ಹರಿತಲೇಖನಿ ದಿನಕ್ಕೊಂದು ಕಥೆ: ರಾಣಿ ದುರ್ಗಾವತಿ

ರಾಣಿ ದುರ್ಗಾವತಿಯು ಚಾಂಡೇಲ ರಾಜಪುತ ವಂಶದವರು. ಅವರ ಜನ್ಮವು ಉತ್ತರ ಪ್ರದೇಶದ ಬಾಂಡಾ ಎಂಬಲ್ಲಿನ ಕಲಿಂಜಾರ ಕೋಟೆಯಲ್ಲಿ ಆಯಿತು. ಜಗತ್ಪ್ರಸಿದ್ಧ ಖಜುರಾಹೊ ನಗರವನ್ನು ನಿರ್ಮಿಸಿದ ಚಾಂಡೇಲ ರಾಜಪುತರು ಆ ನಗರದಲ್ಲಿ 85 ಭವ್ಯ ಮಂದಿರಗಳನ್ನು ಕೂಡ ನಿರ್ಮಿಸಿದ್ದರು.

1550ರಲ್ಲಿ ರಾಣಿ ದುರ್ಗಾವತಿಯ ಪತಿ, ದಳಪತ ಶಾಹನು ತೀರಿಕೊಂಡ ನಂತರ ಗೊಂಡ ರಾಜ್ಯವನ್ನು ರಾಣಿ ದುರ್ಗಾವತಿಯು ಆಳಿದರು. ಆಗ ಅವರ ಮಗ ವೀರ ನಾರಾಯಣನು ಇನ್ನು ವಯಸ್ಸಿನಲ್ಲಿ ಚಿಕ್ಕವನು. 1556 ರಲ್ಲಿ ಮಾಳವಾ ಪ್ರಾಂತದ ರಾಜನಾಗಿದ್ದ ಬಜ್ ಬಹದ್ದುರನು ಗೊಂಡದ ಮೇಲೆ ಆಕ್ರಮಣ ಮಾಡಿದನು. ಆದರೆ ರಾಣಿ ದುರ್ಗಾವತಿಯು ಸಮರ್ಥವಾಗಿ ಉತ್ತರ ನೀಡಿದರು. ರಾಜ ಬಹದ್ದುರನ ಸೋಲು ಎಷ್ಟು ಹೀನಾಯವಾಗಿತ್ತು ಎಂದರೆ ಮುಂದೆಂದೂ ಕೂಡ ಅವನು ಗೊಂಡದತ್ತ ಕಣ್ಣೆತ್ತಿ ನೋಡಲಿಲ್ಲ.

1564ರಲ್ಲಿ ಮೊಘಲ ರಾಜ ಅಕ್ಬರನು ರಾಣಿ ದುರ್ಗಾವತಿಯ ರಾಜ್ಯದ ಮೇಲೆ ಯುದ್ಧ ಸಾರಿದನು. ಇದಕ್ಕಾಗಿ 50,000 ಸೈನಿಕರಿದ್ದ ಸೈನ್ಯವನ್ನು ಗೊಂಡದತ್ತ ಕಳುಹಿಸಿದನು. ಈ ಸೈನ್ಯದ ಮುಂದಾಳತ್ವವನ್ನು ಅಬ್ದುಲ್ ಮಜೀದ್ ಖಾನ್ ಎಂಬ ಮೊಘಲನು ವಹಿಸಿದ್ದನು.

ಮಧ್ಯ ಪ್ರದೇಶದ ನಾರ್ರಾಯಿ ಎಂಬಲ್ಲಿ ರಾಣಿ ದುರ್ಗಾವತಿಯು ತನ್ನ ಸೈನ್ಯವನ್ನು ನಿಲ್ಲಿಸಿದಳು. ಒಂದು ಬದಿಯಲ್ಲಿ ಬೆಟ್ಟ ಗುಡ್ಡಗಳು ಮತ್ತೊಂದು ಬದಿಯಲ್ಲಿ ನರ್ಮದಾ ಮತ್ತು ಗೌರ್ ನದಿಗಳು ಇದ್ದ ಈ ಸ್ಥಳದಲ್ಲಿ ರಾಣಿ ದುರ್ಗಾವತಿ ಮತ್ತು ಮೊಘಲ್ ಸೈನ್ಯಗಳ ಮುಖಾಮುಖ ಆಯಿತು. ಎರಡು ಬದಿಗಳಿಂದ ಆಕ್ರಮಣ ಮಾಡಿದ ಮೊಘಳರೊಂದಿಗೆ ರಾಣಿ ಮತ್ತು ಅವರ ಸೈನಿಕರು ಶೌರ್ಯದಿಂದ ಹೋರಾಡಿ ಮೊಘಲರನ್ನು ಹಿಮ್ಮೆಟ್ಟುವಂತೆ ಮಾಡಿದರು! ಆ ದಿನ ಮೊಘಲರ ಸೈನ್ಯವು ಪರಾಭವ ಹೊಂದಿದರು.

