ವಿದ್ಯಾರ್ಥಿಗಳಿಗೆ: ಹರಿತಲೇಖನಿ ಪ್ರಶ್ನೋತ್ತರ

01. ಶಿಕ್ಷಕರ ದಿನಾಚರಣೆಯನ್ನು ಈ ಕೆಳಗಿನವರುಗಳಲ್ಲಿ ಯಾರ ಸ್ಮರಣಾರ್ಥ ಆಚರಿಸಲಾಗುತ್ತದೆ.?

  • ಎ. ಸರೋಜಿನಿ ದೇವಿ 
  • ಬಿ. ಡಾ ಸರ್ವಪಲ್ಲಿ ರಾಧಾಕೃಷ್ಣನ್ 
  • ಸಿ. ಡಾ ಎಂ ವಿಶ್ವೇಶ್ವರಯ್ಯ 
  • ಡಿ. ಡಾ ಎಮ್ ಎಮ್ ಕಲ್ಬುರ್ಗಿ 

ಉತ್ತರ: ಬಿ) ಡಾ ಸರ್ವಪಲ್ಲಿ ರಾಧಾಕೃಷ್ಣನ್ 

02. ಭಾರತೀಯ ವಿಜ್ಞಾನಿ ಹೋಮಿ ಸೇತ್ನಾ ಮರಣ ಹೊಂದಿದ್ದು ಯಾವಾಗ.?

  • ಎ. 2018
  • ಬಿ. 2022
  • ಸಿ. 2010
  • ಡಿ. 2000

ಉತ್ತರ: ಸಿ) 2010

03. ನೋಬೆಲ್ ಶಾಂತಿ ಪುರಸ್ಕೃತೆ ಮದರ್ ತೆರೇಸಾ ಅವರು ಯಾವಾಗ ಮರಣ ಹೊಂದಿದರು.?

  • ಎ. 2020
  • ಬಿ. 1996
  • ಸಿ. 1997
  • ಡಿ. 2015

ಉತ್ತರ: ಸಿ) 1997

04. ಜನಸಾಮಾನ್ಯರೆಲ್ಲ ಸರ್ವೇ ಸಾಮಾನ್ಯವಾಗಿ ಬಳಸುವ ವೈ-ಪೈ ತಂತ್ರಜ್ಞಾನದ ಪಿತಾಮಹ ಯಾರು.?

  • ಎ. ವಿಕ್ ಹೈಯಾಸ್
  • ಬಿ. ಜಾರ್ಜ್ ಬುಷ್ 
  • ಸಿ. ಗೆಲಿಲಿಯೋ 
  • ಡಿ. ಡಾಂಲ್ಟನ್ 

ಉತ್ತರ: ಎ) ವಿಕ್ ಹೈಯಾಸ್ 

05. ಭಾರತದ ಮೊಟ್ಟ ಮೊದಲ ಹಣಕಾಸು ಸಚಿವ ಈ ಕೆಳಗಿನವರುಗಳಲ್ಲಿ ಯಾರಾಗಿದ್ದರು.?

  • ಎ. ಮನಮೋಹನ್ ಸಿಂಗ್ 
  • ಬಿ. ಲಿಯಾಖತ್ ಆಲಿಖಾನ್
  • ಸಿ. ಅರುಣ್ ಜೇಟ್ಲಿ 
  • ಡಿ. ಲಲಿತಾ ನಾಯ್ಕ್

ಉತ್ತರ: ಬಿ) ಲಿಯಾಖತ್ ಆಲಿಖಾನ್

06. ಪ್ರಸ್ತುತ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರು ಯಾರು.?

  • ಎ. ಪ್ರಸನ್ನ ಬಿ. ವರಾಳೆ 
  • ಬಿ. ವಂದಿತ ಶರ್ಮಾ 
  • ಸಿ. ಸಂದೀಪ್ ಪಾಟೀಲ್ 
  • ಡಿ. ಸಂದೀಪ್ ನಾಯ್ಕ್ 

ಉತ್ತರ: ಎ) ಪ್ರಸನ್ನ ಬಿ. ವರಾಳೆ

07. ಭಾರತದ ಉಪ ರಾಷ್ಟ್ರಪತಿ ಯಾರು.?

  • ಎ. ಅಮಿತ್ ಶಾ 
  • ಬಿ. ದ್ರೌಪದಿ ಮುರ್ಮು 
  • ಸಿ. ಪ್ರಣವ್ ಮುಖರ್ಜಿ 
  • ಡಿ. ಜಗದೀಪ್ ಧನಕರ್

ಉತ್ತರ: ಡಿ) ಜಗದೀಪ್ ಧನಕರ್ 

08. ಭಾರತದಲ್ಲಿ ಫ್ರೆಂಚರು ತಮ್ಮ ಮೊದಲ ಮಳಿಗೆಯನ್ನು ಎಲ್ಲಿ ತೆರೆದರು.?

  • ಎ. ಕೊಚ್ಚಿ 
  • ಬಿ. ಸೂರತ್ 
  • ಸಿ. ಡೆಹ್ರಾಡೂನ್ 
  • ಡಿ. ಕೊಲ್ಕತ್ತಾ 

ಉತ್ತರ: ಬಿ) ಸೂರತ್

09. ಭಾರತೀಯ ರಿಸರ್ವ್ ಬ್ಯಾಂಕ್ ನ ಗೌರ್ನರ್ ಯಾರು.?

  • ಎ. ಶಕ್ತಿಕಾಂತ್ ದಾಸ್ 
  • ಬಿ. ಮಂಜುನಾಥ್ ಪಾಟೀಲ್ 
  • ಸಿ. ಶ್ರೀಕಾಂತ್ ಶರ್ಮಾ 
  • ಡಿ. ರಾಮನಾಥ್ ಕೋವಿಂದ್ 

ಉತ್ತರ: ಎ) ಶಕ್ತಿ ಕಾಂತ್ ದಾಸ್ 

10. ಈ ಕೆಳಗಿನವರುಗಳಲ್ಲಿ ನೀತಿ ಆಯೋಗದ ಉಪಾಧ್ಯಕ್ಷರು ಯಾರು.?

  • ಎ. ಸುಮನ್ ಬೆರಿ
  • ಬಿ. ನರೇಂದ್ರ ಮೋದಿ 
  • ಸಿ. ಪಿ ವಿ ಸಿಂಧು 
  • ಡಿ. ಸಾಲುಮರದ ತಿಮ್ಮಕ್ಕ 

ಉತ್ತರ: ಎ) ಸುಮನ್ ಬೆರಿ 

ಸಂಗ್ರಹ ವರದಿ: ಮುರುಳಿ ಮೆಳೇಕೋಟೆ, ದೊಡ್ಡಬಳ್ಳಾಪುರ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ: ಕುಮಾರ ಬಂಗಾರಪ್ಪ

ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.

[ccc_my_favorite_select_button post_id="116983"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!