ಬಾರದ ಬೆಳೆ ನಷ್ಟ ಪರಿಹಾರ: ವಯಕ್ತಿಕ ದ್ವೇಷದಿಂದ ಬಲಿಪಶು ಮಾಡುತ್ತಿದ್ದಾರೆಂದ ರೈತ ಸಂಪರ್ಕ ಕೇಂದ್ರದ ಮಾಜಿ ಕೃಷಿ ಅಧಿಕಾರಿ

ದೊಡ್ಡಬಳ್ಳಾಪುರ: ಅಕಾಲಿಕವಾಗಿ ಸುರಿದ ಮಳೆಯಿಂದ ತಾಲೂಕಿನ ಸಾಸಲು ಹೋಬಳಿಯ ಸುಮಾರು 240ಕ್ಕು ರೈತರಿಗೆ ಬೆಳೆ ನಷ್ಟ ಪರಿಹಾರ ಬಾರದಿರುವ ವಿಚಾರ ದಿನಕ್ಕೊಂದು ತಿರುವು ಪಡೆಯುತ್ತಿದೆಯೇ ಹೊರತು ರೈತರಿಗೆ ಪರಿಹಾರ ದೊರಕುತ್ತಿಲ್ಲ.

ಕಂದಾಯ ಇಲಾಖೆ ಅಧಿಕಾರಿಗಳು ನೊಂದಣಿ ಮಾಡಬೇಕಾದ ಅರ್ಜಿಯನ್ನು ಕೃಷಿ ಅಧಿಕಾರಿ ಪಡೆದು ನೊಂದಣಿ ‌ಮಾಡಿಲ್ಲ ಎಂದು ಆರೋಪಿಸುತ್ತಿರುವುದು ನನ್ನ ವಿರುದ್ಧದ ವಯಕ್ತಿಕ ದ್ವೇಷವೇ ಕಾರಣ ಎಂದು ಸಾಸಲು ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಿ ಪ್ರಸ್ತುತ ವರ್ಗಾವಣೆಗೊಂಡಿರುವ ಸಿದ್ದಲಿಂಗಯ್ಯ ಆರೋಪಿಸಿದ್ದಾರೆ..

ಈ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ಸಾಸಲು ಹೋಬಳಿಯಲ್ಲಿ ಬೆಳೆ ನಷ್ಟ ಪರಿಹಾರ ನೊಂದಣಿ ಮಾಡಲು ಇತರೆ ಹೋಬಳಿಯಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರ ಕಚೇರಿಯಲ್ಲಿ ಉಂಟಾಗುವ ಒತ್ತಡ ತಗ್ಗಿಸುವ ಸಲುವಾಗಿ ಕೃಷಿ ಇಲಾಖೆಯಲ್ಲಿ ಅರ್ಜಿಗಳನ್ನು ಪಡೆದು ಆಯಾ ವ್ಯಾಪ್ತಿಯ ವಿಎಗಳ ಮೂಲಕ ತಲುಪಿಸುವ ಕಾರ್ಯವನ್ನು ಅಷ್ಟೇ ಮಾಡಲಾಗಿದೆ. 

ಇಷ್ಟೆ ನಮ್ಮ ಇಲಾಖೆ ಕಾರ್ಯ. ಆದರೆ ಅರ್ಜಿಗಳನ್ನು ನೊಂದಣಿ ಮಾಡದೆ, ನಾನು ವರ್ಗವಣೆಗೊಂಡ ನಂತರ ನನ್ನ ಮೇಲೆ ಆರೋಪ ಮಾಡಿ ಸಾರ್ವಜನಿಕ ವಲಯದಲ್ಲಿ ನನ್ನನ್ನು ಕಳನಾಯಕನಂತೆ ಬಿಂಬಿಸಲಾಗುತ್ತಿದೆ. ಇದರಲ್ಲಿ ದೊಡ್ಡಬಳ್ಳಾಪುರದ ಕೆಲ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಕೆಲ ರಾಜಕಾರಣಿಗಳ ಶಡ್ಯಂತ್ರ ಅಡಗಿದೆ.