ಆ ರಾತ್ರಿ ರಾಣಿಯ ಸೈನ್ಯವು ವಿಶ್ರಾಂತಿಯನ್ನು ಪಡೆಯುತ್ತಿದ್ದಾಗ ರಾಣಿ ತನ್ನ ಸೇನಾಧಿಪತಿಗಳೊಂದಿಗೆ ಮುಂದಿನ ಕಾರ್ಯಾಚರಣೆಯನ್ನು ಚರ್ಚಿಸುತ್ತಿದ್ದಾಗ ರಾಣಿಯು ರಾತ್ರಿಯ ಸಮಯದಲ್ಲಿಯೆ ಮೊಘಲರ ಮೇಲೆ ಆಕ್ರಮಣ ಮಾಡುವ ಬಗ್ಗೆ ವಿಚಾರ ಮಾಡಿದರು. ಆದರೆ ಅವರ ಸೇನಾಧಿಪತಿಗಳು ಇದಕ್ಕೆ ವಿರುದ್ಧವಾಗಿ ಸಲಹೆ ನೀಡಿದರು. ಈ ಚರ್ಚೆಯಿಂದಾಗಿ ಸಮಯದ ಸದುಪಯೋಗ ಮಾಡಿಕೊಂಡ ಮೊಘಲರು ತಮ್ಮ ಫಿರಂಗಿಗಳನ್ನು ರಾಣಿ ದುರ್ಗಾವತಿಯ ಪಾಳೆಯ ಹತ್ತಿರ ತಂದು ನಿಲ್ಲಿಸಿದರು.

ಮುಂದಿಂದ ದಿನ ಯುಧ ಪುನಃ ಆರಂಭವಾಯಿತು. ವೀರ ನಾರಾಯಣ (ರಾಣಿಯ ಮಗ) ಮೂರು ಬಾರಿ ಮೊಘಲರನ್ನು ಹಿಮ್ಮೆಟ್ಟುವಂತೆ ಮಾಡಿದನು. ಆದರೆ ಗಾಯಗೊಂಡಾಗ ಯುಧಭೂಮಿಯಿಂದ ಹಿಂದಿರುಗಬೇಕಾಯಿತು. 

ರಾಣಿ ಮಾತ್ರ ತನ್ನ ಆನೆ ಸಿಮ್ರಾನ್. ಅನ್ನು ಏರಿ ವೀರಾವೇಶದಿಂದ ಮೊಘಲರೊಂದಿಗೆ ಹೋರಾಡಿದಳು. ಆದರೆ ದುರದೃಷ್ಟದಿಂದ ಎರಡು ಬಾಣಗಳು ರಾಣಿಗೆ ತಗುಲಿದವು. ರಾಣಿಗೆ ತನ್ನ ಅಂತ್ಯ ಸಮೀಪಿಸಿದೆ ಎಂದು ತಿಳಿಯಿತು.

ಯುದ್ಧ ಭೂಮಿಯಿಂದ ಹಿಂದಿರುಗಲು ಸೇನಾಧಿಪತಿಗಳು ಬೇಡಿಕೊಂಡರೂ ವೀರ ಮರಣವನ್ನು ಹೊಂದಲು ಇಚ್ಚಿಸಿದ ರಾಣಿಯು ತನ್ನಲ್ಲಿದ್ದ ಕತ್ತಿಯನ್ನು ಬಳಸಿ ಮಹಾ ಸಮಾಧಿಯನ್ನು ಸಾಧಿಸಿದಳು. ರಾಜಪುತರ ಶೌರ್ಯದ ಅತ್ಯುತ್ತಮ ಉದಾಹರಣೆ ಎಂದರೆ ರಾಣಿ ದುರ್ಗಾವತಿ!

ಕೃಪೆ: ಹಿಂದೂ ಜಾಗೃತಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!