ಶಾಸಕ ಟಿ.ವೆಂಕಟರಮಣಯ್ಯ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಕನಸವಾಡಿಯಲ್ಲಿ ನಡೆಯುವ ರೈತ ಸಂಪರ್ಕ ಕೇಂದ್ರ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿ.
ತಹಶೀಲ್ದಾರ್ ಮೋಹನಕುಮಾರಿ, ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ದೀಪ, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಕಚೇರಿಯಲ್ಲಿ ಲಭ್ಯ.
ಸಿಡಿಪಿಒ ಅನಿತಾಲಕ್ಷ್ಮೀ: oh ಭೇಟಿ, ಡಿಸಿಡಿಪಿಒ ಕಾರ್ಯ ನಂತರ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕಾರ್ಯದಲ್ಲಿ ಭಾಗಿ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….