ಈ ರಾಶಿಯವರಿಗೆ ಪ್ರೀತಿ-ಪ್ರೇಮದಲ್ಲಿ ಒಲವು / ದಿನ ಭವಿಷ್ಯ: ಮಂಗಳವಾರ, ಜನವರಿ 25, 2022, ದೈನಂದಿನ ರಾಶಿ ಭವಿಷ್ಯ

ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ, ಆಸ್ತಿ,ವಾಹನದ ಆಸೆ, ಧಾರ್ಮಿಕ ಆಚರಣೆಗಳು, ವಸ್ತ್ರಾಭರಣ ಖರೀದಿಯ ಮನಸ್ಸು, ಉತ್ತಮ ಭೋಜನ, ಗುಪ್ತ ಮಾತುಕತೆಗಳು.

ವೃಷಭ: ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಹತ್ತಿರದ ಪ್ರಯಾಣ, ದೈವಕಾರ್ಯಗಳು, ಅನಾರೋಗ್ಯ,ಮಾನಸಿಕ ಗೊಂದಲಗಳು, ಬರವಣಿಗೆಯಲ್ಲಿ ವ್ಯತ್ಯಾಸ, ಗಾಬರಿ,ಆತಂಕ, ಸಂಕಟಗಳು.

ಮಿಥುನ: ಪ್ರೀತಿ-ಪ್ರೇಮದಲ್ಲಿ ಒಲವು, ಐಷಾರಾಮಿ ಜೀವನದ ಕಲ್ಪನೆ, ಆರ್ಥಿಕ ನಷ್ಟಗಳು, ಧಾರ್ಮಿಕ ಕಾರ್ಯಗಳಿಗೆ ಖರ್ಚು, ದುಶ್ಚಟಗಳಿಂದ ತೊಂದರೆ, ಸಂಶಯಾತ್ಮಕ ಘಟನೆಗಳು, ಕುಟುಂಬದಲ್ಲಿ ಮನಸ್ತಾಪ.

ಕಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಉತ್ತಮ ಹೆಸರುಗಳಿಸುವ ಪ್ರಯತ್ನ, ಸಂತೋಷದಿಂದ ಕಾಲ ಕಳೆಯುವ ನಿರ್ಧಾರ, ಮಾನಸಿಕ ಅಸ್ಥಿರತೆ,ಅನಾರೋಗ್ಯ, ಪೂಜಾ ಆಚರಣೆಗಳು.

ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನಗಳು, ಕೌಟುಂಬಿಕ ಅಂತರ,ಮೋಜು ಮಸ್ತಿಯ ಆಲೋಚನೆ, ವಿದ್ಯಾಭ್ಯಾಸದಲ್ಲಿ ಸಮಸ್ಯೆಗಳು, ಗೌರವದ ಚಿಂತೆ.

ಕನ್ಯಾ: ಪ್ರಯಾಣ ಅನುಕೂಲ ಮತ್ತು ಲಾಭ, ಆಧ್ಯಾತ್ಮಿಕ ಚಿಂತನೆ, ಮುಂದಾಲೋಚನೆಗಳು, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪವಿತ್ರಸ್ಥಳ ದರ್ಶನ, ಸ್ಥಿರಾಸ್ತಿ ವಾಹನದ ಆಸೆ, ಹಿರಿಯರ ಸೇವೆ, ಸಂಘಸಂಸ್ಥೆಗಳಿಂದ ಸಹಾಯ.

ತುಲಾ: ಉದ್ಯೋಗದಲ್ಲಿ ಅಡೆತಡೆ, ಜೀವನ ಮುನ್ನಡೆಸುವ ಚಿಂತೆ, ಅಪಘಾತಗಳು, ಮಾತಿನಿಂದ ತೊಂದರೆ, ದುಃಖ ಮತ್ತು ವ್ಯಾಕುಲತೆ, ಪ್ರಯಾಣದಲ್ಲಿ ನಿರಾಸೆ.

ವೃಶ್ಚಿಕ: ಗುಪ್ತ ಆಲೋಚನೆ ಮತ್ತು ಗುಪ್ತ ನಡವಳಿಕೆ, ವೈವಾಹಿಕ ಜೀವನದ ಚಿಂತೆ, ಹೂವು ಹಣ್ಣು ಸುಗಂಧದ್ರವ್ಯ ಖರೀದಿ, ಪ್ರೀತಿ-ಪ್ರೇಮದಲ್ಲಿ ಮೋಸ, ಒಪ್ಪಂದ ವ್ಯವಹಾರದಲ್ಲಿ ಸಮಸ್ಯೆ, ಸಂಗಾತಿಯಿಂದ ಅನುಕೂಲ,ಆರ್ಥಿಕ ಹಿನ್ನಡೆಗಳು.

