ತಾಲೂಕು ಪಂಚಾಯಿತಿ ಇಒ ಮುನಿರಾಜು. ಎನ್; ಕಚೇರಿಯಲ್ಲಿ ಲಭ್ಯ. ನಂತರ ವಿಡಿಯೋ ಸಂವಾದದಲ್ಲಿ ಭಾಗಿ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್; ಕಚೇರಿಯಲ್ಲಿ ಲಭ್ಯ.
ಆರೋಗ್ಯಾಧಿಕಾರಿ ಡಾ.ಶಾರದಾ; ಆಸ್ಪತ್ರೆಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಸಿಡಿಪಿಒ ರವಿಕುಮಾರ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ; ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.à
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….