ತಾಲೂಕು ಪಂಚಾಯಿತಿ ಇಒ ಶ್ರೀನಾಥ್ ಗೌಡ: ತಿಪ್ಪೂರು ಗ್ರಾಮಪಂಚಾಯಿತಿ ಭೇಟಿ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ವಯಕ್ತಿಕ ಕಾರಣಗಳಿಂದ ಕಚೇರಿಯಲ್ಲಿ ಅಲಭ್ಯ.
ನಗರಸಭೆ ಪೌರಾಯುಕ್ತ ಕೆ.ಜಿ.ಶಿವಶಂಕರ್: ಬೆಂಗಳೂರಿನಲ್ಲಿ ನಡೆಯುವ ತರಬೇತಿಯಲ್ಲಿ ಭಾಗಿ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಕಚೇರಿಯಲ್ಲಿ ಲಭ್ಯ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: SSLC ಪರೀಕ್ಷೆಯ ಉಸ್ತುವಾರಿ ನಂತರ ಕಚೇರಿಯಲ್ಲಿ ಲಭ್ಯ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚೇರಿಯಲ್ಲಿ ಲಭ್ಯ. ನಂತರ ಉಪನಿರ್ದೇಶಕರ ಕಚೇರಿಯಲ್ಲಿ ಲಭ್ಯ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….