ಹರಿತಲೇಖನಿ ದಿನಕ್ಕೊಂದು ಕಥೆ: ಮಹಾಭಾರತ ‘ಧರ್ಮಯುದ್ಧ’ವೆಂದು ಏಕೆ ಹೇಳುತ್ತಾರೆ ?

ಅನೇಕ ಕೌರವರು ಹಾಗೂ ಶೂರ ಯೋಧರು ಯುದ್ಧದಲ್ಲಿ ಪಾಂಡವರ ಕೈಯಲ್ಲಿ ಮಡಿಯುವುದು, ಇದರಿಂದ ಸಂತಪ್ತ ದುರ್ಯೋಧನನು ಭೀಷ್ಮಾಚಾರ್ಯರಿಗೆ ಈ ಬಗ್ಗೆ ಪ್ರಶ್ನಿಸುವುದು. ಮಹಾಭಾರತದ ಮೊದಲ ಮೂರು ದಿನಗಳಲ್ಲಿ ದುರ್ಯೋಧನನ ಸಾಕಷ್ಟು ಕೌರವಬಂಧುಗಳು ಹಾಗೂ ಕೌರವರ ಪಕ್ಷದಲ್ಲಿ ಹೋರಾಡಿದ ಇತರ ಶೂರ ಯೋಧರು ಪಾಂಡವರಿಂದ ಹತರಾದರು. 

ಪಂಚಪಾಂಡವರು ಹಾಗೂ ಅವರ ಪಕ್ಷದ ಪ್ರಮುಖ ಯೋಧರ ಪೈಕಿ ಯಾರೂ ಹತರಾಗಿರಲಿಲ್ಲ; ಆದುದರಿಂದ ಸಂತಪ್ತಗೊಂಡ ದುರ್ಯೋಧನನು ಕೌರವರ ಸೇನಾಪತಿಯಾದ ಭೀಷ್ಮಾಚಾರ್ಯರನ್ನು ಈ ಬಗ್ಗೆ ಪ್ರಶ್ನಿಸಿದಾಗ ಭೀಷ್ಮಾಚಾರ್ಯರು ‘ನಾಳೆ ನಾನು 5 ಬಾಣಗಳಿಂದ ಐದೂ ಪಾಂಡವರನ್ನು ಕೊಲ್ಲುವೆನು’ ಎಂಬ ಪ್ರತಿಜ್ಞೆಯನ್ನು ಮಾಡಿದರು. ಆಗ ದುರ್ಯೋಧನನು ‘ಯಾವ ಐದು ಬಾಣಗಳಿಂದ ಪಾಂಡವರನ್ನು ಕೊಲ್ಲುವವರಿದ್ದರೋ, ಆ ಬಾಣಗಳನ್ನು ಮಂತ್ರಿಸಿ ನನ್ನ ವಶಕ್ಕೆ ನೀಡಿ, ನಾನು ಆ ಬಾಣಗಳನ್ನು ನಾಳೆ ಬೆಳಿಗ್ಗೆ ಯುದ್ಧಕ್ಕೆ ಹೊರಡುವ ಮುನ್ನ ನಿಮಗೆ ತಂದು ಕೊಡುವೆನು’ ಎಂದು ಹೇಳಿದನು.

ಭೀಷ್ಮಾಚಾರ್ಯರು 5 ಬಾಣಗಳನ್ನು ಮಂತ್ರಿಸಿ ದುರ್ಯೋಧನನಿಗೆ ಕೊಟ್ಟರು. ದುರ್ಯೋಧನನು ಆ ಬಾಣಗಳನ್ನು ಪಡೆದು ತನ್ನ ಶಿಬಿರಕ್ಕೆ ಮರಳಿ ಬಂದನು.

ಶ್ರೀಕೃಷ್ಣನು ಅರ್ಜುನನಿಗೆ ದುರ್ಯೋಧನನ ಬಳಿ ಹೋಗಿ ಐದು ಬಾಣಗಳನ್ನು ಕೇಳಲು ಹೇಳುವುದು, ಶ್ರೀಕೃಷ್ಣನಿಗೆ ಈ ವಿಷಯ ತಿಳಿಯಿತು. ಅವನಿಗೆ ಅದರ ಉಪಾಯವೂ ಹೊಳೆಯಿತು.

ಪಾಂಡವರ ವನವಾಸದ ಸಮಯದಲ್ಲಿ ಒಮ್ಮೆ ದುರ್ಯೋಧನನು ವನವಿಹಾರಕ್ಕೆ ತೆರಳಿದ್ದಾಗ ಅರ್ಜುನನು ಅವನ ಪ್ರಾಣವನ್ನು ರಕ್ಷಿಸಿದ್ದನು. ಆದುದರಿಂದ ದುರ್ಯೋಧನನು ಅರ್ಜುನನಿಗೆ ಯಾವುದೇ ವರ ಬೇಡಲು ಹೇಳಿದಾಗ ಅರ್ಜುನನು ಅವನಿಗೆ ‘ಈಗ ಬೇಡ, ಅವಶ್ಯಕತೆಯಿದ್ದಾಗ ನಾನು ನಿನ್ನ ಬಳಿ ವರ ಕೇಳುವೆನು, ಆಗ ಬೇಡಿದ್ದನ್ನು ಕೊಡಬೇಕು’ ಎಂದು ಹೇಳಿದ್ದನು.

ಶ್ರೀಕೃಷ್ಣನು ಅರ್ಜುನನ ಹತ್ತಿರ ಹೋಗಿ ‘ತಕ್ಷಣ ಹೋಗಿ ದುರ್ಯೋಧನನಿಂದ ಆ ಐದು ಬಾಣಗಳನ್ನು ಬೇಡಲು’ ಹೇಳಿದನು. ಅರ್ಜುನನು ದುರ್ಯೋಧನನ ಬಳಿ ಹೋದನು ಹಾಗೂ ಭೀಷ್ಮಾಚಾರ್ಯರು ಮಂತ್ರಿಸಿ ಕೊಟ್ಟ ಐದು ಬಾಣಗಳನ್ನು ಬೇಡಿದನು. ಅರ್ಜುನನಿಗೆ ವರ ನೀಡಿದ್ದರಿಂದ ದುರ್ಯೋಧನನಿಗೆ ಅನಿವಾರ್ಯವಾಗಿ ಆ ಬಾಣಗಳನ್ನು ಕೊಡಬೇಕಾಯಿತು.

ಶ್ರೀಕೃಷ್ಣನು ಪಾಂಡವರ ಪ್ರಾಣ ಉಳಿಸಿದನು. ದುರ್ಯೋಧನನೂ ತಾನು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಆ ಐದು ಬಾಣಗಳನ್ನು ಅರ್ಜುನನಿಗೆ ಕೊಟ್ಟನು. ಆದುದರಿಂದಲೇ ಮಹಾಭಾರತವನ್ನು ‘ಧರ್ಮಯುದ್ಧ’ವೆಂದು ಹೇಳುತ್ತಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!