ಈ ರಾಶಿಯವರಿಗೆ ಪ್ರೀತಿ-ಪ್ರೇಮದಲ್ಲಿ ಒಲವು / ದಿನ ಭವಿಷ್ಯ: ಮಂಗಳವಾರ, ಜನವರಿ 25, 2022, ದೈನಂದಿನ ರಾಶಿ ಭವಿಷ್ಯ

ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ, ಆಸ್ತಿ,ವಾಹನದ ಆಸೆ, ಧಾರ್ಮಿಕ ಆಚರಣೆಗಳು, ವಸ್ತ್ರಾಭರಣ ಖರೀದಿಯ ಮನಸ್ಸು, ಉತ್ತಮ ಭೋಜನ, ಗುಪ್ತ ಮಾತುಕತೆಗಳು.

ವೃಷಭ: ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಹತ್ತಿರದ ಪ್ರಯಾಣ, ದೈವಕಾರ್ಯಗಳು, ಅನಾರೋಗ್ಯ,ಮಾನಸಿಕ ಗೊಂದಲಗಳು, ಬರವಣಿಗೆಯಲ್ಲಿ ವ್ಯತ್ಯಾಸ, ಗಾಬರಿ,ಆತಂಕ, ಸಂಕಟಗಳು.

ಮಿಥುನ: ಪ್ರೀತಿ-ಪ್ರೇಮದಲ್ಲಿ ಒಲವು, ಐಷಾರಾಮಿ ಜೀವನದ ಕಲ್ಪನೆ, ಆರ್ಥಿಕ ನಷ್ಟಗಳು, ಧಾರ್ಮಿಕ ಕಾರ್ಯಗಳಿಗೆ ಖರ್ಚು, ದುಶ್ಚಟಗಳಿಂದ ತೊಂದರೆ, ಸಂಶಯಾತ್ಮಕ ಘಟನೆಗಳು, ಕುಟುಂಬದಲ್ಲಿ ಮನಸ್ತಾಪ.

ಕಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಉತ್ತಮ ಹೆಸರುಗಳಿಸುವ ಪ್ರಯತ್ನ, ಸಂತೋಷದಿಂದ ಕಾಲ ಕಳೆಯುವ ನಿರ್ಧಾರ, ಮಾನಸಿಕ ಅಸ್ಥಿರತೆ,ಅನಾರೋಗ್ಯ, ಪೂಜಾ ಆಚರಣೆಗಳು.

ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನಗಳು, ಕೌಟುಂಬಿಕ ಅಂತರ,ಮೋಜು ಮಸ್ತಿಯ ಆಲೋಚನೆ, ವಿದ್ಯಾಭ್ಯಾಸದಲ್ಲಿ ಸಮಸ್ಯೆಗಳು, ಗೌರವದ ಚಿಂತೆ.

ಕನ್ಯಾ: ಪ್ರಯಾಣ ಅನುಕೂಲ ಮತ್ತು ಲಾಭ, ಆಧ್ಯಾತ್ಮಿಕ ಚಿಂತನೆ, ಮುಂದಾಲೋಚನೆಗಳು, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪವಿತ್ರಸ್ಥಳ ದರ್ಶನ, ಸ್ಥಿರಾಸ್ತಿ ವಾಹನದ ಆಸೆ, ಹಿರಿಯರ ಸೇವೆ, ಸಂಘಸಂಸ್ಥೆಗಳಿಂದ ಸಹಾಯ.

ತುಲಾ: ಉದ್ಯೋಗದಲ್ಲಿ ಅಡೆತಡೆ, ಜೀವನ ಮುನ್ನಡೆಸುವ ಚಿಂತೆ, ಅಪಘಾತಗಳು, ಮಾತಿನಿಂದ ತೊಂದರೆ, ದುಃಖ ಮತ್ತು ವ್ಯಾಕುಲತೆ, ಪ್ರಯಾಣದಲ್ಲಿ ನಿರಾಸೆ.

ವೃಶ್ಚಿಕ: ಗುಪ್ತ ಆಲೋಚನೆ ಮತ್ತು ಗುಪ್ತ ನಡವಳಿಕೆ, ವೈವಾಹಿಕ ಜೀವನದ ಚಿಂತೆ, ಹೂವು ಹಣ್ಣು ಸುಗಂಧದ್ರವ್ಯ ಖರೀದಿ, ಪ್ರೀತಿ-ಪ್ರೇಮದಲ್ಲಿ ಮೋಸ, ಒಪ್ಪಂದ ವ್ಯವಹಾರದಲ್ಲಿ ಸಮಸ್ಯೆ, ಸಂಗಾತಿಯಿಂದ ಅನುಕೂಲ,ಆರ್ಥಿಕ ಹಿನ್ನಡೆಗಳು.