ಧನಸ್ಸು: ಸಾಲಭಾದೆ,ಶತ್ರು ಕಾಟಗಳು, ಕಿರಿಯರಿಂದ ನಿಂದನೆ,ಮಲತಾಯಿ ಧೋರಣೆ, ಅನಾರೋಗ್ಯ,ಅವಮಾನಕ್ಕೆ ಗುರಿಯಾಗುವಿರಿ, ಸಾಲ ದೊರೆಯುವುದು.

ಮಕರ: ಶೃಂಗಾರ ಸಾಧನಗಳಿಗೆ ಖರ್ಚು, ಕಲಾಕ್ಷೇತ್ರದವರೆಗೆ ಹಿನ್ನಡೆ, ವಿವೇಚನೆ ಕಳೆದುಕೊಳ್ಳುವಿರಿ, ಮೋಜು ಮಸ್ತಿಯಿಂದ ತೊಂದರೆಗಳು, ಉದ್ಯೋಗ ಚಿಂತೆ,ಪ್ರೀತಿ-ಪ್ರೇಮದಲ್ಲಿ ತೊಂದರೆ, ಸಂಗಾತಿ ಆರೋಗ್ಯ ವ್ಯತ್ಯಾಸ, ಪಾಲುದಾರಿಕೆಯಲ್ಲಿ ನಷ್ಟಗಳು.

ಕುಂಭ: ಸ್ಥಿರಾಸ್ತಿ ವಾಹನದ ಸಾಲದ ಚಿಂತೆ, ಧಾರ್ಮಿಕ ಆಚರಣೆಗಳು, ತಾಯಿಯ ಆರೋಗ್ಯ ವ್ಯತ್ಯಾಸ, ಅನಾರೋಗ್ಯದಿಂದ ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಗುಪ್ತ ನಡೆ-ನುಡಿಯಿಂದ ಸಂಶಯಗಳು, ನೀರಿನಿಂದ ಸಮಸ್ಯೆ, ಮಹಿಳೆಯರಿಂದ ಸಹಾಯ.

ಮೀನ: ಅಲಂಕಾರಿಕ ಆಲೋಚನೆ, ಹತ್ತಿರದ ಪ್ರಯಾಣ,ಉದ್ಯೋಗದ ಹುಡುಕಾಟ, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಬರವಣಿಗೆಯಲ್ಲಿ ವ್ಯತ್ಯಾಸ, ಅಧಿಕಾರಿ ವರ್ಗದವರಿಂದ ಸಮಸ್ಯೆ, ಗೌರವ ಮತ್ತು ಅಂತಸ್ತಿಗೆ ತೊಂದರೆ, ಆತ್ಮಸಾಕ್ಷಿಗೆ ವಿರುದ್ಧ ನಡವಳಿಕೆ, ಆಸೆ-ಆಕಾಂಕ್ಷೆಗಳಿಗೆ ತಡೆ, ಪ್ರೀತಿ-ಪ್ರೇಮದಲ್ಲಿ ಸಂಶಯಗಳು.
 

ತಿಥಿ:
ಅಷ್ಟಮಿ

ನಕ್ಷತ್ರ:
ಚಿತ್ತಾ

ಈ ದಿನದ ವಿಶೇಷ: ಗೋಪಾಲ ದಾಸರ ಆರಾಧನೆ


ರಾಹುಕಾಲ:
03:28 ರಿಂದ 04:55

ಗುಳಿಕಕಾಲ:
12:35 ರಿಂದ 02:02

ಯಮಗಂಡಕಾಲ:
09:42 ರಿಂದ 11:09

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ.. ಬಣ ಬಡಿದಾಟದ ವಿರುದ್ಧ ಆಕ್ರೋಶ..

ಜೆಡಿಎಸ್ (JDS) ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಟಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟಸಾಧ್ಯವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು. ಕಾರ್ಯಕರ್ತರೊಡಗೂಡಿ ಪಕ್ಷ ಸಂಘಟನೆಗೆ

[ccc_my_favorite_select_button post_id="118326"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!