ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಕಂಟನಕುಂಟೆ ಗ್ರಾಮಪಂಚಾಯಿತಿ ಭೇಟಿ.

ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ಲಭ್ಯ. ನಂತರ ಕೇಂದ್ರ ಕಚೇರಿ ಭೇಟಿ.
ಸಿಡಿಪಿಒ ಅನಿತಾಲಕ್ಷ್ಮೀ: ಉಪನಿರ್ದೇಶಕರ ಕಚೇರಿಯಲ್ಲಿ ಭೇಟಿ. ವಡ್ಡರಹಳ್ಳಿ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ವಿದ್ಯಾರ್ಥಿ ನಿಲಯಗಳ ಭೇಟಿ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಶಾಲೆ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಬೆಂಗಳೂರಿನಲ್ಲಿ ಪ್ರಾದೇಶಿಕ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಪೌರಾಯುಕ್ತ ಕೆ.ಜಿ.ಶಿವಶಂಕರ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
