ವಿದ್ಯಾರ್ಥಿಗಳಿಗೆ: ಹರಿತಲೇಖನಿ ಪ್ರಶ್ನೋತ್ತರ

01. ಶಿಕ್ಷಕರ ದಿನಾಚರಣೆಯನ್ನು ಈ ಕೆಳಗಿನವರುಗಳಲ್ಲಿ ಯಾರ ಸ್ಮರಣಾರ್ಥ ಆಚರಿಸಲಾಗುತ್ತದೆ.?

  • ಎ. ಸರೋಜಿನಿ ದೇವಿ 
  • ಬಿ. ಡಾ ಸರ್ವಪಲ್ಲಿ ರಾಧಾಕೃಷ್ಣನ್ 
  • ಸಿ. ಡಾ ಎಂ ವಿಶ್ವೇಶ್ವರಯ್ಯ 
  • ಡಿ. ಡಾ ಎಮ್ ಎಮ್ ಕಲ್ಬುರ್ಗಿ 

ಉತ್ತರ: ಬಿ) ಡಾ ಸರ್ವಪಲ್ಲಿ ರಾಧಾಕೃಷ್ಣನ್ 

02. ಭಾರತೀಯ ವಿಜ್ಞಾನಿ ಹೋಮಿ ಸೇತ್ನಾ ಮರಣ ಹೊಂದಿದ್ದು ಯಾವಾಗ.?

  • ಎ. 2018
  • ಬಿ. 2022
  • ಸಿ. 2010
  • ಡಿ. 2000

ಉತ್ತರ: ಸಿ) 2010

03. ನೋಬೆಲ್ ಶಾಂತಿ ಪುರಸ್ಕೃತೆ ಮದರ್ ತೆರೇಸಾ ಅವರು ಯಾವಾಗ ಮರಣ ಹೊಂದಿದರು.?

  • ಎ. 2020
  • ಬಿ. 1996
  • ಸಿ. 1997
  • ಡಿ. 2015

ಉತ್ತರ: ಸಿ) 1997

04. ಜನಸಾಮಾನ್ಯರೆಲ್ಲ ಸರ್ವೇ ಸಾಮಾನ್ಯವಾಗಿ ಬಳಸುವ ವೈ-ಪೈ ತಂತ್ರಜ್ಞಾನದ ಪಿತಾಮಹ ಯಾರು.?

  • ಎ. ವಿಕ್ ಹೈಯಾಸ್
  • ಬಿ. ಜಾರ್ಜ್ ಬುಷ್ 
  • ಸಿ. ಗೆಲಿಲಿಯೋ 
  • ಡಿ. ಡಾಂಲ್ಟನ್ 

ಉತ್ತರ: ಎ) ವಿಕ್ ಹೈಯಾಸ್ 

05. ಭಾರತದ ಮೊಟ್ಟ ಮೊದಲ ಹಣಕಾಸು ಸಚಿವ ಈ ಕೆಳಗಿನವರುಗಳಲ್ಲಿ ಯಾರಾಗಿದ್ದರು.?

  • ಎ. ಮನಮೋಹನ್ ಸಿಂಗ್ 
  • ಬಿ. ಲಿಯಾಖತ್ ಆಲಿಖಾನ್
  • ಸಿ. ಅರುಣ್ ಜೇಟ್ಲಿ 
  • ಡಿ. ಲಲಿತಾ ನಾಯ್ಕ್

ಉತ್ತರ: ಬಿ) ಲಿಯಾಖತ್ ಆಲಿಖಾನ್

06. ಪ್ರಸ್ತುತ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರು ಯಾರು.?

  • ಎ. ಪ್ರಸನ್ನ ಬಿ. ವರಾಳೆ 
  • ಬಿ. ವಂದಿತ ಶರ್ಮಾ 
  • ಸಿ. ಸಂದೀಪ್ ಪಾಟೀಲ್ 
  • ಡಿ. ಸಂದೀಪ್ ನಾಯ್ಕ್ 

ಉತ್ತರ: ಎ) ಪ್ರಸನ್ನ ಬಿ. ವರಾಳೆ

07. ಭಾರತದ ಉಪ ರಾಷ್ಟ್ರಪತಿ ಯಾರು.?

  • ಎ. ಅಮಿತ್ ಶಾ 
  • ಬಿ. ದ್ರೌಪದಿ ಮುರ್ಮು 
  • ಸಿ. ಪ್ರಣವ್ ಮುಖರ್ಜಿ 
  • ಡಿ. ಜಗದೀಪ್ ಧನಕರ್

ಉತ್ತರ: ಡಿ) ಜಗದೀಪ್ ಧನಕರ್ 

08. ಭಾರತದಲ್ಲಿ ಫ್ರೆಂಚರು ತಮ್ಮ ಮೊದಲ ಮಳಿಗೆಯನ್ನು ಎಲ್ಲಿ ತೆರೆದರು.?

  • ಎ. ಕೊಚ್ಚಿ 
  • ಬಿ. ಸೂರತ್ 
  • ಸಿ. ಡೆಹ್ರಾಡೂನ್ 
  • ಡಿ. ಕೊಲ್ಕತ್ತಾ 

ಉತ್ತರ: ಬಿ) ಸೂರತ್

09. ಭಾರತೀಯ ರಿಸರ್ವ್ ಬ್ಯಾಂಕ್ ನ ಗೌರ್ನರ್ ಯಾರು.?

  • ಎ. ಶಕ್ತಿಕಾಂತ್ ದಾಸ್ 
  • ಬಿ. ಮಂಜುನಾಥ್ ಪಾಟೀಲ್ 
  • ಸಿ. ಶ್ರೀಕಾಂತ್ ಶರ್ಮಾ 
  • ಡಿ. ರಾಮನಾಥ್ ಕೋವಿಂದ್ 

ಉತ್ತರ: ಎ) ಶಕ್ತಿ ಕಾಂತ್ ದಾಸ್ 

10. ಈ ಕೆಳಗಿನವರುಗಳಲ್ಲಿ ನೀತಿ ಆಯೋಗದ ಉಪಾಧ್ಯಕ್ಷರು ಯಾರು.?

  • ಎ. ಸುಮನ್ ಬೆರಿ
  • ಬಿ. ನರೇಂದ್ರ ಮೋದಿ 
  • ಸಿ. ಪಿ ವಿ ಸಿಂಧು 
  • ಡಿ. ಸಾಲುಮರದ ತಿಮ್ಮಕ್ಕ 

ಉತ್ತರ: ಎ) ಸುಮನ್ ಬೆರಿ 

ಸಂಗ್ರಹ ವರದಿ: ಮುರುಳಿ ಮೆಳೇಕೋಟೆ, ದೊಡ್ಡಬಳ್ಳಾಪುರ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!