ಈ ರಾಶಿಯವರು ಸೋದರ ಮಾವನ ನೆರವು ಪಡೆಯುವ ಸಾಧ್ಯತೆಯಿದೆ / ದಿನ ಭವಿಷ್ಯ: ಭಾನುವಾರ, ಜನವರಿ 30, 2022, ದೈನಂದಿನ ರಾಶಿ ಭವಿಷ್ಯ

ಮೇಷ: ಸೈಟ್ ಅಥವಾ ಮನೆಯನ್ನು ಖರೀದಿಸುವ ಸಲುವಾಗಿ ಮಾತುಕತೆ ನಡೆಸುವರು. ಧಾರ್ಮಿಕ ಮತ್ತು ಶುಭ ಸಮಾರಂಭಗಳಿಗೆ ಧಾನ್ಯವನ್ನು ದಾನಮಾಡುವಿರಿ.

ವೃಷಭ: ಸಂತೋಷಕ್ಕಾಗಿ ಮತ್ತು ಒಳಾಂಗಣ ಅಲಂಕಾರದ ವಸ್ತುಗಳನ್ನು ಖರೀದಿಸಲು ಹಣವನ್ನು ಖರ್ಚು ಮಾಡಬಹುದು. ರೈತರಿಗೆ ಇಂದು ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ.

ಮಿಥುನ: ನೀವು ತೀರ್ಥಯಾತ್ರಾ ಸ್ಥಳಗಳಿಗೆ ಪ್ರಯಾಣವನ್ನು ಕೈಗೊಳ್ಳಬಹುದು.ನಿಮ್ಮ ಆರೋಗ್ಯದ ಕಡೆ ಗಮನಹರಿಸಿ.

ಕಟಕ: ಸೋದರಮಾವನ ಸಹಾಯವನ್ನು ಪಡೆಯುವ ಸಾಧ್ಯತೆಯಿದೆ. ಹಣದ ಸುಗಮ ಒಳಹರಿವು ನಿಮ್ಮ ಹಣಕಾಸಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಸಿಂಹ: ವ್ಯಾಪಾರದಲ್ಲಿಂದು ಲಾಭಗಳನ್ನು ಗಳಿಸುತ್ತಾರೆ. ಈ ದಿನ ಕೆಲಸದ ಸ್ಥಳದಲ್ಲಿ ಉತ್ತಮ ಲಾಭವನ್ನು ಗಮನಿಸಬಹುದು.

ಕನ್ಯಾ: ಕೆಲವು ಸಂಬಂಧಗಳಿಗೆ ಅಂತ್ಯ ಹಾಡುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹಗಳಿಂದ ದೂರವಿರಿ.

ತುಲಾ: ಸ್ಥಳ ಬದಲಾವಣೆ ಅಥವಾ ಉದ್ಯೋಗ ವರ್ಗಾವಣೆಯಾಗುವ ಸಾಧ್ಯತೆ ಇದೆ. ನಿಮ್ಮ ಕೌಟುಂಬಿಕ ಮತ್ತು ವೈವಾಹಿಕ ಜೀವನವು ಆಹ್ಲಾದಕರವಾಗಿರುತ್ತದೆ.

ವೃಶ್ಚಿಕ: ಉತ್ತಮವಾಗಿ ಕಾರ್ಯ ನಿರ್ವಹಿಸುವಲ್ಲಿ ಯಶಸ್ವಿ ಯಾಗುವಿರಿ. ನಿಮ್ಮ ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ ಮತ್ತು ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ.ಆರೋಗ್ಯದಲ್ಲಿ  ವ್ಯತ್ಯಾಸವಾಗಲಿದೆ.ಜೋಪಾನ.

ಧನಸ್ಸು: ಇಂದು ನೀವು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಪ್ರಣಯ ವ್ಯವಹಾರಗಳಲ್ಲಿ ಏರಿಳಿತ ಇರುತ್ತದೆ. ನಿಮ್ಮ ಅತಿಯಾದ ಕೋಪ ನಿಮ್ಮ ಸಂಬಂಧಗಳಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ.

ಮಕರ: ಇಂದು ಕಠಿಣ ಪರಿಶ್ರಮ ವಹಿಸಬೇಕಾಗಬಹುದು ಮತ್ತು ಇದರ ಜೊತೆಗೆ ಕೆಲವು ಸಮಸ್ಯೆಗಳು ಉಂಟಾಗುತ್ತವೆ.ವಾಹನ ಚಲಾಯಿಸುವಾಗ ಜಾಗರೂಕರಾಗಿರಬೇಕು.

ಕುಂಭ: ಕಳೆದ ಕೆಲವು ದಿನಗಳು ವ್ಯಾಪಾರ ವಿಸ್ತರಣೆಯ ಕೆಲವು ಅತ್ಯುತ್ತಮ ಮತ್ತು ಹಠಾತ್ ಅವಕಾಶಗಳು ಬರಲಿದೆ. ನೀವು ಹೊಸ ಯೋಜನೆಯನ್ನು ಸೇರಿಸಿಕೊಳ್ಳಬಹುದು.

ಮೀನ: ಸಕಾರಾತ್ಮ ಕಥೆಯ ಶಕ್ತಿಯನ್ನು ಆನಂದಿಸುವಿರಿ. ನಿಮ್ಮ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ

ಪಕ್ಷ: ಕೃಷ್ಣ ಪಕ್ಷ       

ತಿಥಿ: ತ್ರಯೋದಶಿ 

ನಕ್ಷತ್ರ: ಪೂರ್ವಾಷಾಡ ನಕ್ಷತ್ರ 

 ರಾಹುಕಾಲ: 04:57 ರಿಂದ : 06:24

ಗುಳಿಕಕಾಲ: 03:30 ರಿಂದ 04:57

ಯಮಗಂಡಕಾಲ: 12:36 ರಿಂದ 02:03

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!