ಈ ರಾಶಿಯವರಿಗೆ ಪ್ರೀತಿ-ಪ್ರೇಮದಲ್ಲಿ ಒಲವು / ದಿನ ಭವಿಷ್ಯ: ಮಂಗಳವಾರ, ಜನವರಿ 25, 2022, ದೈನಂದಿನ ರಾಶಿ ಭವಿಷ್ಯ

ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ, ಆಸ್ತಿ,ವಾಹನದ ಆಸೆ, ಧಾರ್ಮಿಕ ಆಚರಣೆಗಳು, ವಸ್ತ್ರಾಭರಣ ಖರೀದಿಯ ಮನಸ್ಸು, ಉತ್ತಮ ಭೋಜನ, ಗುಪ್ತ ಮಾತುಕತೆಗಳು.

ವೃಷಭ: ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಹತ್ತಿರದ ಪ್ರಯಾಣ, ದೈವಕಾರ್ಯಗಳು, ಅನಾರೋಗ್ಯ,ಮಾನಸಿಕ ಗೊಂದಲಗಳು, ಬರವಣಿಗೆಯಲ್ಲಿ ವ್ಯತ್ಯಾಸ, ಗಾಬರಿ,ಆತಂಕ, ಸಂಕಟಗಳು.

ಮಿಥುನ: ಪ್ರೀತಿ-ಪ್ರೇಮದಲ್ಲಿ ಒಲವು, ಐಷಾರಾಮಿ ಜೀವನದ ಕಲ್ಪನೆ, ಆರ್ಥಿಕ ನಷ್ಟಗಳು, ಧಾರ್ಮಿಕ ಕಾರ್ಯಗಳಿಗೆ ಖರ್ಚು, ದುಶ್ಚಟಗಳಿಂದ ತೊಂದರೆ, ಸಂಶಯಾತ್ಮಕ ಘಟನೆಗಳು, ಕುಟುಂಬದಲ್ಲಿ ಮನಸ್ತಾಪ.

ಕಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಉತ್ತಮ ಹೆಸರುಗಳಿಸುವ ಪ್ರಯತ್ನ, ಸಂತೋಷದಿಂದ ಕಾಲ ಕಳೆಯುವ ನಿರ್ಧಾರ, ಮಾನಸಿಕ ಅಸ್ಥಿರತೆ,ಅನಾರೋಗ್ಯ, ಪೂಜಾ ಆಚರಣೆಗಳು.

ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನಗಳು, ಕೌಟುಂಬಿಕ ಅಂತರ,ಮೋಜು ಮಸ್ತಿಯ ಆಲೋಚನೆ, ವಿದ್ಯಾಭ್ಯಾಸದಲ್ಲಿ ಸಮಸ್ಯೆಗಳು, ಗೌರವದ ಚಿಂತೆ.

ಕನ್ಯಾ: ಪ್ರಯಾಣ ಅನುಕೂಲ ಮತ್ತು ಲಾಭ, ಆಧ್ಯಾತ್ಮಿಕ ಚಿಂತನೆ, ಮುಂದಾಲೋಚನೆಗಳು, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪವಿತ್ರಸ್ಥಳ ದರ್ಶನ, ಸ್ಥಿರಾಸ್ತಿ ವಾಹನದ ಆಸೆ, ಹಿರಿಯರ ಸೇವೆ, ಸಂಘಸಂಸ್ಥೆಗಳಿಂದ ಸಹಾಯ.

ತುಲಾ: ಉದ್ಯೋಗದಲ್ಲಿ ಅಡೆತಡೆ, ಜೀವನ ಮುನ್ನಡೆಸುವ ಚಿಂತೆ, ಅಪಘಾತಗಳು, ಮಾತಿನಿಂದ ತೊಂದರೆ, ದುಃಖ ಮತ್ತು ವ್ಯಾಕುಲತೆ, ಪ್ರಯಾಣದಲ್ಲಿ ನಿರಾಸೆ.

