ದೊಡ್ಡಬಳ್ಳಾಪುರ: ಮಚ್ಚೇನಹಳ್ಳಿಯಲ್ಲಿ ಕ್ಷೇತ್ರೋತ್ಸವ, ವಿಶ್ವ ಮಣ್ಣು ಅರೋಗ್ಯ ದಿನಾಚರಣೆ

ದೊಡ್ಡಬಳ್ಳಾಪುರ, (ಡಿ.05): ರೈತರು ನೂತನ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಬೆಳೆಗಳನ್ನು ಬೆಳೆದರೆ ಹೆಚ್ಚಿನ ಇಳುವರಿ ಪಡೆಯಬಹುದೆಂದು ಸಾಸಲು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಜಿ.ಆರ್.ಕಸ್ತೂರಯ್ಯ ತಿಳಿಸಿದರು.

ತಾಲೂಕಿನ ಸಾಸಲು ಹೋಬಳಿಯ ಮಚ್ಚೇನಹಳ್ಳಿ ಗ್ರಾಮದ ರೈತ ಮುತ್ತರಾಯಪ್ಪ ಅವರ ಜಮೀನಿನಲ್ಲಿ ಕೃಷಿ ಇಲಾಖೆ ವತಿಯಿಂದ ಆಯೋಜಿಸಿದ್ದ, ರಾಷ್ಟ್ರೀಯ ಆಹಾರ ಭದ್ರತಾ ಯೊಜನೆಯಡಿ ಆಯೋಜಿಸಿದ್ದ ಕ್ಷೇತ್ರೋತ್ಸವ ಹಾಗೂ ವಿಶ್ವ ಮಣ್ಣು ಅರೋಗ್ಯ ದಿನಾಚರಣೆ  ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಗಿ ಬೆಳೆಯನ್ನು ಸಾಮಾನ್ಯವಾಗಿ ಜೂನ್ ಜುಲೈ ತಿಂಗಳಲ್ಲಿ ದೀರ್ಘವದಿ ತಳಿಗಳಾದ ಎಂ ಆರ್ 1 ಮತ್ತು ಎಂ ಆರ್ 6ನ್ನು ಬಿತ್ತನೆ ಮಾಡಬಹುದು ಹಾಗೂ ಅಲ್ಪಾವದಿ ತಳಿಗಳಾದ ಜಿಪಿಯು 28ಮತ್ತು ಎಂ ಲ್ 365 ನ್ನು ಆಗಸ್ಟ್ ಕೊನೆಯವಾರದವರೆಗೂ ಬಿತ್ತನೆ ಮಾಡಬಹುದು ಹಾಗೂ ಚಳಿಗಾಲದಲ್ಲೂ ಉತ್ತಮ ತಳಿಗಳನ್ನು ಬಿತ್ತನೆಕೂರಿಗೆ ಬಿತ್ತನೆ  ಮಾಡುವುದರ ಮೂಲಕ ಬೆಳೆದು ಅಧಿಕ ಇಳುವರಿ ಪಡೆಯಬಹುದು ಹಾಗೆಯೇ ರೈತರು ಬೆಳೆ ಬೆಳೆಯುವ ಪದ್ಧತಿ ಕಳೆ ನಿರ್ವಹಣೆ ಪೀಡೆನಾಶಕಗಳ ನಿರ್ವಹಣೆ ಯ ಬಗ್ಗೆ ಹಾಗೂ ಕಟಾವಿನ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು.

ಮಣ್ಣು ಅರೋಗ್ಯ ದಿನಾಚರಣೆ ಕುರಿತಂತೆ ಮಾತನಾಡಿದ ಕೃಷಿ ಇಲಾಖೆ  ಸಹಾಯಕ ತಾಂತ್ರಿಕ ವ್ಯವಸ್ಥಾಪಕ ದಶರಥ್, ಮಣ್ಣಿನ ಮಹತ್ವ ಮತ್ತು ರೈತರು ಪ್ರತಿ ಎರಡು ವರ್ಷಕ್ಕೊಮ್ಮೆ ಜಮೀನಿನಲ್ಲಿ ಮಣ್ಣಿನ ಪರೀಕ್ಷೆಯನ್ನು ಮಾಡಿಸುವುದರಿಂದ ರೈತರು ಮಣ್ಣಿನಲ್ಲಿ ಯಾವ ಕೊರತೆ ಉಂಟಾಗಿದೆ ಎಂದು ತಿಳಿಯಬಹುದಾಗಿದೆ. ಅಲ್ಲದೆ ಯಾವ ಬೆಳೆ ಬೆಳೆಯಲು ಸೂಕ್ತ ಎಂಬ ವಿಚಾರ ತಿಳಿಯಬಹುದು ಎಂದರು.

ಪಶು ಇಲಾಖೆಯ ವೈದ್ಯರಾದ ಡಾ.ತಿರುಮಲ ಮಾತನಾಡಿ, ಹಸುವಿಗೆ ಕಾಲು ಬಾಯಿ ರೋಗದ ಹತೋಟಿ ಹಾಗೂ ಇತ್ತೀಚೆಗೆ ಚರ್ಮಗಂಟು ರೋಗವು ಹೆಚ್ಚಾಗುತ್ತಿದ್ದು ರೈತರು ಮುಂಜಾಗ್ರತೆಯನ್ನು ವಹಿಸುವಂತೆ ಹಾಗೂ ರೋಗ ತಡೆಗಟ್ಟಲು ಲಸಿಕೆಯನ್ನು ಹಾಕಿಸಬೇಕೆಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಕೃಷಿಕ ಸಮಾಜದ ನಿರ್ದೇಶಕರಾದ ಅಶ್ವಥನಾರಾಯಣ್, ಗ್ರಾಮಪಂಚಾಯಿತಿ ಸದಸ್ಯ ಕ್ರಷ್ಣಪ್ಪ, ಸ್ಥಳೀಯ ರೈತ ಮುಖಂಡ ಶಿವಣ್ಣ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!