ವಿದ್ಯಾರ್ಥಿಗಳಿಗೆ: ಹರಿತಲೇಖನಿ ಪ್ರಶ್ನೋತ್ತರ

01. ಕರ್ನಾಟಕದಲ್ಲಿ ಅರಮನೆ ಸತ್ಯಾಗ್ರಹವು ಯಾರ ನಾಯಕತ್ವದಲ್ಲಿ ನಡೆಯಿತು.?

  • ಎ. ಎಸ್ ನಿಜಲಿಂಗಪ್ಪ 
  • ಬಿ. ಕೆ ಸಿ ರೆಡ್ಡಿ 
  • ಸಿ. ಕೆಂಗಲ್ ಹನುಮಂತಯ್ಯ 
  • ಡಿ. ಮಹಾತ್ಮ ಗಾಂಧೀಜಿ 

ಉತ್ತರ: ಬಿ) ಕೆ ಸಿ ರೆಡ್ಡಿ 

02. ಗುಪ್ತರ  ಅವಧಿಯಲ್ಲಿ ಭಾರತ ಗರಿಷ್ಠ ವ್ಯಾಪಾರವನ್ನು ಹೊಂದಿದ್ದ ಸ್ಥಳ ಯಾವುದು.?

  • ಎ. ಚೀನ
  • ಬಿ. ಆಗ್ನೇಯ ಏಷ್ಯಾ 
  • ಸಿ. ಮಧ್ಯ ಏಷ್ಯಾ 
  • ಡಿ. ಬಾಂಗ್ಲಾದೇಶ 

ಉತ್ತರ: ಎ) ಚೀನ 

03. ಯಾವ ಮುಖ್ಯಮಂತ್ರಿ ಅವಧಿಯಲ್ಲಿ ಮೈಸೂರು ರಾಜ್ಯವು ಕರ್ನಾಟಕವೆಂದು ಮರು ನಾಮಕರಣ ಮಾಡಲಾಯಿತು.?

  • ಎ. ಡಿ ದೇವರಾಜ ಅರಸು 
  • ಬಿ. ಎಸ್ ನಿಜಲಿಂಗಪ್ಪ 
  • ಸಿ. ಬಿ ಎಸ್ ಯಡಿಯೂರಪ್ಪ 
  • ಡಿ. ಕೆ ಸಿ ರೆಡ್ಡಿ 

ಉತ್ತರ: ಎ) ಡಿ ದೇವರಾಜ ಅರಸು 

04. ಕರ್ನಾಟಕದಲ್ಲಿ ಭಾರತ ಸೇವಾದಳ ವನ್ನು ಸ್ಥಾಪಿಸಿದವರು ಯಾರು.?

  • ಎ. ಸಿ ಎನ್ ರಾವ್ 
  • ಬಿ. ಗಂಗಾಧರ್ ರಾವ್ ದೇಶಪಾಂಡೆ 
  • ಸಿ. ಎನ್ ಎಸ್ ಹರ್ಡೇಕರ್ 
  • ಡಿ. ಕೌಜಲಗಿ 

ಉತ್ತರ: ಸಿ) ಎನ್ ಎಸ್ ಹರ್ಡೇಕರ್ 

05. ಈ ಕೆಳಗಿನವರುಗಳಲ್ಲಿ ಯಾವ ಸಂತತಿ “ಶಾಲಿವಾಹನ ಶಕೆ” ಯನ್ನು ಆರಂಭಿಸಿತು.?

  • ಎ. ರಾಷ್ಟ್ರಕೂಟರು
  • ಬಿ. ಚೋಳರು 
  • ಸಿ. ಗಂಗರು 
  • ಡಿ. ಶಾತವಾಹನರು

ಉತ್ತರ: ಡಿ) ಶಾತವಾಹನರು 

06. ಕರ್ನಾಟಕದಲ್ಲಿ “ಕಮಲ ಮಹಲ್” ಅನ್ನು ನಿರ್ಮಿಸಿದ ರಾಜವಂಶಸ್ಥರು ಯಾರು.?

  • ಎ. ವಿಜಯನಗರ ಸಾಮ್ರಾಜ್ಯ 
  • ಬಿ. ಬಿಜಾಪುರ ಸುಲ್ತಾನರು
  • ಸಿ. ಮೈಸೂರಿನ ಒಡೆಯರು 
  • ಡಿ. ಗೋಲ್ಕಂಡದ ಸುಲ್ತಾನರು 

ಉತ್ತರ: ಎ) ವಿಜಯನಗರ ಸಾಮ್ರಾಜ್ಯ 

07. ” ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ಕವನವನ್ನು ಬರೆದವರು.?

  • ಎ. ಕುವೆಂಪು 
  • ಬಿ. ಹುಯಿಲಗೋಳ ನಾರಾಯಣರಾವ್ 
  • ಸಿ. ಆಲೂರು ವೆಂಕಟರಾಯರು 
  • ಡಿ. ಜಿ ಎಸ್ ಶಿವರುದ್ರಪ್ಪ 

ಉತ್ತರ: ಬಿ) ಹುಯಿಲಗೋಳ ನಾರಾಯಣರಾವ್ 

08. ಹರಿಜನ ಗಿರಿಜನ ರಾಷ್ಟ್ರೀಯ ಆಯೋಗಕ್ಕೆ ಸದಸ್ಯರನ್ನು ನೇಮಕ ಮಾಡುವವರು ಯಾರು.?

  • ಎ. ಪ್ರಧಾನ ಮಂತ್ರಿ 
  • ಬಿ. ರಾಷ್ಟ್ರಪತಿ 
  • ಸಿ. ಸಭಾಪತಿ 
  • ಡಿ. ಮಂತ್ರಿ ಮಂಡಲ 

ಉತ್ತರ: ಬಿ) ರಾಷ್ಟ್ರಪತಿ 

09. ಭಾರತದ ಸಂವಿಧಾನದ ಒಕ್ಕೂಟದ ವ್ಯವಸ್ಥೆಗೆ ಯಾವ ರಾಷ್ಟ್ರದ ಸಂವಿಧಾನ ಮಾರ್ಗದರ್ಶಿ.?

  • ಎ. ಜರ್ಮನಿ 
  • ಬಿ. ಇಟಲಿ 
  • ಸಿ. ಕೆನಡಾ 
  • ಡಿ. ಆಸ್ಟ್ರೇಲಿಯಾ 

ಉತ್ತರ: ಸಿ) ಕೆನಡಾ 

10. ‘ ಭಾರತದ ಸಮಾಜವು ಒಂದು ‘ .?

  1. ಎ. ಶ್ರೇಣೀಕೃತ ಸಮಾಜ
  2. ಬಿ. ಮುಕ್ತ ಸಮಾಜ 
  3. ಸಿ. ಅವಲಂಬಿತ ಸಮಾಜ
  4. ಡಿ. ಸಂಘರ್ಷ ಸಮಾಜ

ಉತ್ತರ: ಎ) ಶ್ರೇಣೀಕೃತ ಸಮಾಜ 

ಸಂಗ್ರಹ ವರದಿ: ಮುರುಳಿ ಮೆಳೇಕೋಟೆ, ದೊಡ್ಡಬಳ್ಳಾಪುರ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!