ಈ ರಾಶಿಯವರು ಸೋದರ ಮಾವನ ನೆರವು ಪಡೆಯುವ ಸಾಧ್ಯತೆಯಿದೆ / ದಿನ ಭವಿಷ್ಯ: ಭಾನುವಾರ, ಜನವರಿ 30, 2022, ದೈನಂದಿನ ರಾಶಿ ಭವಿಷ್ಯ

ಮೇಷ: ಸೈಟ್ ಅಥವಾ ಮನೆಯನ್ನು ಖರೀದಿಸುವ ಸಲುವಾಗಿ ಮಾತುಕತೆ ನಡೆಸುವರು. ಧಾರ್ಮಿಕ ಮತ್ತು ಶುಭ ಸಮಾರಂಭಗಳಿಗೆ ಧಾನ್ಯವನ್ನು ದಾನಮಾಡುವಿರಿ.

ವೃಷಭ: ಸಂತೋಷಕ್ಕಾಗಿ ಮತ್ತು ಒಳಾಂಗಣ ಅಲಂಕಾರದ ವಸ್ತುಗಳನ್ನು ಖರೀದಿಸಲು ಹಣವನ್ನು ಖರ್ಚು ಮಾಡಬಹುದು. ರೈತರಿಗೆ ಇಂದು ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ.

ಮಿಥುನ: ನೀವು ತೀರ್ಥಯಾತ್ರಾ ಸ್ಥಳಗಳಿಗೆ ಪ್ರಯಾಣವನ್ನು ಕೈಗೊಳ್ಳಬಹುದು.ನಿಮ್ಮ ಆರೋಗ್ಯದ ಕಡೆ ಗಮನಹರಿಸಿ.

ಕಟಕ: ಸೋದರಮಾವನ ಸಹಾಯವನ್ನು ಪಡೆಯುವ ಸಾಧ್ಯತೆಯಿದೆ. ಹಣದ ಸುಗಮ ಒಳಹರಿವು ನಿಮ್ಮ ಹಣಕಾಸಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಸಿಂಹ: ವ್ಯಾಪಾರದಲ್ಲಿಂದು ಲಾಭಗಳನ್ನು ಗಳಿಸುತ್ತಾರೆ. ಈ ದಿನ ಕೆಲಸದ ಸ್ಥಳದಲ್ಲಿ ಉತ್ತಮ ಲಾಭವನ್ನು ಗಮನಿಸಬಹುದು.

ಕನ್ಯಾ: ಕೆಲವು ಸಂಬಂಧಗಳಿಗೆ ಅಂತ್ಯ ಹಾಡುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹಗಳಿಂದ ದೂರವಿರಿ.

ತುಲಾ: ಸ್ಥಳ ಬದಲಾವಣೆ ಅಥವಾ ಉದ್ಯೋಗ ವರ್ಗಾವಣೆಯಾಗುವ ಸಾಧ್ಯತೆ ಇದೆ. ನಿಮ್ಮ ಕೌಟುಂಬಿಕ ಮತ್ತು ವೈವಾಹಿಕ ಜೀವನವು ಆಹ್ಲಾದಕರವಾಗಿರುತ್ತದೆ.

ವೃಶ್ಚಿಕ: ಉತ್ತಮವಾಗಿ ಕಾರ್ಯ ನಿರ್ವಹಿಸುವಲ್ಲಿ ಯಶಸ್ವಿ ಯಾಗುವಿರಿ. ನಿಮ್ಮ ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ ಮತ್ತು ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ.ಆರೋಗ್ಯದಲ್ಲಿ  ವ್ಯತ್ಯಾಸವಾಗಲಿದೆ.ಜೋಪಾನ.

ಧನಸ್ಸು: ಇಂದು ನೀವು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಪ್ರಣಯ ವ್ಯವಹಾರಗಳಲ್ಲಿ ಏರಿಳಿತ ಇರುತ್ತದೆ. ನಿಮ್ಮ ಅತಿಯಾದ ಕೋಪ ನಿಮ್ಮ ಸಂಬಂಧಗಳಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ.

ಮಕರ: ಇಂದು ಕಠಿಣ ಪರಿಶ್ರಮ ವಹಿಸಬೇಕಾಗಬಹುದು ಮತ್ತು ಇದರ ಜೊತೆಗೆ ಕೆಲವು ಸಮಸ್ಯೆಗಳು ಉಂಟಾಗುತ್ತವೆ.ವಾಹನ ಚಲಾಯಿಸುವಾಗ ಜಾಗರೂಕರಾಗಿರಬೇಕು.

ಕುಂಭ: ಕಳೆದ ಕೆಲವು ದಿನಗಳು ವ್ಯಾಪಾರ ವಿಸ್ತರಣೆಯ ಕೆಲವು ಅತ್ಯುತ್ತಮ ಮತ್ತು ಹಠಾತ್ ಅವಕಾಶಗಳು ಬರಲಿದೆ. ನೀವು ಹೊಸ ಯೋಜನೆಯನ್ನು ಸೇರಿಸಿಕೊಳ್ಳಬಹುದು.

ಮೀನ: ಸಕಾರಾತ್ಮ ಕಥೆಯ ಶಕ್ತಿಯನ್ನು ಆನಂದಿಸುವಿರಿ. ನಿಮ್ಮ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ

ಪಕ್ಷ: ಕೃಷ್ಣ ಪಕ್ಷ       

ತಿಥಿ: ತ್ರಯೋದಶಿ 

ನಕ್ಷತ್ರ: ಪೂರ್ವಾಷಾಡ ನಕ್ಷತ್ರ 

 ರಾಹುಕಾಲ: 04:57 ರಿಂದ : 06:24

ಗುಳಿಕಕಾಲ: 03:30 ರಿಂದ 04:57

ಯಮಗಂಡಕಾಲ: 12:36 ರಿಂದ 02:03

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]