ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ದೀಪ: ಹಾಡೋನಹಳ್ಳಿ ಕೆವಿಕೆಯಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಭಾಗಿ.
ಸಿಡಿಪಿಒ ಅನಿತಾಲಕ್ಷ್ಮೀ: ಕೋವಿಡ್ ರಾತ್ರಿ ಪಾಳಿ ಕರ್ತವ್ಯದ ಹಿನ್ನೆಲೆಯಲ್ಲಿ ವಿಶ್ರಾಂತಿಯಲ್ಲಿದ್ದಾರೆ
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ದೊಡ್ಡಬೆಳವಂಗಲ ರೈತ ಸಂಪರ್ಕ ಕೇಂದ್ರ ಭೇಟಿ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಸಬಾ ಮತ್ತು ನಗರ ಪ್ರದೇಶಗಳಲ್ಲಿ ಕೋವಿಡ್ ಮೇಲ್ವಿಚಾರಣೆ ಕಾರ್ಯದಲ್ಲಿ ಭಾಗಿ
ತಹಶೀಲ್ದಾರ್ ಮೋಹನಕುಮಾರಿ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….