ವಿದ್ಯಾರ್ಥಿ ಜೊತೆ ಲವ್ವಿಡವ್ವಿ ಆರೋಪ: ಮುಖ್ಯ ಶಿಕ್ಷಕಿ ಅಮಾನತು

ಚಿಕ್ಕಬಳ್ಳಾಪುರ, (ಡಿ.29); ಶೈಕ್ಷಣಿಕ ಅಧ್ಯಯನ ಪ್ರವಾಸದಲ್ಲಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ತನ್ನ ಪುತ್ರನ ವಯಸ್ಸಿನ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋದಾಗ ನಡೆದ ಈ ಘಟನೆ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದವು.

ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ಈ ರೀತಿ ವರ್ತಿಸಿದ್ದು, ಇದೀಗ ಪೋಟೋಗಳು ಸೋರಿಕೆ ಆಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. 

ವಿದ್ಯಾರ್ಥಿ ಜತೆ ಚಲ್ಲಾಟ?: ಶಾಲೆಯ ಮುಖ್ಯ ಶಿಕ್ಷಕಿ ವಿದ್ಯಾರ್ಥಿಯೊಂದಿಗೆ ರೀತಿ ಅಸಭ್ಯವಾಗಿ ವರ್ತಿಸಿದ್ದಾರೆ. ಶಾಲಾ ಪ್ರವಾಸದ ವೇಳೆ ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಮುಖ್ಯಶಿಕ್ಷಕಿ ಪೋಟೋ ತೆಗೆಸಿಕೊಂಡಿದ್ದಾರೆ. ವಿದ್ಯಾರ್ಥಿ ಸಹ ಶಿಕ್ಷಕಿಯನ್ನು ಅಸಭ್ಯವಾಗಿ ವರ್ತಿಸಿದ್ದ ಫೋಟೋಗಳು ಈಗ ತಾಣಗಳಲ್ಲಿ ವೈರಲ್ ಆಗಿವೆ.

ಪ್ರಕರಣದ ಬಗ್ಗೆ ತಮಗೆ ದೂರು ಬಂದ ತಕ್ಷಣ ಶಾಲೆಗೆ ಭೇಟಿ ನೀಡಿ ಮುಖ್ಯ ಶಿಕ್ಷಕಿ ಮತ್ತು ಎಸ್‌ಡಿಎಂಸಿ ಸಮಿತೆ ಜೊತೆ ಮಾತುಕತೆ ನಡೆಸಿದ್ದು, ಶಿಕ್ಷಕಿಯ ಅಸಭ್ಯ ವರ್ತನೆ ಮಾಡಿರುವ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾಗಿ ಬಿಇಒ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕಿಯನ್ನು ಡಿಡಿಪಿಐ ಅಮಾನತುಗೊಳಿಸಿ ಬೈಲಾಂಜನಪ್ಪ ಆದೇಶ ಹೊರಡಿಸಿದ್ದಾರೆ.

ಸಚಿವರ ಪ್ರತಿಕ್ರಿಯೆ: ಗುರುವಾರ ಚಿಕ್ಕಬಳ್ಳಾಪುರದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವರದಿಗಾರರೊಬ್ಬರು ಘಟನೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂಸಿ ಸುಧಾಕರ್ ರನ್ನು ಪ್ರಶ್ನಿಸಿದಾಗ ಸಚಿವರು, ಈ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಈಗ ನಿಮ್ಮಿಂದ ವಿಷಯ ತಿಳಿದಿದೆ. ಈ ಕುರಿತು ಡಿಡಿಪಿಐ ರವರಿಂದ ವರದಿ ತರಿಸಿಕೊಂಡು ನಂತರ ಕ್ರಮ ಕೈಗೊಳ್ಳುವುದಾಗಿ ಅವರಯ ತಿಳಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಿಂದ ರೂ 2 ಕೋಟಿ ಲಾಭಾಂಶ ಸಿಎಂ ಸಿದ್ದರಾಮಯ್ಯರಿಗೆ ಹಸ್ತಾಂತರ

ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ ಅವರು ಕೆ.ಐ.ಎ.ಡಿ.ಬಿ.ಯ ರೂ 2 ಕೋಟಿ ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗಾಗಿ ಸಿಎಂ ಸಿದ್ದರಾಮಯ್ಯ (Cmsiddaramaiah) ಹಸ್ತಾಂತರಿಸಿದರು.

[ccc_my_favorite_select_button post_id="117055"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!