ಹರಿತಲೇಖನಿ ದಿನಕ್ಕೊಂದು ಕತೆ: ರಾಮಾನುಜಾಚಾರ್ಯರ ಪರೀಕ್ಷೆ

ರಾಮಾನುಜರು ಶಠಕೋಪಸ್ವಾಮಿಗಳ ಶಿಷ್ಯರಾಗಿದ್ದರು. ಸ್ವಾಮಿಗಳು ರಾಮಾನುಜರಿಗೆ ಈಶ್ವರಪ್ರಾಪ್ತಿಯ ರಹಸ್ಯವನ್ನು ಹೇಳಿದ್ದರು. ಆದರೆ ಅದನ್ನು ಯಾರಿಗೂ ಹೇಳಬಾರದೆಂದು ತಾಕೀತು ಮಾಡಿದ್ದರು. ರಾಮಾನುಜರು ಗುರುಗಳ ಈ ಆಜ್ಞೆಯನ್ನು ಪಾಲಿಸಲಿಲ್ಲ. ಗುರುಗಳು ಯಾವ ಜ್ಞಾನವನ್ನು ಕೊಟ್ಟಿದ್ದರೋ, ಈಶ್ವರ ಪ್ರಾಪ್ತಿಯ ಯಾವ ಮಾರ್ಗವನ್ನು ಹೇಳಿದ್ದರೋ, ಆ ಜ್ಞಾನವನ್ನು ಅವರು ಜನರಿಗೆ ನೀಡಲು ಪ್ರಾರಂಭಿಸಿದರು. 

ಶಠಕೋಪಸ್ವಾಮಿಗಳಿಗೆ ಈ ಬಗ್ಗೆ ತಿಳಿದಾಗ ಅವರು ಬಹಳ ಕೋಪಗೊಂಡರು. ಅವರು ರಾಮಾನುಜರನ್ನು ಕರೆದು, ’ನನ್ನ ಆಜ್ಞೆಯನ್ನು ಉಲ್ಲಂಘಿಸಿ ನೀನು ಸಾಧನೆಯ ರಹಸ್ಯವನ್ನು ಎಲ್ಲರಿಗೂ ಹೇಳುತ್ತಿರುವೆ, ಇದು ಅಧರ್ಮವಾಗಿದೆ, ಪಾಪವಾಗಿದೆ..! ಇದರ ಪರಿಣಾಮ ಏನಾಗುತ್ತದೆ ಎಂಬುದು ನಿನಗೆ ತಿಳಿದಿದೆಯೇ ?’ ಎಂದು ಕೇಳಿದರು.

ಆಗ ರಾಮಾನುಜರು ನಮ್ರತೆಯಿಂದ, ’ಗುರುದೇವ, ಗುರುಗಳ ಆಜ್ಞೆ ಉಲ್ಲಂಘಿಸಿದರೆ ಶಿಷ್ಯನು ನರಕಕ್ಕೆ ಹೋಗಬೇಕಾಗುತ್ತದೆ.’ ಎಂದು ಹೇಳಿದರು. 

ಶಠಕೋಪಸ್ವಾಮಿಗಳು ’ಇದು ನಿನಗೆ ತಿಳಿದಿದ್ದರೂ ನೀನು ಹೀಗೇಕೆ ಮಾಡಿದೆ ?’ ಎಂದು ಕೇಳಿದಾಗ, ರಾಮಾನುಜರು ಹೇಳಿದರು, ’ವೃಕ್ಷವು ತನ್ನ ಸರ್ವಸ್ವವನ್ನು ಜನರಿಗೆ ಕೊಡುತ್ತದೆ. ಅದಕ್ಕೆ ಯಾವಾಗಲೂ ಸ್ವಾರ್ಥದ ನೆನಪಾಗುವುದಿಲ್ಲ. ನಾನು ಇದೆಲ್ಲವನ್ನೂ ಜನರ ಕಲ್ಯಾಣವಾಗಬೇಕು, ಜನರಿಗೂ ಈಶ್ವರ ಪ್ರಾಪ್ತಿಯ ಆನಂದ ದೊರೆಯಬೇಕು’ ಎಂಬ ಉದ್ದೇಶದಿಂದ ಮಾಡಿದ್ದೇನೆ. ಇದಕ್ಕಾಗಿ ನನಗೆ ನರಕಕ್ಕೆ ಹೋಗಬೇಕಾದರೂ ಪರವಾಗಿಲ್ಲ, ನನಗೆ ಅದರ ಬಗ್ಗೆ ದುಃಖವಾಗುವುದಿಲ್ಲ.’ ಎಂದು ಹೇಳಿದರು.

ಈಶ್ವರಪ್ರಾಪ್ತಿಯ ಸಾಧನೆ ಇತರರಿಗೂ ಹೇಳುವ ರಾಮಾನುಜರ ತಳಮಳವನ್ನು ನೋಡಿ ಸ್ವಾಮಿಗಳು ಪ್ರಸನ್ನರಾದರು. ಅವರು ರಾಮಾನುಜರನ್ನು ಆಲಿಂಗಿಸಿದರು. ಅವನಿಗೆ ಸರ್ವೋತ್ತಮವಾದ ಆಶೀರ್ವಾದ ನೀಡಿದರು ಹಾಗೂ ಜನರಲ್ಲಿ ನಿಜವಾದ ಜ್ಞಾನದ ಪ್ರಚಾರ ಮಾಡಲು ಬಲು ಪ್ರೀತಿಯಿಂದ ಕಳುಹಿಸಿದರು.

ಕೃಪೆ: ಹಿಂದೂ ಜಾಗೃತಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!