ತಾಲೂಕು ಪಂಚಾಯಿತಿ ಇಒ ಮುನಿರಾಜು. ಎನ್; ಕಚೇರಿಯಲ್ಲಿ ಲಭ್ಯ. ನಂತರ ಜಿಪಂ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್; ಕಚೇರಿ ಕಾರ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ; ಸ್ಥಳ ಪರಿಶೀಲನೆ ಕಾರ್ಯ. ನಂತರ ಪ್ರಚಾರ ಸಭೆಗಳಲ್ಲಿ ಭಾಗಿ.
ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ರಂಗಪ್ಪ; ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಭಾಗಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್; ಸ್ಥಳಪರಿಶೀಲನೆ ಕಾರ್ಯ. ನಂತರ ಕಚೇರಿಯಲ್ಲಿ ಲಭ್ಯ.
ಸಿಡಿಪಿಒ ರವಿಕುಮಾರ್: ತಾಲೂಕು ಕಚೇರಿ ಹಾಗೂ ಉಪ ನಿರ್ದೇಶಕಚೇರಿಯಲ್ಲಿ ನಡೆಯುವ ಸಭೆಗಳಲ್ಲಿ ಭಾಗಿ.
ಆರೋಗ್ಯಾಧಿಕಾರಿ ಡಾ.ಶಾರದಾ; ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….