ಪುನೀತ್ ರಾಜ್ ಕುಮಾರ್ ನೆನಪಿನಾರ್ಥಕವಾಗಿ ಕ್ಷಯರೋಗಿಗಳ ದತ್ತು ಪಡೆದ ರಾಜಕಾರಣಿ..!!!

ಚಿಕ್ಕಬಳ್ಳಾಪುರ: ನಟ ಪುನೀತ್ ರಾಜ್‍ಕುಮಾರ್ ಅಭಿನಯದ ಗಂಧದಗುಡಿ ಸಿನಿಮಾ ಇಂದು ತೆರೆಕಂಡಿದ್ದು, ಅಪ್ಪು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. 

ಇಡೀ ರಾಜ್ಯ ಸೇರಿ ವಿಶ್ವಾದ್ಯಾಂತ ಗಂಧದಗುಡಿ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇನ್ನೂ ಅಪ್ಪುವಿನ ಸಮಾಜಮುಖಿ ಕಾಯಕಗಳು ಎಂದಿಗೂ ಎಲ್ಲರಿಗೂ ಅದರ್ಶಪ್ರಾಯವೇ ಸರಿ.

ಹಾಗಾಗಿ ಗಂಧದಗುಡಿ ಸಿನಿಮಾ ರಿಲೀಸ್ ಹಾಗೂ ಅಪ್ಪುಪುಣ್ಯಸ್ಮರಣೆಯ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜಸವೇಕ-ರಾಜಕಾರಣಿ ಮಿಥುನ್ ರೆಡ್ಡಿ ಎಂ ಆರ್ ಸ್ವಾಭಿಮಾನಿ ಫೌಂಡೇಶನ್ ನೇತೃತ್ವದಲ್ಲಿ ಕ್ಷಯರೋಗಿಗಳನ್ನ ದತ್ತು ಪಡೆದುಕೊಂಡು ಮಾದರಿಯಾಗಿದ್ದಾರೆ.

ಗುಡಿಬಂಡೆ ತಾಲ್ಲೂಕಿನ 53 ಕ್ಷಯರೋಗಿಗಳನ್ನ ದತ್ತು ಪಡೆದ ಮಿಥುನ್ ರೆಡ್ಡಿ, ಕ್ಷಯರೋಗಿಗಳ ಪಾಲಿಗೆ ಅಕ್ಷಯ ವಾಗಲಿರುವ ಪೌಷ್ಟಿಕಾಹಾದರ ಕಿಟ್ ಗಳನ್ನ ವಿತರಣೆ ಮಾಡಿದರು‌.

ತಾಲೂಕು ಅರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಗುಡಿಬಂಡೆ ತಾಲ್ಲೂಕಿನಲ್ಲಿರುವ 52 ಮಂದಿಯನ್ನ ದತ್ತು ಪಡೆದು ಅವರಿಗೆ ಪ್ರತಿ ತಿಂಗಳು ಪೌಷ್ಟಿಕಾಹಾರದ ಕಿಟ್ ನೀಡುವುದುರ ಮುಖಾಂತರ ಕ್ಷಯರೋಗವನ್ನ ದೂರ ಮಾಡುವತ್ತ ಸಹಾಯ ಮಾಡುವುದರ ಜೊತೆಗೆ ಅವರ ಸಂಪೂರ್ಣ ಆರೋಗ್ಯ ದ ಜವಾಬ್ದಾರಿ ಯನ್ನ ವಹಿಸಿಕೊಳ್ಳುವುದಾಗಿ ಮಿಥುನ್ ರೆಡ್ಡಿ ತಿಳಿಸಿದ್ದಾರೆ.

ಇನ್ನೂ ಕೇವಲ ಗುಡಿಬಂಡೆ ಮಾತ್ರ ಅಷ್ಟೇ ಅಲ್ಲದೆ ನೆರೆಯ ಬಾಗೇಪಲ್ಲಿ ಚೇಳೂರು ತಾಲೂಕಿನ 127 ಕ್ಷಯರೋಗಿಗಳನ್ನ ಸಹ ದತ್ತು ಪಡೆಯುವ ತೀರ್ಮಾನ ಮಾಡಿ ಅವರಿಗೂ ಪ್ರತಿ ತಿಂಗಳು ಕಿಟ್ ವಿತರಣೆ ಮಾಡುವುದಾಗಿ ತಿಳಿಸಿದ್ದಾರೆ.

ಗುಡಿಬಂಡೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಲೂಕು ಆರೋಗ್ಯಾಧಿಕಾರಿ ನೇತೃತ್ವದಲ್ಲಿ 53 ಮಂದಿ ಕ್ಷಯರೋಗಿಗಳಿಗೆ ಪೌಷ್ಟಿಕಾಹಾರದ ಕಿಟ್ ವಿತರಣೆ ಮಾಡಲಾಯಿತು.

ಕಿಟ್ ನಲ್ಲಿ‌ ಕ್ಷಯರೋಗಿಗಳಿಗೆ ಅತ್ಯವಶ್ಯಕವಾದ ಆಹಾರ ಪದಾರ್ಥಗಳು, ಪ್ರೋಟಿನ್ ಪೌಡರ್ ಹಾಗೂ ಒಂದು ತಿಂಗಳಿಗೆ ಆಗುವಷ್ಟು ಮೊಟ್ಟೆಗಳು ಇರಲಿವೆ.

ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥವಕವಾಗಿ ಮಿಥುನ್ ರೆಡ್ಡಿ ಮಾದರಿ ಕಾಯಕ ಮಾಡಿದ್ದು ಕ್ಷಯರೋಗಿಗಳ ಪಾಲಿಗೆ ವರದಾನವಾಗಿದೆ.

ತಾಲೂಕು ಆರೋಗ್ಯಾಧಿಕಾರಿ ನರಸಿಂಹಮೂರ್ತಿ ಸಹ ಮಿಥುನ್ ರೆಡ್ಡಿ ಯ ದತ್ತು ಕಾಯಕವನ್ನ ಶ್ಲಾಘಿಸಿದ್ದು, ಕ್ಷಯರೋಗಿಗಳ ಪಾಲಿಗೆ ಪೌಷ್ಟಿಕಾಹಾರ ಅತ್ಯವಶ್ಯಕ. ಕ್ಷಯರೋಗಿಗಗೆ ಜೀರ್ಣಕ್ರಿಯೆ ಸರಿಯಾಗದೆ ಅಗದೆ ಅಗತ್ಯ ಪೋಷಕಾಂಶಗಳು ಸಿಗುವುದಿಲ್ಲ. ಹೀಗಾಗಿ ಅಂತಹವರಿಗೆ ಪೌಷ್ಟಿಕಾಹಾರದ ಪದಾರ್ಥಗಳನ್ನ ನೀಡಿದರೆ ಅವರು ಅದಷ್ಟು ಬೇಗ ಗುಣಮುಖರಾಗುತ್ತಾರೆ‌.

ಕ್ಷಯರೋಗಿಗಳನ್ನ ಒಬ್ಬೊಬ್ಬ ವೈದ್ಯರು ಒಬ್ಬಬ್ಬರನ್ನ ದತ್ತು ಪಡೆಯಲು ವೈದ್ಯರು ತೀರ್ಮಾನ‌ ಮಾಡಿದ್ದೀವಿ ಆದರೆ ಈಗ ಮಿಥುನ್ ರೆಡ್ಡಿ ಮುಂದೆ ಬಂದು ಪುನೀತ್ ರಾಜ್ ಕುಮಾರ್ ಹೆಸರಲ್ಲಿ ಈ ಕಾಯಕ ಮಾಡಿದ್ದು ಉತ್ತಮ‌ ಕಾಯಕ ಅಂತ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯರ ಸಂಖ್ಯೆ ನಿಗದಿ.. ವಿವರ ಇಲ್ಲಿದೆ ನೋಡಿ

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಿಂದ ಆಯ್ಕೆಯಾಗುವ ಗ್ರಾಮ ಪಂಚಾಯತಿಗಳ (Grama Panchayats) ಚುನಾಯಿತ ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಿದೆ

[ccc_my_favorite_select_button post_id="121230"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!