ಈ ರಾಶಿಯವರಿಗೆ ಪ್ರೀತಿ-ಪ್ರೇಮದಲ್ಲಿ ಒಲವು / ದಿನ ಭವಿಷ್ಯ: ಮಂಗಳವಾರ, ಜನವರಿ 25, 2022, ದೈನಂದಿನ ರಾಶಿ ಭವಿಷ್ಯ

ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ, ಆಸ್ತಿ,ವಾಹನದ ಆಸೆ, ಧಾರ್ಮಿಕ ಆಚರಣೆಗಳು, ವಸ್ತ್ರಾಭರಣ ಖರೀದಿಯ ಮನಸ್ಸು, ಉತ್ತಮ ಭೋಜನ, ಗುಪ್ತ ಮಾತುಕತೆಗಳು.

ವೃಷಭ: ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಹತ್ತಿರದ ಪ್ರಯಾಣ, ದೈವಕಾರ್ಯಗಳು, ಅನಾರೋಗ್ಯ,ಮಾನಸಿಕ ಗೊಂದಲಗಳು, ಬರವಣಿಗೆಯಲ್ಲಿ ವ್ಯತ್ಯಾಸ, ಗಾಬರಿ,ಆತಂಕ, ಸಂಕಟಗಳು.

ಮಿಥುನ: ಪ್ರೀತಿ-ಪ್ರೇಮದಲ್ಲಿ ಒಲವು, ಐಷಾರಾಮಿ ಜೀವನದ ಕಲ್ಪನೆ, ಆರ್ಥಿಕ ನಷ್ಟಗಳು, ಧಾರ್ಮಿಕ ಕಾರ್ಯಗಳಿಗೆ ಖರ್ಚು, ದುಶ್ಚಟಗಳಿಂದ ತೊಂದರೆ, ಸಂಶಯಾತ್ಮಕ ಘಟನೆಗಳು, ಕುಟುಂಬದಲ್ಲಿ ಮನಸ್ತಾಪ.

ಕಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಉತ್ತಮ ಹೆಸರುಗಳಿಸುವ ಪ್ರಯತ್ನ, ಸಂತೋಷದಿಂದ ಕಾಲ ಕಳೆಯುವ ನಿರ್ಧಾರ, ಮಾನಸಿಕ ಅಸ್ಥಿರತೆ,ಅನಾರೋಗ್ಯ, ಪೂಜಾ ಆಚರಣೆಗಳು.

ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನಗಳು, ಕೌಟುಂಬಿಕ ಅಂತರ,ಮೋಜು ಮಸ್ತಿಯ ಆಲೋಚನೆ, ವಿದ್ಯಾಭ್ಯಾಸದಲ್ಲಿ ಸಮಸ್ಯೆಗಳು, ಗೌರವದ ಚಿಂತೆ.

ಕನ್ಯಾ: ಪ್ರಯಾಣ ಅನುಕೂಲ ಮತ್ತು ಲಾಭ, ಆಧ್ಯಾತ್ಮಿಕ ಚಿಂತನೆ, ಮುಂದಾಲೋಚನೆಗಳು, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪವಿತ್ರಸ್ಥಳ ದರ್ಶನ, ಸ್ಥಿರಾಸ್ತಿ ವಾಹನದ ಆಸೆ, ಹಿರಿಯರ ಸೇವೆ, ಸಂಘಸಂಸ್ಥೆಗಳಿಂದ ಸಹಾಯ.

ತುಲಾ: ಉದ್ಯೋಗದಲ್ಲಿ ಅಡೆತಡೆ, ಜೀವನ ಮುನ್ನಡೆಸುವ ಚಿಂತೆ, ಅಪಘಾತಗಳು, ಮಾತಿನಿಂದ ತೊಂದರೆ, ದುಃಖ ಮತ್ತು ವ್ಯಾಕುಲತೆ, ಪ್ರಯಾಣದಲ್ಲಿ ನಿರಾಸೆ.

