸಮಸ್ಯೆಗಳು, ಮಕ್ಕಳ ಭವಿಷ್ಯದ ಚಿಂತೆ, ಅನಗತ್ಯ ಖರ್ಚುಗಳು,ಗುಲಾಮಗಿರಿಯ ನಡವಳಿಕೆ, ಪಾಪಕರ್ಮಗಳ ಕಾಟ, ಆರ್ಥಿಕ ಹಿನ್ನಡೆ, ಪಾಲುದಾರಿಕೆಯಲ್ಲಿ ಸಂಶಯಗಳು.

ಸಿಂಹ: ಸ್ಥಿರಾಸ್ತಿ ವಾಹನ ಯೋಗ, ಸಾಲ ದೊರೆಯುವುದು,ಮಿತ್ರರು ದೂರ, ಉತ್ತಮ ಹೆಸರುಗಳಿಸುವ ಹಂಬಲ, ತಂದೆಯಿಂದ ಲಾಭ, ಧನ ಸಂಗ್ರಹಣೆ, ಆರ್ಥಿಕ ಚೇತರಿಕೆ, ಕೆಲಸಗಾರರೊಂದಿಗೆ ಉತ್ತಮ ಬಾಂಧವ್ಯ

ಕನ್ಯಾ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆಕಸ್ಮಿಕ ಪ್ರಯಾಣ, ಪ್ರೀತಿ-ಪ್ರೇಮದಲ್ಲಿ ಆಸಕ್ತಿ,ಧಾರ್ಮಿಕ ಆಚರಣೆಗಳು, ಸಭ್ಯತೆಯ ನಡವಳಿಕೆ, ದುಂದುವೆಚ್ಚ, ಉದ್ಯೋಗ ನಷ್ಟದ ಚಿಂತೆ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ದುಶ್ಚಟಗಳಿಂದ ತೊಂದರೆ, ಮಾಟ ಮಂತ್ರ ತಂತ್ರದ ಭೀತಿ

ತುಲಾ: ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ದೂರ ಪ್ರಯಾಣ, ಆರ್ಥಿಕ ಚೇತರಿಕೆ, ಆಧ್ಯಾತ್ಮಿಕ ಚಿಂತನೆ, ಹಿರಿಯರ ಮಾರ್ಗದರ್ಶನ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಪ್ರಗತಿ, ಮಾತಿನಿಂದ ವಿರೋಧ

ವೃಶ್ಚಿಕ: ಆಕಸ್ಮಿಕ ಪ್ರಯಾಣ, ಬಂಧು ಬಾಂಧವರಿಂದ ಸಹಾಯ, ಸ್ಥಿರಾಸ್ತಿ ವಾಹನ ನಷ್ಟ, ಚಿಂತೆಗಳು, ಶತ್ರುಗಳೊಂದಿಗೆ ಕಲಹ, ಸಾಲಗಾರರಿಂದ ಕಿರಿಕಿರಿ

ಧನಸ್ಸು: ದಾಂಪತ್ಯ ಕಲಹಗಳು, ಮಕ್ಕಳೊಂದಿಗೆ ಕಿರಿಕಿರಿ, ಉದ್ಯೋಗ ಅನುಕೂಲ, ಸಂಗಾತಿಯಿಂದ ಲಾಭ, ಉತ್ತಮ ಹೆಸರು, ಉದ್ಯೋಗದ ಹುಡುಗಾಟ, ಬಂಧುಗಳಿಂದ ನಷ್ಟ,ಪ್ರಯಾಣ ಹಿನ್ನಡೆ, ಗೌರವಯುತ ಜೀವನಕ್ಕೆ ಪೆಟ್ಟು

ಮಕರ: ಸಂಗಾತಿಯೊಂದಿಗೆ ಶತ್ರುತ್ವ, ನಷ್ಟ, ಋಣ ಭಾದೆಗಳು, ಅನಾರೋಗ್ಯ, ವಾಹನದಿಂದ ತೊಂದರೆ, ತಂದೆಯಿಂದ ಸಹಾಯದ ನಿರೀಕ್ಷೆ.

ಕುಂಭ: ಸಾಲ ತೀರಿಸುವಿರಿ, ಏಕಾಗ್ರತೆಯ ಕೊರತೆ, ಕಾನೂನುಬಾಹಿರ ಚಟುವಟಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪೂರ್ವಪುಣ್ಯ ಫಲಗಳು, ಜೈಲುವಾಸ, ಉದ್ಯೋಗದಲ್ಲಿ ಪ್ರಗತಿ, ದಾಯಾದಿಗಳಿಂದ ನಷ್ಟ

ಮೀನ: ಮಕ್ಕಳಿಂದ ಆರ್ಥಿಕ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಉದ್ಯೋಗದಲ್ಲಿ ಅನುಕೂಲ, ಸಂಗಾತಿಯಿಂದ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಕುಟುಂಬದಿಂದ ಸಹಕಾರ, ಶುಭ ಕಾರ್ಯ ಪ್ರಗತಿ, ಗುಪ್ತ ಯೋಚನೆಗಳಿಂದ ತೊಂದರೆ.

ತಿಥಿ: ಸಪ್ತಮಿ 

ನಕ್ಷತ್ರ: ಹಸ್ತ ನಕ್ಷತ್ರ 

ಈ ದಿನದ ವಿಶೇಷ: * ಕೂಡ್ಲಿ ಶೃಂಗೇರಿ ಜಗದ್ಗುರು ವಿದ್ಯಾಭಿನವ ವಾಲುಕೇಶ್ವರ ಭಾರತಿ ಸ್ವಾಮಿಗಳ ಜಯಂತಿ.

* ಚನ್ನಪಟ್ಟಣ ತಾ|| ವಂದಾರುಗುಪ್ಪೆ ಕೆಂಗಲ್ ಆಂಜನೇಯ ರಥ.

* ನರಹರಿ ತೀರ್ಥರ ಆರಾಧನೆ.

ರಾಹುಕಾಲ: 08:16 ರಿಂದ 09:42

ಗುಳಿಕಕಾಲ: 02:02 ರಿಂದ 03:28

ಯಮಗಂಡಕಾಲ: 11:09 ರಿಂದ 12:35

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!