ಹರಿತಲೇಖನಿ ದಿನಕ್ಕೊಂದು ಕಥೆ: ಸಂತ ಜ್ಞಾನೇಶ್ವರ

ಹಿಂದೆ ಮಹಾರಾಷ್ಟ್ರದ ಆಳಂದಿ ಎಂಬ ಊರಿನಲ್ಲಿ ಕುಲಕರ್ಣಿ ಎಂಬ ಸಭ್ಯ ಗೃಹಸ್ಥರೊಬ್ಬರು ವಾಸಿಸುತ್ತಿದ್ದರು. ಅವರು ಸನ್ಯಾಸ ಸ್ವೀಕರಿಸಿ ತಮ್ಮ ಪತ್ನಿಯನ್ನು ಬಿಟ್ಟು ಗುರುಗಳ ಹತ್ತಿರ ಹೋದರು. ಆದರೆ ಗುರುವಾಜ್ಞೆ ಇದ್ದ ಕಾರಾಣ ಅವರು ಮತ್ತೆ ಗೃಹಸ್ಥಾಶ್ರಮಕ್ಕೆ ಮರಳಿದರು. 

ಅವರಿಗೆ ನಾಲ್ಕು ಮಕ್ಕಳು, ನಾಲ್ಕು ಮಕ್ಕಳೂ ಭಗವಂತನ ಪರಮಭಕ್ತರು. ಅವರ ಮಕ್ಕಳ ಹೆಸರು ನಿವೃತ್ತಿ, ಜ್ಞಾನೇಶ್ವರ, ಸೋಪಾನ ಮತ್ತು ಮುಕ್ತಾಬಾಯಿ. ಸನ್ಯಾಸದ ನಂತರ ಪುನಃ ಗೃಹಸ್ಥಾಶ್ರಮಕ್ಕೆ ಬಂದರೆಂದು ಊರಿನವರು ಅವರನ್ನು ಬಹಿಷ್ಕರಿಸಿದರು ಅಂದರೆ ಊರಿನವರು ಅವರ ಜೊತೆ ಯಾವುದೇ ಸಂಬಂಧವನ್ನು ಇಟ್ಟುಕೊಳ್ಳುತ್ತಿರಲಿಲ್ಲ. ಅವರನ್ನು ಸನ್ಯಾಸಿ ಮಕ್ಕಳು ಎಂದು ಕರೆದು ಅವಮಾನಿಸುತ್ತಿದ್ದರು. ಊರಿನವರ ಅವಮಾನ ತಾಳದೆ ಕುಲಕರ್ಣಿ ತನ್ನ ಪತ್ನಿಯ ಜೊತೆ ಇಂದ್ರಾಯಣಿ ನದಿಯಲ್ಲಿ ತಮ್ಮ ಜೀವ ಅರ್ಪಿಸಿದರು.

ಕೋಣನಿಂದ ವೇದಗಳನ್ನು ಹೇಳಿಸಿದ ಜ್ಞಾನೇಶ್ವರರು: ಮಕ್ಕಳು ಊರಿನಲ್ಲಿ ಭಿಕ್ಷೆ ಬೇಡಿ ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಆಗ ಆಳಂದಿಯ ಪಂಡಿತರು ಪೈಠನದ ಪಂಡಿತರಿಂದ ಶುದ್ಧಿಪತ್ರವನ್ನು ತರಲು ಹೇಳಿದರು. ಆದಕಾರಣ ಎಲ್ಲರೂ ಪೈಠನಗೆ  ಹೊರಟರು.

ಆ ಕಾಲದಲ್ಲಿ ಒಂದು ಊರಿಂದ ಇನ್ನೊಂದು ಊರಿಗೆ ಹೋಗಲು ಸಾರಿಗೆ ವ್ಯವಸ್ಥೆ ಇರಲಿಲ್ಲ. ಆ ಚಿಕ್ಕ ಮಕ್ಕಳು ಕಾಲ್ನಡಿಗೆಯಲ್ಲಿಯೇ ಪೈಠನಗೆ ತಲುಪಿದರು ಮತ್ತು ಅಲ್ಲಿಯ ಪಂಡಿತರ ಸಭೆಯಲ್ಲಿ ಶುದ್ಧೀಕರಣ ಪತ್ರವನ್ನು ಕೇಳಿದರು. ಪಂಡಿತರು ಅವರಿಗೆ ಶುದ್ಧೀಕರಣ ಪತ್ರವನ್ನು ಕೊಡಲು ನಿರಾಕರಿಸಿದರು. ಆಗ ಜ್ಞಾನೇಶ್ವರರು, ‘ಎಲ್ಲ ಪ್ರಾಣಿಗಳಲ್ಲಿ ಈಶ್ವರನ ಅಸ್ತಿತ್ವ ಇರುತ್ತದೆ’ ಎಂದು ಹೇಳಿದರು.

‘ಇಷ್ಟು ಚಿಕ್ಕ ಹುಡುಗ ನಮಗೆ ಜ್ಞಾನ ನೀಡಲು ಬರುತ್ತಾನೆ’ ಎಂದುಕೊಂಡ ಪಂಡಿತರಿಗೆಲ್ಲ ಇದು ಹಿಡಿಸಲಿಲ್ಲ. ಅವರಿಗೆ ಸಿಟ್ಟು ಬಂತು. ಆ ಸಮಯದಲ್ಲಿ ಒಬ್ಬ ದನಕಾಯುವ ಹುಡುಗನು ಅಲ್ಲಿಂದ ತನ್ನ ಎಮ್ಮೆಗಳನ್ನು ಕರೆದು ಕೊಂಡು ಹೋಗುತ್ತಾ ಇದ್ದನು.

ಪೈಠಣದ ವಿದ್ವಾಂಸರಲ್ಲಿ ಒಬ್ಬ, ‘ಅಲ್ಲಿ ಬರುತ್ತಿರುವ ಕೋಣದಲ್ಲಿ ನಿನಗೆ ಈಶ್ವರನು ಕಾಣಿಸುತ್ತಾನೆ ಎಂದಾದರೆ ಆ ಕೋಣದ ಬಾಯಿಂದ ವೇದಗಳನ್ನು ಹೇಳಿಸು’, ಎಂದು ಸವಾಲು ಹಾಕಿದನು.

ಜ್ಞಾನೇಶ್ವರರು ಮುಂದೆ ಬಂದು ಆ ಕೋಣದ ತಲೆಯ ಮೇಲೆ ಕೈಯನ್ನು ಇಟ್ಟರು. ತಕ್ಷಣ ಅದು ವೇದಗಳನ್ನು ಉಚ್ಚರಿಸತೊಡಗಿತು. ಈ ಪವಾಡವನ್ನು ನೋಡಿ ಎಲ್ಲ ವಿದ್ವಾಂಸರು ಆಶ್ಚರ್ಯಚಕಿತರಾದರು. ಅವರು ಜ್ಞಾನೇಶ್ವರರಿಗೆ ಶುದ್ಧೀಕರಣ ಪತ್ರವನ್ನು ಕೊಡಲು ಒಪ್ಪಿದರು.

ಕೃಪೆ: ಹಿಂದೂ ಜಾಗೃತಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!