ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ಸಿಡಿಪಿಒ ಅನಿತಾಲಕ್ಷ್ಮೀ: ಅಂಗನವಾಡಿ, ಎಂಎಸ್ಪಿಸಿ ಘಟಕ ಭೇಟಿ. ನಂತರ ಡಿಸಿಡಿಪಿಒ ಕಚೇರಿ ಕಾರ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ತಪಾಸಣೆ ಕಾರ್ಯದಲ್ಲಿ ಭಾಗಿ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ದೀಪ, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ತೂಬಗೆರೆ ಹೋಬಳಿ ಭೇಟಿ. ನಂತರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಹೊಸಹಳ್ಳಿ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಸ್ಥಾನದ ಆಯ್ಕೆಪ್ರಕ್ರಿಯಲ್ಲಿ ಭಾಗಿ.
ತಹಶೀಲ್ದಾರ್ ಮೋಹನಕುಮಾರಿ: ಮಾಹಿತಿ ನೀಡಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….