ನ.26ರಂದು ದೊಡ್ಡಬಳ್ಳಾಪುರದಲ್ಲಿ ಸಿರಿಧಾನ್ಯ ಹಬ್ಬದ ಪ್ರಯುಕ್ತ ಸಿರಿಧಾನ್ಯ ರೋಡ್’ಶೋ -2022: ಸಿರಿಧಾನ್ಯಗಳ ನಡಿಗೆ

ದೊಡ್ಡಬಳ್ಳಾಪುರ, (ನ.21): ಸಿರಿಧಾನ್ಯಗಳನ್ನು ಪ್ರೋತ್ಸಾಹಿಸುವ ಮುಖ್ಯ ಉದ್ದೇಶಗಳೊಂದಿಗೆ ನವೆಂಬರ್ 29ರಂದು ಹಾಡೋನಹಳ್ಳಿಯಲ್ಲಿ ಬೆಳಿಗ್ಗೆ 10.00 ಘಂಟೆಗೆ ಸಿರಿಧಾನ್ಯ ಹಬ್ಬವನ್ನು ಆಯೋಜಿಸಲಾಗಿರುತ್ತದೆ. ಅದರ ಪ್ರಯುಕ್ತ ನ26 ರಂದು ಸಿರಿಧಾನ್ಯ ರೋಡ್ ಶೋ ಅಂದರೆ ಸಿರಿಧಾನ್ಯಗಳ ಓಟ-3.5ಕಿ.ಮಿ “ನಮ್ಮ ನಡಿಗೆ ಸಿರಿಧಾನ್ಯದ ಕಡೆಗೆ‘’ ಎಂಬ ಧ್ಯೇಯೋಕ್ತಿಯೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೆಶಕಿ ಲಲಿತಾ ರೆಡ್ಡಿ ತಿಳಿಸಿದರು.

ನಗರದ ಕೃಷಿ ಇಲಾಖೆ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿರಿಧಾನ್ಯಗಳ ಓಟ ಬೆಳಿಗ್ಗೆ 7.00 ಘಂಟೆಗೆ ಪರಿವೀಕ್ಷಣಾ ಮಂದಿರ ದೊಡ್ಡಬಳ್ಳಾಪುರದಿಂದ ಪ್ರಾರಂಭಿಸಲಾಗುತ್ತಿದ್ದು, ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಲಿದ್ದಾರೆ. 3.5 ಕಿ.ಮೀ ನಡಿಗೆಯೊಂದಿಗೆ ಅದೇ ಸ್ಥಳದಲ್ಲಿ ಓಟ ಮುಕ್ತಾಯವಾಗಲಿದೆ.

ಮುಂದಿನ ಪಿಳಿಗೆಗೆ ಸಿರಿಧಾನ್ಯಬೆಳೆಗಳ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು, ರೈತ ಮಹಿಳೆಯರು, ಸಾವಯವ / ಸಿರಿಧಾನ್ಯ ಬೆಳೆಗಾರರು, ಇಲಾಖೆ ಅಧಿಕಾರಿಗಳು, ಆರೋಗ್ಯ ಕಾಳಜಿಯುಳ್ಳ ದೊಡ್ಡಬಳ್ಳಾಪುರ ತಾಲ್ಲೂಕು ನಿವಾಸಿಗಳು, ರೈತ ಸಂಘಗಳು, ಕೃಷಿಕ ಸಮಾಜ, ರೈತ ಉತ್ಪಾದಕರ ಸಂಘಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಮಕ್ಕಳು / ಯುವಕ / ಯುವತಿಯರು ಮತ್ತು  ಇತರೆ ಸಂಸ್ಥೆಗಳು ಭಾಗವಹಿಸಲಿದ್ದಾರೆ.

ಸಿರಿಧಾನ್ಯಗಳು ಒಣ ಭೂಮಿಯ ಮಹತ್ವದ ಬೆಳೆಯಾಗಿದ್ದು, ಕಡಿಮೆ ಮಳೆ ಪ್ರದೇಶಗಳಲ್ಲಿ ಹೆಚ್ಚಿನ ಇಳುವರಿ ನೀಡುವುದರ ಜೊತೆಗೆ ಉತ್ಕೃಷ್ಟ, ಸುಧಾರಿತ ಬೇಸಾಯ ಕ್ರಮಗಳ ಅವಶ್ಯಕತೆ ಇಲ್ಲದೆ ಯಾವುದೇ ಹೆಚ್ಚಿನ ರಾಸಾಯನಿಕ ರಸಗೊಬ್ಬರಗಳಿಲ್ಲದೇ, ಕೀಟನಾಶಕದ ಶೂನ್ಯ ಬಳಕೆಯಿಂದ ಬೆಳೆಯಬಹುದಾದ ಬೆಳೆಗಳಾಗಿರುತ್ತವೆ. ಅತೀ ಕಡಿಮೆ ಅವಧಿ ಬೆಳೆಗಳಾಗಿದ್ದು, ಬರನಿರೋಧಕ ಗುಣಗಳನ್ನು ಹೊಂದಿರುತ್ತವೆ.

ಪ್ರಜ್ಞಾವಂತ ಆಹಾರವಾದ ಸಿರಿಧಾನ್ಯದ ಬಗ್ಗೆ ವ್ಯಾಪಕ ಪ್ರಚಾರ ನೀಡಲು, ಸಾವಯವ ಉತ್ಪನ್ನಗಳ ಮಾರುಕಟ್ಟೆಗೆ ಹೆಚ್ಚಿನ ಆಧ್ಯತೆ ನೀಡಲು ಈ ಒಂದು ನಡಿಗೆಯನ್ನು ಆಯೋಜಿಸಲಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರಚಾರವಾಗುವಂತೆ ಹೆಚ್ಚಿನ ರೈತರು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ನಿವಾಸಿಗಳು ಭಾಗವಹಿಸಬೇಕೆಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಉಪ ಕೃಷಿ ನಿರ್ದೇಶಕಿ ಎಂ.ಸಿ.ವಿನುತ, ಕೃಷಿಕ ಸಮಾಜದ ಅಧ್ಯಕ್ಷ ಅಂಜನೇಗೌಡ, ಉಪಾಧ್ಯಕ್ಷ ರಾಮಾಂಜಿನಪ್ಪ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀರನಾಗಪ್ಪ, ಎಡಿಎ ಡಿ.ರಾಜೇಶ್ವರಿ, ಸಹಾಯಕ ಕೃಷಿ ನಿರ್ದೇಶಕರಾದ ಸುಶೀಲಮ್ಮ, ರಾಘವೇಂದ್ರ , ತಾಂತ್ರಿಕ ರೂಪ, ರೇಣುಕಾಪ್ರಸನ್ನ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!