ಧನಸ್ಸು: ಸಾಲಭಾದೆ,ಶತ್ರು ಕಾಟಗಳು, ಕಿರಿಯರಿಂದ ನಿಂದನೆ,ಮಲತಾಯಿ ಧೋರಣೆ, ಅನಾರೋಗ್ಯ,ಅವಮಾನಕ್ಕೆ ಗುರಿಯಾಗುವಿರಿ, ಸಾಲ ದೊರೆಯುವುದು.

ಮಕರ: ಶೃಂಗಾರ ಸಾಧನಗಳಿಗೆ ಖರ್ಚು, ಕಲಾಕ್ಷೇತ್ರದವರೆಗೆ ಹಿನ್ನಡೆ, ವಿವೇಚನೆ ಕಳೆದುಕೊಳ್ಳುವಿರಿ, ಮೋಜು ಮಸ್ತಿಯಿಂದ ತೊಂದರೆಗಳು, ಉದ್ಯೋಗ ಚಿಂತೆ,ಪ್ರೀತಿ-ಪ್ರೇಮದಲ್ಲಿ ತೊಂದರೆ, ಸಂಗಾತಿ ಆರೋಗ್ಯ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟಗಳು.

ಕುಂಭ: ಸ್ಥಿರಾಸ್ತಿ ವಾಹನದ ಸಾಲದ ಚಿಂತೆ, ಧಾರ್ಮಿಕ ಆಚರಣೆಗಳು, ತಾಯಿಯ ಆರೋಗ್ಯ ವ್ಯತ್ಯಾಸ, ಅನಾರೋಗ್ಯದಿಂದ ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಗುಪ್ತ ನಡೆ-ನುಡಿಯಿಂದ ಸಂಶಯಗಳು, ನೀರಿನಿಂದ ಸಮಸ್ಯೆ, ಮಹಿಳೆಯರಿಂದ ಸಹಾಯ.

ಮೀನ: ಅಲಂಕಾರಿಕ ಆಲೋಚನೆ, ಹತ್ತಿರದ ಪ್ರಯಾಣ,ಉದ್ಯೋಗದ ಹುಡುಕಾಟ, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ, ಅಧಿಕಾರಿ ವರ್ಗದವರಿಂದ ಸಮಸ್ಯೆ, ಗೌರವ ಮತ್ತು ಅಂತಸ್ತಿಗೆ ತೊಂದರೆ, ಆತ್ಮಸಾಕ್ಷಿಗೆ ವಿರುದ್ಧ ನಡವಳಿಕೆ, ಆಸೆ-ಆಕಾಂಕ್ಷೆಗಳಿಗೆ ತಡೆ, ಪ್ರೀತಿ-ಪ್ರೇಮದಲ್ಲಿ ಸಂಶಯಗಳು.
 

ತಿಥಿ:
ಅಷ್ಟಮಿ

ನಕ್ಷತ್ರ:
ಚಿತ್ತಾ

ಈ ದಿನದ ವಿಶೇಷ: ಗೋಪಾಲ ದಾಸರ ಆರಾಧನೆ


ರಾಹುಕಾಲ:
03:28 ರಿಂದ 04:55

ಗುಳಿಕಕಾಲ:
12:35 ರಿಂದ 02:02

ಯಮಗಂಡಕಾಲ:
09:42 ರಿಂದ 11:09

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ಕಾಯ್ದೆ ವಿರುದ್ಧ ಕಾನೂನು ಹೋರಾಟ: ನಿಖಿಲ್ ಕುಮಾರಸ್ವಾಮಿ

ದ್ವೇಷ ಭಾಷಣ ತಡೆಗೆ ಕಾಂಗ್ರೆಸ್ ಸರ್ಕಾರ ಕಾನೂನು ತರಲು ಹೊರಟಿರುವುದು ಪ್ರಜಾಪ್ರಭುತ್ವ ಕೊಲೆ ಇದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಎಚ್ಚರಿಕೆ

[ccc_my_favorite_select_button post_id="117285"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]