ರೈತರಿಂದ ಶಾಸಕರಿಗೆ ಹಾಗು ಹಿರಿಯ ಅಧಿಕಾರಿಗಳಿಗೆ ದೂರು ಬಂದಾಗ ಸ್ಥಳದಲ್ಲಿದ್ದ ಕೃಷಿ ಅಧಿಕಾರಿಗಳು, ಈ ಪ್ರಕರಣದಲ್ಲಿ ಕೃಷಿ ಇಲಾಖೆ ಪಾತ್ರವೇನು ಎಂಬುದನ್ನು ವಿವರಿಸುವುದನ್ನು ಬಿಟ್ಟು, ನನ್ನ ವಿರುದ್ಧವೇ ಆರೋಪಿಸಿದ್ದಾರೆ. ಇದು ಆ ಅಧಿಕಾರಿಗಳಿಗೆ ತನ್ನ ಇಲಾಖೆ ಸಿಬ್ಬಂದಿಗಳ ಮೇಲಿರುವ ದ್ವೇಷ ಎಷ್ಟೇಂದು ತಿಳಿಯುತ್ತದೆ.

ಅನಾರೋಗ್ಯದ ನಡುವೆಯೂ ಸಮರ್ಪಕ ಸೇವೆ ನೀಡಲಾಗಿದೆ. ಆದರೆ ಕೆಲ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲವೆಂದು ತೀವ್ರವಾದ ಹಿಂಸೆ ನೀಡಿ ಸಾಸಲು ರೈತ ಸಂಪರ್ಕ ಕೇಂದ್ರದಿಂದ ವರ್ಗಾವಣೆ ಆಗುವಂತೆ ಮಾಡಿದರು. ಈಗ ವರ್ಗವಾಣೆಯಾಗಿದ್ದರು ನೆಮ್ಮದಿಯಿಂದ ಕೆಲಸ ಮಾಡಲು ಬಿಡುತ್ತಿಲ್ಲ.

ನೊಂದಣಿ ಮಾಡಬೇಕಾದ ಕಂದಾಯ ಇಲಾಖೆಯ ಅಧಿಕಾರಿಗಳನ್ನು ರಕ್ಷಿಸಲು ವರ್ಗಾವಣೆಯಾದ ನನ್ನ ಬಲಿಪಶು ಮಾಡಲು ತೀವ್ರತರವಾದ ಪ್ರಯತ್ನ ಮಾಡಲಾಗುತ್ತಿದೆ. ದೊಡ್ಡಬಳ್ಳಾಪುರ ಕೃಷಿ ಇಲಾಖೆಯ ಕೆಲ ಅಧಿಕಾರಿಗಳು ಪದೇ ಪದೇ ಸುಳ್ಳು ಆರೋಪ ಮಾಡಿ ಪ್ರತಿ ದಿನ ಮಾನಸಿಕ ಹಿಂಸೆ ನೀಡುತ್ತಿದ್ದಾರೆ‌ಂದು ಆರೋಪಿಸಿದ್ದಾರೆ.

ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಘಟನೆಯಲ್ಲಿ ಕೃಷಿ ಅಧಿಕಾರಿಯ ಪಾತ್ರವೇನು, ರೈತರು ಅರ್ಜಿಗಳನ್ನು ಯಾರಿಗೆ ನೀಡಿದ್ದಾರೆ, ಕಂದಾಯ ಇಲಾಖೆ ಅಧಿಕಾರಿಗಳು ನೊಂದಣಿ ಮಾಡದೆ ಇರಲು ಕಾರಣವೇನು, ನನ್ನ ವಿರುದ್ಧ ಆರೋಪ ಮಾಡಲು ಸಾಕ್ಷಿ ಏನು ಎಂಬುದನ್ನು ಪರಿಶೀಲನೆ ನಡೆಸಿ, ತಪ್ಪು ಮಾಡಿದವರ ವಿರುದ್ದ ಕ್ರಮಕೈಗೊಂಡು ನನ್ನನ್ನು ಕಳಂಕ ಮುಕ್ತನನ್ನಾಗಿಸಬೇಕೆಂದು ಸಿದ್ದಲಿಂಗಯ್ಯ ಅಳಲು ತೋಡಿಕೊಂಡಿದ್ದಾರೆ.

(ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!