ವೃಶ್ಚಿಕ: ಗುಪ್ತ ಆಲೋಚನೆ ಮತ್ತು ಗುಪ್ತ ನಡವಳಿಕೆ, ವೈವಾಹಿಕ ಜೀವನದ ಚಿಂತೆ, ಹೂವು ಹಣ್ಣು ಸುಗಂಧದ್ರವ್ಯ ಖರೀದಿ, ಪ್ರೀತಿ-ಪ್ರೇಮದಲ್ಲಿ ಮೋಸ, ಒಪ್ಪಂದ ವ್ಯವಹಾರದಲ್ಲಿ ಸಮಸ್ಯೆ, ಸಂಗಾತಿಯಿಂದ ಅನುಕೂಲ,ಆರ್ಥಿಕ ಹಿನ್ನಡೆಗಳು.

ಧನಸ್ಸು: ಸಾಲಭಾದೆ,ಶತ್ರು ಕಾಟಗಳು, ಕಿರಿಯರಿಂದ ನಿಂದನೆ,ಮಲತಾಯಿ ಧೋರಣೆ, ಅನಾರೋಗ್ಯ,ಅವಮಾನಕ್ಕೆ ಗುರಿಯಾಗುವಿರಿ, ಸಾಲ ದೊರೆಯುವುದು.

ಮಕರ: ಶೃಂಗಾರ ಸಾಧನಗಳಿಗೆ ಖರ್ಚು, ಕಲಾಕ್ಷೇತ್ರದವರೆಗೆ ಹಿನ್ನಡೆ, ವಿವೇಚನೆ ಕಳೆದುಕೊಳ್ಳುವಿರಿ, ಮೋಜು ಮಸ್ತಿಯಿಂದ ತೊಂದರೆಗಳು, ಉದ್ಯೋಗ ಚಿಂತೆ,ಪ್ರೀತಿ-ಪ್ರೇಮದಲ್ಲಿ ತೊಂದರೆ, ಸಂಗಾತಿ ಆರೋಗ್ಯ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟಗಳು.

ಕುಂಭ: ಸ್ಥಿರಾಸ್ತಿ ವಾಹನದ ಸಾಲದ ಚಿಂತೆ, ಧಾರ್ಮಿಕ ಆಚರಣೆಗಳು, ತಾಯಿಯ ಆರೋಗ್ಯ ವ್ಯತ್ಯಾಸ, ಅನಾರೋಗ್ಯದಿಂದ ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಗುಪ್ತ ನಡೆ-ನುಡಿಯಿಂದ ಸಂಶಯಗಳು, ನೀರಿನಿಂದ ಸಮಸ್ಯೆ, ಮಹಿಳೆಯರಿಂದ ಸಹಾಯ.

ಮೀನ: ಅಲಂಕಾರಿಕ ಆಲೋಚನೆ, ಹತ್ತಿರದ ಪ್ರಯಾಣ,ಉದ್ಯೋಗದ ಹುಡುಕಾಟ, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ, ಅಧಿಕಾರಿ ವರ್ಗದವರಿಂದ ಸಮಸ್ಯೆ, ಗೌರವ ಮತ್ತು ಅಂತಸ್ತಿಗೆ ತೊಂದರೆ, ಆತ್ಮಸಾಕ್ಷಿಗೆ ವಿರುದ್ಧ ನಡವಳಿಕೆ, ಆಸೆ-ಆಕಾಂಕ್ಷೆಗಳಿಗೆ ತಡೆ, ಪ್ರೀತಿ-ಪ್ರೇಮದಲ್ಲಿ ಸಂಶಯಗಳು.
 

ತಿಥಿ:
ಅಷ್ಟಮಿ

ನಕ್ಷತ್ರ:
ಚಿತ್ತಾ

ಈ ದಿನದ ವಿಶೇಷ: ಗೋಪಾಲ ದಾಸರ ಆರಾಧನೆ


ರಾಹುಕಾಲ:
03:28 ರಿಂದ 04:55

ಗುಳಿಕಕಾಲ:
12:35 ರಿಂದ 02:02

ಯಮಗಂಡಕಾಲ:
09:42 ರಿಂದ 11:09

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!