ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚೇರಿಯಲ್ಲಿ ಲಭ್ಯ.
ತಾಲೂಕು ಪಂಚಾಯಿತಿ ಇಒ ಮುನಿರಾಜು ಎನ್.,: ಕಚೇರಿಯಲ್ಲಿ ಕಾರ್ಯ, ನಂತರ ಗ್ರಾಮಪಂಚಾಯಿತಿಗಳ ಭೇಟಿ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಪಿಯುಸಿ ಪ್ರಶ್ನೆ ಪತ್ರಿಕರ ವಿತರಣೆ, ನಂತರ ಹೋಬಳಿ ಮಟ್ಟದ ಕ್ರೀಡಾಂಗಣದಲ್ಲಿ ಭಾಗಿ.
ಸಿಡಿಪಿಒ ರವಿಕುಮಾರ್: ಅಂಗನವಾಡಿಗಳ ಭೇಟಿ.
ಪ್ರಭಾರ ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ತಾಲೂಕು ಪಂಚಾಯಿತಿಯಲ್ಲಿ ನಡೆಯುವ ಕ್ರಿಯಾ ಯೋಜನೆ ಸಭೆಯಲ್ಲಿ ಭಾಗಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….