ಸತೀಶ್ ಜಾರಕಿಹೊಳಿ ಹೇಳಿಕೆ: ಸಮಾಜದಲ್ಲಿ ಹುಳಿ ಹಿಂಡುವ ಕೆಲಸ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ, (ನ,07): ಶಾಸಕ ಸತೀಶ್ ಜಾರಕಿಹೊಳಿ ಅವರು ತಮ್ಮ ಹೇಳಿಕೆಯ ಮೂಲಕ ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಉಡುಪಿ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ದೇಶದ್ರೋಹದ ಕೆಲಸ: ದೇಶದ ಜನರ ಭಾವನೆಗಳಿಗೆ ಧಕ್ಕೆ ಆಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದು, ಅರೆಬೆರೆಯ ಮತ್ತು ಆಳವಾದ ಅಧ್ಯಯನ ಇಲ್ಲದೆ ಕೇವಲ ಓಟಿಗಾಗಿ ತುಷ್ಟೀಯ ರಾಜಕಾರಣ ಮಾಡುತ್ತಿದ್ದಾರೆ. ಈ ರೀತಿ ಮಾತನಾಡಿದರೆ ಅಲ್ಪಸಂಖ್ಯಾತರ ಮತಗಳನ್ನು ಪಡೆಯಬಹುದೆಂಬ ಭ್ರಮೆಯಲ್ಲಿ ಇದ್ದಾರೆ. ಭಾರತದ ನಂಬಿಕೆಗಳ ಬುನಾದಿಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಯಾವುದಾದರೂ ದೇಶದಲ್ಲಿ ಆಂತರಿಕ ಕ್ಷೋಭೆಯನ್ನುನುಂಟು ಮಾಡುವುದು ದೇಶದ್ರೋಹದ ಕೆಲಸ. ಇದನ್ನು ಪ್ರತಿಯೊಬ್ಬರೂ ಖಂಡಿಸಬೇಕು. ಕಾಂಗ್ರೆಸ್ ಪಕ್ಷ ಇದಕ್ಕೆ ಸಹಮತ ವ್ಯಕ್ತಪಡಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದೆ ಎಂದರು.

ಮೌನ ಯಾಕೆ: ಸಣ್ಣ ಸಣ್ಣ ವಿಚಾರಗಳಿಗೆ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಗುತ್ತಾರೆ. ಈಗ ಯಾಕೆ ಮೌನ ವಹಿಸಿದ್ದಾರೆ ಎಂದು ಪ್ರಶ್ನಿಸಿದರು. ಅವರ ಮೌನ ಸತೀಶ್ ಜಾರಕಿಹೊಳಿ ಅವರ ಹೇಳಿಕೆಗೆ ಸಮ್ಮತಿ ಸೂಚಿಸುತ್ತದೆ. ಕಾಂಗ್ರೆಸ್ ಪಕ್ಷ ಬಹುಸಂಖ್ಯಾತ ಹಿಂದೂಗಳಿಗೆ ಧಕ್ಕೆಯಾದರೂ ಕೂಡ ಮಾತನಾಡುವುದಿಲ್ಲ ಎಂದರೆ ಅರ್ಥವೇನು ಎಂದು ಪ್ರಶ್ನಿಸಿದರು. 

ನೆಪ ಮಾತ್ರಕ್ಕಿರುವ ಅಸ್ತಿತ್ವವನ್ನು ಈ ದೇಶದಲ್ಲಿ ಕಾಂಗ್ರೆಸ್ ಕಳೆದುಕೊಳ್ಳಲಿದೆ. ಸತೀಶ್ ಜಾರಕಿಹೊಳಿ ಅವರು ಇಷ್ಟೆಲ್ಲಾ ಆದರೂ ಕೊಡ ತಮ್ಮ ವಾದವನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇದು ಅತ್ಯಂತ ಹೇಯ ಕೃತ್ಯ. ಕೂಡಲೇ ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸಬೇಕು. ಮತ್ತು ಪಶ್ಚಾತ್ತಾಪ ಪಡಬೇಕು. ಇಲ್ಲದಿದ್ದರೆ ನೆಪ ಮಾತ್ರಕ್ಕಿರುವ ಅಸ್ತಿತ್ವವನ್ನು ಈ ದೇಶದಲ್ಲಿ ಕಾಂಗ್ರೆಸ್ ಕಳೆದುಕೊಳ್ಳಲಿದೆ.  ಕಾಂಗ್ರೆಸ್ ನ್ನು  ಸಮಗ್ರ ಜನತೆ ಮೂಲೆಯಲ್ಲಿ ಸ್ಥಾನ ತೋರಿಸುತ್ತಾರೆ. ಈ ಹೇಳಿಕೆ ಪೂರ್ವಾಗ್ರಹ ಪೀಡಿತ ಹೇಳಿಕೆ ಮಾತ್ರವಲ್ಲ ಯೋಜನಾಬದ್ದ ಹೇಳಿಕೆ ಎಂದರು.

ಪ್ರತಿಭಟನೆಯ ಜೊತೆಗೆ ಹೇಳಿಕೆಗಳನ್ನು ನಿಲ್ಲಿಸುವ ಕಾಲ: ಹಲವಾರು ಜನ ಹಲವಾರು ಪಕ್ಷದವರು ಬೇರೆ ಬೇರೆ ಸಂದರ್ಭಗಳಲ್ಲಿ ಹಿಂದೂ ಭಾವನೆಗಳನ್ನು, ವಿಚಾರ, ಪರಂಪರೆ ಗಳಿಗೆ ಧಕ್ಕೆಯಾಗುವ ರೀತಿಯಲ್ಲಿ, ಮನಸ್ಸಿಗೆ ಘಾಸಿಯಾಗುವ ರೀತಿಯಲ್ಲಿ ನೀಡುವ ಹೇಳಿಕೆಗಳನ್ನು ಗಮನಿಸಿದಾಗ ಪ್ರತಿಭಟನೆಯ ಜೊತೆಗೆ ಇದನ್ನು ನಿಲ್ಲಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿಗಳು  ತಿಳಿಸಿದರು.

ತಪ್ಪು ಮಾಡದಿದ್ದರೆ ಭಯ ಯಾಕೆ: ಸಿಬಿಐ ಕಿರುಕುಳ ಬ್ಯೂರೋ ಆಫ್ ಇಂಡಿಯಾ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪು ಮಾಡದಿದ್ದರೆ ಭಯ ಯಾಕೆ ಪಡಬೇಕು. ಏನೇ ತನಿಖೆ ಬಂದರೂ ಸಿದ್ದ ಎಂದು ಒಂದೆಡೆ ಹೇಳುತ್ತಾರೆ, ಇನ್ನೊಂದೆಡೆ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರು. 

ಗಿಫ್ಟ್: ಕಾಂಗ್ರೆಸ್ ಸಮಾವೇಶದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗೆಲುವಿನ ಉಡುಗೊರೆ ನೀಡುವುದಾಗಿ ಘೋಷಣೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಖರ್ಗೆ ಅವರು ಹಿಂದೂಗಳ ಬಗ್ಗೆ  ಎಂದು ಮಾತನಾಡಿದ್ದಾರೆ. ಅವರೂ ಇದರ ಭಾಗ. ಯಾರು ಯಾರಿಗೆ ಗಿಫ್ಟ್ ಕೊಡುತ್ತಾರೆ ನೋಡೋಣ ಎಂದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]