ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ: ಬಸವರಾಜ ಬೊಮ್ಮಾಯಿ

ಬೆಂಗಳೂರು, (ನ.25): ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಅವರು ಗುರುವಾರ ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಐಮಾ ಎಕ್ಸ್ ಪೋ ( AIAMA )2022 ಉದ್ಘಾಟಿಸಿ ಮಾತನಾಡಿದರು.

ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಈ  ಉದ್ಯಮ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ರಾಜ್ಯ ಸರ್ಕಾರವು ಸಣ್ಣ ಪುಟ್ಟ ಸಮುದಾಯಗಳಾದ ಕುಂಬಾರ ಕಮ್ಮಾರ, ಚಮ್ಮಾರ ಸೇದಂತೆ ಇತರ ಸಮುದಾಯಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆ. ಆರ್ಥಿಕತೆ ಕೆಳ ಸ್ಥರದಿಂದ ಬಲಗೊಳ್ಳುತ್ತದೆ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. 

ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ: ಅಗರಬತ್ತಿ ಉದ್ಯಮ ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ ಮಾಡುತ್ತಿದೆ. 250 ವರ್ಷಗಳಿಂದ ಪರಿಮಳದ ಜೊತೆಗೆ ಸಂತೋಷ ಹರಡುತ್ತಿದ್ದೀರಿ. ಯಾವುದೇ ಉದ್ಯಮ ಈ ರೀತಿ ಇಲ್ಲ. ಸಣ್ಣ ಸಣ್ಣ ಸಂತೋಷಗಳು ದೊಡ್ಡ ಸಂಭ್ರಮ ನೀಡುತ್ತಿವೆ.

ಅಗರಬತ್ತಿ ಉದ್ಯಮಮಕ್ಕೆ ದೊಡ್ಡ ಇತಿಹಾಸವಿದೆ. ಇದೊಂದು ದೊಡ್ಡ ವಿಜ್ಞಾನ. ಪಶ್ಚಿಮಾತ್ಯ ದೇಶಗಳಲ್ಲಿ  ಕೃತಕ ಪರಿಮಳ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

ಭಾರತ ಜೀವ ವೈವಿಧ್ಯವಿರುವ ದೇಶ. ನಮ್ಮಲ್ಲಿ ಪ್ರಾಕೃತಿಕವಾಗಿಯೇ ಪರಿಮಳ ಬೀರುವ ಉತ್ಪನ್ನಗಳು ದೊರೆಯುತ್ತಿವೆ. ನನ್ನ  ಕ್ಷೇತ್ರದಲ್ಲಿಯೂ ಒಬ್ಬರು ಸುಮಾರು 2000 ಎಕರೆ ಪ್ರದೇಶದಲ್ಲಿ  ಪುಷ್ಪ ಕೃಷಿ ಮಾಡುತ್ತಿದ್ದಾರೆ ಎಂದರು.

ಮಹಿಳೆಯರಿಗೆ ಉದ್ಯೋಗಾವಕಾಶ: ನಮ್ಮ ಸರ್ಕಾರ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದೆ ಅವರಿಗೆ 1.5 ಲಕ್ಷ ಸರ್ಕಾರ ನೀಡುತ್ತದೆ. 5 ಲಕ್ಷದವರೆಗೆ ಅನುದಾನ ನೀಡಲಾಗುತ್ತಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೊಗ ಕಲ್ಪಿಸಲು ಅನುಕೂಲವಾಗುತ್ತದೆ. ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಉಳಿತಾಯ ಮಾಡುತ್ತಾರೆ. ಅವರು ಉತ್ಪಾದನೆಯಲ್ಲಿ ತೊಡಗಿದರೆ ಕುಟುಂಬದಲ್ಲಿ ಹೆಚ್ಚಿನ ಉಳಿತಾಯವಾಗಲಿದೆ.

ಮಹಿಳೆಯರು ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು. ಮಹಾತ್ಮಾ ಗಾಂಧಿ ಹೆಚ್ಚಿನ ಜನರಿಂದ ಉತ್ಪಾದನೆಯಾಗಬೇಕು ಎಂದು ಹೇಳಿದ್ದರು ಎಂದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,  ಐಮಾ ಅಧ್ಯಕ್ಷ ಅರ್ಜುನ್ ರಂಗಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!