ಈ ದಿನದ ವಿಶೇಷ: ವಿಶ್ವ ಪ್ರವಾಸೋದ್ಯಮ ದಿನ| World Tourism Day

ಇಂದು ವಿಶ್ವ ಪ್ರವಾಸೋದ್ಯಮ ದಿನ (World Tourism Day 2023). 1980ರಲ್ಲಿ ವಿಶ್ವಸಂಸ್ಥೆಯ ಪ್ರವಾಸೋದ್ಯಮ ಸಂಸ್ಥೆ (ಯುಎನ್‌ಡಬ್ಲ್ಯುಟಿಒ) ಸೆ.27ನ್ನು ವಿಶ್ವ ಪ್ರವಾಸೋದ್ಯಮ ದಿನವಾಗಿ ಘೋಷಣೆ ಮಾಡಿತು. 

ದೇಶದ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಮೌಲ್ಯದ ಮೇಲೆ ಪ್ರವಾಸೋದ್ಯಮ ಹೇಗೆ ಪ್ರಭಾವಿತವಾಗಿದೆ ಎಂಬುದನ್ನು ತಿಳಿಸುವ ಉದ್ದೇಶವನ್ನೂ ಇದು ಹೊಂದಿದೆ. ಪ್ರವಾಸೋದ್ಯಮ ಕ್ಷೇತ್ರ ಹೆಚ್ಚು ಜನರಿಗೆ ಉದ್ಯೋಗ ನೀಡುವ ವಲಯವೂ ಆಗಿದೆ.

ಮಹಾಮಾರಿ ಕೊರೊನಾ ಪ್ರವಾಸೋದ್ಯಮ ಕ್ಷೇತ್ರಕ್ಕೆ ಬಲವಾದ ಪೆಟ್ಟು ನೀಡಿತ್ತು. ಕಳೆದ ಎರಡು ವರ್ಷ ಪ್ರವಾಸೋದ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಬಹುತೇಕ ಎಲ್ಲ ವಲಯಗಳು ಸಾಕಷ್ಟು ಸೊರಗಿದ್ದವು. ಇತ್ತೀಚಿನ ಕೆಲವು ತಿಂಗಳುಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರ ಚೇತರಿಕೆಯ ಜತೆಗೆ ಮೊದಲಿನ ಲಯಕ್ಕೆ ಬರುತ್ತಿವೆ. ಪ್ರವಾಸಿ ತಾಣಗಳಲ್ಲಿ ಜನದಟ್ಟಣೆ, ಹೂಡಿಕೆ, ಉದ್ಯೋಗಾವಕಾಶ ಹೀಗೆ ಎಲ್ಲವೂ ಚೇತರಿಸಿಕೊಂಡಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೂಡ ಹೆಚ್ಚಿನ ಉತ್ತೇಜವನನ್ನು ನೀಡುತ್ತಿವೆ.

ಸುಸ್ಥಿರ ಪ್ರವಾಸೋದ್ಯಮವು ಪರಿಸರ ಪ್ರವಾಸೋದ್ಯಮಕ್ಕೆ ಪೂರಕವಾಗುತ್ತದೆ. ಪರಿಸರ ಸ್ನೇಹಿ ಬೆಳವಣಿಗೆಯೂ ದೀರ್ಘ‌ಕಾಲದ ಆರ್ಥಿಕ ಬೆಳವಣಿಯ ಅಡಿಪಾಯವಾಗಿರಲಿದೆ. ಪ್ರವಾಸಿ ಸ್ಥಳಗಳ ವೀಕ್ಷಣೆಗೆ ಬರುವ ಪ್ರತಿಯೊಬ್ಬರಿಗೂ ಅಲ್ಲಿ ಇನ್ನಷ್ಟು ಹೊತ್ತು ಕಾಲಕಳೆಯಬೇಕು ಮತ್ತು ಅಲ್ಲಿನ ವಾತಾವರಣ ಹಿತಕರವಾಗಿದೆ ಎಂದೆನಿಸಬೇಕು. ಈ ನಿಟ್ಟಿನಲ್ಲಿ ಇಡೀ ಪರಿಸರವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿ, ಸ್ಥಳೀಯರಿಗೆ ಇನ್ನಷ್ಟು ಆರ್ಥಿಕ ಬಲ ನೀಡುವ ಕೇಂದ್ರವಾಗಿಯೂ ಪ್ರವಾಸಿ ಸ್ಥಳ ಪರಿವರ್ತನೆಗೊಳ್ಳಬೇಕು.

ಬಹುಮುಖ್ಯವಾಗಿ ಪ್ರತೀ ಪ್ರವಾಸಿಗನೂ ಕನೆಕ್ಟಿವಿಟಿಯನ್ನು ಹೆಚ್ಚು ನಿರೀಕ್ಷೆ ಮಾಡುತ್ತಾನೆ. ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಇರುವ ಸಂಪರ್ಕ ವ್ಯವಸ್ಥೆ, ಮಾರ್ಗಸೂಚಿ ಫ‌ಲಕಗಳು ಹೀಗೆ ಸಣ್ಣಸಣ್ಣ ಅಂಶವೂ ಪ್ರವಾಸೋದ್ಯಮದಲ್ಲಿ ಅತೀಮುಖ್ಯವಾಗುತ್ತದೆ.

ಇತ್ತೀಚಿನ ವರ್ಷಗಳಲ್ಲಿ ಸಮುದಾಯ ಆಧಾರಿತ ಪ್ರವಾಸೋದ್ಯಮ ಹೆಚ್ಚು ಪ್ರಾಮುಖ್ಯ ಪಡೆಯುತ್ತಿದೆ. ಸ್ಥಳೀಯ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಒಂದೆಡೆಯಾದರೆ ಪ್ರವಾಸೋದ್ಯಮವನ್ನು ಸ್ಥಳೀಯ ಪರಿಸರ, ಜಾನಪದ, ಸಂಸ್ಕೃತಿ ಮತ್ತು ಪರಂಪರೆ ಉಳಿಸಿಕೊಂಡು ಅಭಿವೃದ್ಧಿಪಡಿಸುವ ಅಂಶವೂ ಇದರಲ್ಲಿ ಸೇರಿದೆ. 

ಸ್ಥಳೀಯರ ಜೀವನಶೈಲಿ ಮತ್ತು ಆರ್ಥಿಕ ಪ್ರಗತಿಗೂ ಇದು ಸಹಕಾರಿಯಾಗಲಿದೆ. ಸ್ಥಳೀಯರ ಸಹಭಾಗಿತ್ವದಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡುವ ಜತೆ ಜತೆಗೆ ಸ್ವಾಲಂಬನೆಗೆ ದಾರಿ ಸೃಷ್ಟಿಸಿಕೊಡಬೇಕು. ಕೌಶಲಾಧಾರಿತ ಉದ್ಯೋಗ ಸೃಷ್ಟಿ ಮಾಡಿ ಸ್ಥಳೀಯವಾಗಿ ಜನರಿಗೆ ಉದ್ಯೋಗ ಒದಗಿಸುವುದು ಮುಖ್ಯವಾಗುತ್ತದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!