ವೃಶ್ಚಿಕ: ಗುಪ್ತ ಆಲೋಚನೆ ಮತ್ತು ಗುಪ್ತ ನಡವಳಿಕೆ, ವೈವಾಹಿಕ ಜೀವನದ ಚಿಂತೆ, ಹೂವು ಹಣ್ಣು ಸುಗಂಧದ್ರವ್ಯ ಖರೀದಿ, ಪ್ರೀತಿ-ಪ್ರೇಮದಲ್ಲಿ ಮೋಸ, ಒಪ್ಪಂದ ವ್ಯವಹಾರದಲ್ಲಿ ಸಮಸ್ಯೆ, ಸಂಗಾತಿಯಿಂದ ಅನುಕೂಲ,ಆರ್ಥಿಕ ಹಿನ್ನಡೆಗಳು.

ಧನಸ್ಸು: ಸಾಲಭಾದೆ,ಶತ್ರು ಕಾಟಗಳು, ಕಿರಿಯರಿಂದ ನಿಂದನೆ,ಮಲತಾಯಿ ಧೋರಣೆ, ಅನಾರೋಗ್ಯ,ಅವಮಾನಕ್ಕೆ ಗುರಿಯಾಗುವಿರಿ, ಸಾಲ ದೊರೆಯುವುದು.

ಮಕರ: ಶೃಂಗಾರ ಸಾಧನಗಳಿಗೆ ಖರ್ಚು, ಕಲಾಕ್ಷೇತ್ರದವರೆಗೆ ಹಿನ್ನಡೆ, ವಿವೇಚನೆ ಕಳೆದುಕೊಳ್ಳುವಿರಿ, ಮೋಜು ಮಸ್ತಿಯಿಂದ ತೊಂದರೆಗಳು, ಉದ್ಯೋಗ ಚಿಂತೆ,ಪ್ರೀತಿ-ಪ್ರೇಮದಲ್ಲಿ ತೊಂದರೆ, ಸಂಗಾತಿ ಆರೋಗ್ಯ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟಗಳು.

ಕುಂಭ: ಸ್ಥಿರಾಸ್ತಿ ವಾಹನದ ಸಾಲದ ಚಿಂತೆ, ಧಾರ್ಮಿಕ ಆಚರಣೆಗಳು, ತಾಯಿಯ ಆರೋಗ್ಯ ವ್ಯತ್ಯಾಸ, ಅನಾರೋಗ್ಯದಿಂದ ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಗುಪ್ತ ನಡೆ-ನುಡಿಯಿಂದ ಸಂಶಯಗಳು, ನೀರಿನಿಂದ ಸಮಸ್ಯೆ, ಮಹಿಳೆಯರಿಂದ ಸಹಾಯ.

ಮೀನ: ಅಲಂಕಾರಿಕ ಆಲೋಚನೆ, ಹತ್ತಿರದ ಪ್ರಯಾಣ,ಉದ್ಯೋಗದ ಹುಡುಕಾಟ, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ, ಅಧಿಕಾರಿ ವರ್ಗದವರಿಂದ ಸಮಸ್ಯೆ, ಗೌರವ ಮತ್ತು ಅಂತಸ್ತಿಗೆ ತೊಂದರೆ, ಆತ್ಮಸಾಕ್ಷಿಗೆ ವಿರುದ್ಧ ನಡವಳಿಕೆ, ಆಸೆ-ಆಕಾಂಕ್ಷೆಗಳಿಗೆ ತಡೆ, ಪ್ರೀತಿ-ಪ್ರೇಮದಲ್ಲಿ ಸಂಶಯಗಳು.
 

ತಿಥಿ:
ಅಷ್ಟಮಿ

ನಕ್ಷತ್ರ:
ಚಿತ್ತಾ

ಈ ದಿನದ ವಿಶೇಷ: ಗೋಪಾಲ ದಾಸರ ಆರಾಧನೆ


ರಾಹುಕಾಲ:
03:28 ರಿಂದ 04:55

ಗುಳಿಕಕಾಲ:
12:35 ರಿಂದ 02:02

ಯಮಗಂಡಕಾಲ:
09:42 ರಿಂದ 11:09

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರ: ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರ: ಸಿಎಂ ಸಿದ್ದರಾಮಯ್ಯ

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ

[ccc_my_favorite_select_button post_id="115593"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!