ಈ ರಾಶಿಯವರ ಅತಿಯಾದ ಮಾತು ಅಪಾಯಕ್ಕೆ ಕಾರಣ / ದಿನ ಭವಿಷ್ಯ: ಶುಕ್ರವಾರ, ಜ.28,2022, ದೈನಂದಿನ ರಾಶಿ ಭವಿಷ್ಯ

ಮೇಷ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ದಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರ ವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ವೃಷಭ: ಧನಲಾಭ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಹಣದ ಅವಶ್ಯಕತೆ ಹೆಚ್ಚಾಗಲಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಕಟಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ ಆಗುವ ಯೋಗವಿದೆ.

ಸಿಂಹ: ಮಾನಸಮ್ಮಾನಗಳು ದೊರೆಯುವುದು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವುದು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು.

ಕನ್ಯಾ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವುದು.

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ.

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ.

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ಡಿಲಿಮಿಟೇಶನ್‌ʼನಿಂದ 5 ರಾಜ್ಯಗಳಿಗೆ ಅನ್ಯಾಯವಾಗುತ್ತಿರಲಿಲ್ಲ; ಹೆಚ್.ಡಿ. ಕುಮಾರಸ್ವಾಮಿ

ತಮಿಳುನಾಡಿನ ಡಿಎಂಕೆ ರಾಜಕೀಯ ಸ್ವಾರ್ಥಕ್ಕೆ ದಕ್ಷಿಣದ ರಾಜ್ಯಗಳ ಹಿತ ಬಲಿಯಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ನೇರ ಆರೋಪ ಮಾಡಿದರು.

[ccc_my_favorite_select_button post_id="121146"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!