ವಿದ್ಯಾರ್ಥಿಗಳಿಗೆ: ಹರಿತಲೇಖನಿ ಪ್ರಶ್ನೋತ್ತರ

  • 01. ಫ್ರೆಂಚರ ಅವನತಿಗೆ ಕಾರಣವಾದ ಕದನ ಯಾವುದು.?
  • ಎ. ವಾಂಡಿವಾಷ್  ಕದನ 
  • ಬಿ. ಬಕ್ಸರ್ ಕದನ
  • ಸಿ. ಪ್ಲಾಸಿ  ಕದನ 
  • ಡಿ. ಬಂಗಾಳ ಕದನ

ಉತ್ತರ: ಎ) ವಾಂಡಿವಾಷ್ ಕದನ

  • 02. ಯಾವ ಗ್ರಹವನ್ನು ಹಳದಿ ಗ್ರಹ ಎಂದು ಕರೆಯಲಾಗುತ್ತದೆ.?
  • ಎ. ಬುಧ ಗ್ರಹ
  • ಬಿ. ಶುಕ್ರ ಗ್ರಹ
  • ಸಿ. ಮಂಗಳ ಗ್ರಹ
  • ಡಿ. ಶನಿ ಗ್ರಹ

ಉತ್ತರ: ಬಿ) ಶುಕ್ರ ಗ್ರಹ

  • 03. ಬಾಲ ಗಂಗಾಧರ ತಿಲಕ್ ರವರು ಯಾವಾಗ ಮರಣ ಹೊಂದಿದರು.?
  • ಎ. ಆಗಸ್ಟ್ 18 1947
  • ಬಿ. ಆಗಸ್ಟ್ 15 1949
  • ಸಿ. ಆಗಸ್ಟ್ 01 1921
  • ಡಿ. ಆಗಸ್ಟ್ 01 1920

ಉತ್ತರ: ಡಿ) ಆಗಸ್ಟ್ 01 1920

  • 04. ಭಾರತ ರತ್ನ ಪಡೆದ ಮೊದಲ ಕನ್ನಡಿಗ ಯಾರು.?
  • ಎ. ಸರ್ ಎಂ ವಿಶ್ವೇಶ್ವರಯ್ಯ
  • ಬಿ. ಸರ್ ಮಿರ್ಜಾ ಇಸ್ಮಾಯಿಲ್
  • ಸಿ. ಹರ್ಡೇಕರ್ ಮಂಜಪ್ಪ
  • ಡಿ. ಡಾ. ಸುಧಾಮೂರ್ತಿ

ಉತ್ತರ: ಎ) ಸರ್ ಎಂ ವಿಶ್ವೇಶ್ವರಯ್ಯ

  • 05. ಭಾರತದ ಯಾವ ರಾಜ್ಯದಿಂದ 2019 ರಲ್ಲಿ ಮೊದಲು ಆರ್ಥಿಕ ಗಣತಿ ಆರಂಭಿಸಲಾಯಿತು.?
  • ಎ. ಅಸ್ಸಾಂ
  • ಬಿ. ತ್ರಿಪುರ
  • ಸಿ. ಕರ್ನಾಟಕ
  • ಡಿ. ಗುಜರಾತ್

ಉತ್ತರ: ಬಿ) ತ್ರಿಪುರ 

  • 06. ಹೋಂ ರೂಲ್ ಚಳುವಳಿ ನಡೆದಿದ್ದು ಯಾವಾಗ.?
  • ಎ. 1915
  • ಬಿ. 1920
  • ಸಿ. 1916
  • ಡಿ. 1919

ಉತ್ತರ: ಸಿ) 1916

  • 07. ಚಾರ್ಮುಡಿ  ಘಾಟ್ ಯಾವ ಎರಡು ನಗರಗಳ ಮಧ್ಯೆ ನೋಡ ಸಿಗುತ್ತವೆ.?
  • ಎ. ಚಿಕ್ಕಮಂಗಳೂರು – ಮಂಗಳೂರು
  • ಬಿ. ಸಕಲೇಶಪುರ – ಮಂಗಳೂರು
  • ಸಿ. ಗೋವಾ – ಕಾರವಾರ
  • ಡಿ. ಮಂಗಳೂರು – ಕಾರವಾರ

ಉತ್ತರ: ಎ) ಚಿಕ್ಕಮಂಗಳೂರು – ಮಂಗಳೂರು 

  • 08. ಮುಳ್ಳಯ್ಯನಗಿರಿ ಶಿಖರ ಇರುವುದು ಯಾವ ಜಿಲ್ಲೆಯಲ್ಲಿ.?
  • ಎ. ಮಂಗಳೂರು
  • ಬಿ. ಶಿವಮೊಗ್ಗ
  • ಸಿ. ಚಿಕ್ಕಮಂಗಳೂರು 
  • ಡಿ. ಹುಬ್ಬಳ್ಳಿ

ಉತ್ತರ: ಉತ್ತರ : ಸಿ) ಚಿಕ್ಕಮಂಗಳೂರು

  • 09. ‘ ಬೆಳಗಾವಿ ಕಾಂಗ್ರೆಸ್ ಅಧಿವೇಶನ ‘ ನಡೆದಿದ್ದು ಯಾವಾಗ.?
  • ಎ. 1922
  • ಬಿ. 1924
  • ಸಿ. 1923
  • ಡಿ. 1928

ಉತ್ತರ: ಬಿ) 1924

  • 10. ” ಭಾರತೀಯ ಆದಾಯ ತೆರಿಗೆ ದಿನ ” ಎಂದು ಯಾವ ದಿನವನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.?
  • ಎ. ಜುಲೈ 24
  • ಬಿ. ಜೂನ್ 24
  • ಸಿ. ಜುಲೈ 12
  • ಡಿ. ಜೂನ್ 12

ಉತ್ತರ: ಎ) ಜುಲೈ 24

ಸಂಗ್ರಹ ವರದಿ: ಮುರುಳಿ ಮೆಳೇಕೋಟೆ, ದೊಡ್ಡಬಳ್ಳಾಪುರ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!