ದೊಡ್ಡಬಳ್ಳಾಪುರ: ಜುಲೈ.10ರ VIPs ಮತ್ತು Officers ದಿನಚರಿ

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಪೌರಾಯುಕ್ತ ಕೆ.ಜಿ.ಶಿವಶಂಕರ್: ಕಚೇರಿಯಲ್ಲಿ ಲಭ್ಯ.

ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.

ಸಿಡಿಪಿಒ ರವಿಕುಮಾರ್: ಕಚೇರಿಯಲ್ಲಿ ಲಭ್ಯ.

ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾದಗೊಂಡನಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಶಾಲೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.

ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚೇರಿಯಲ್ಲಿ ಲಭ್ಯ.

ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!