ದಕ್ಷಿಣ ಭಾರತದ ಕುಂಭ ಮೇಳ..!; ಗವಿಮಠ ಗವಿಸಿದ್ದೇಶ್ವರ ಜಾತ್ರೆಗೆ ಲಕ್ಷಾಂತರ ಭಕ್ತರು ಭಾಗಿ‌

ಕೊಪ್ಪಳ, (ಜ27): ದಕ್ಷಿಣ ಭಾರತದ ಕುಂಭಮೇಳ‌ ಎಂದು ಕರೆಯಲ್ಪಡುವ ಗವಿಮಠದ ಗವಿಸಿದ್ದೇಶ್ವರ ಜಾತ್ರೆಗೆ ಧ್ವಜಾರೋಹಣ ಮೂಲಕ ಸುತ್ತೂರು ಶ್ರೀಗಳಿಂದ ಚಾಲನೆ ನೀಡಿದರು. ಪಲ್ಲಕ್ಕಿಯಲ್ಲಿ ಗವಿಸಿದ್ದೇಶ್ವರ ಮೂರ್ತಿ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಗಿತ್ತು.

ಮೈದಾನ, ಬೆಟ್ಟ, ಕಟ್ಟಡ ಎಲ್ಲಿ ನೋಡಿದರಲ್ಲಿ ನಿಂತು ಲಕ್ಷಾಂತರ ಜನರು ರಥೋತ್ಸವವನ್ನು ನೋಡಿ ಕಣ್ತುಂಬಿಕೊಂಡಿದ್ದಾರೆ. 

ಕೊಪ್ಪಳದ ಹನ್ನೊಂದನೆ ಪೀಠಾಧಿಪತಿಯಾಗಿರುವ ಗವಿಸಿದ್ದೇಶ್ವರ ಸ್ವಾಮೀಜಿ ಸ್ಮರಣಾರ್ಥವಾಗಿ ಪ್ರತಿ ವರ್ಷ ಗವಿಸಿದ್ದೇಶ್ವರರ ಜಾತ್ರೆ ವೈಭವಯುತವಾಗಿ ನಡೆಸಲಾಗುತ್ತದೆ. ಅದರಂತೆ ಈ ವರ್ಷ ಕೂಡ ಜಾತ್ರೆ ಅದ್ದೂರಿಯಾಗಿ ಆರಂಭವಾಗಿದ್ದು, ಮುಂಜಾನೆಯಿಂದಲೇ ಮಠಕ್ಕೆ ಲಕ್ಷಾಂತರ ಭಕ್ತರ ದಂಡು ಹರಿದು ಬಂದಿದೆ.

ಶ್ರೀ ಗವಿಸಿದ್ದೇಶ್ವರ ಮಠ ಅಥವಾ ಗವಿಮಠವು ಕೊಪ್ಪಳದ ಪೂರ್ವ ಬೆಟ್ಟದ ಮೇಲಿರುವ ಸುಮಾರು ಒಂದು ಸಾವಿರ ವರ್ಷಗಳ ಭವ್ಯ ಇತಿಹಾಸ ಹೊಂದಿ ಇಂದಿಗೂ ಜನಮಾನಸದಲ್ಲಿ ಭಕ್ತಿ, ಭಾವ, ಅಭಿಮಾನಗಳನ್ನು ಉಳಿಸಿಕೊಂಡು ಬೆಳೆಸಿಕೊಂಡು ಮುನ್ನೇಡೆಯುತ್ತಿರುವ ಮಹಾಸಂಸ್ಥಾನ. 

ತ್ರಿವಿಧ ದಾಸೋಹದ (ಅನ್ನ, ಅರಿವು, ಆಧ್ಯಾತ್ಮ) ಗಂಗೋತ್ರಿ ಕರ್ನಾಟಕದ ಅಗ್ರಮಾನ್ಯ ಮಠ ಪರಂಪರೆಯ ಸಂಸ್ಥಾನಗಳಲ್ಲಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠವು ಒಂದು.

ದಕ್ಷಿಣ ಭಾರತದ ಕುಂಭಮೇಳವೇಂದೆ ಖ್ಯಾತವಾಗಿರುವ ಜಾತ್ರ ಮಹೋತ್ಸವವು ದಾಸೋಹ, ಜಾಗೃತಿ ಮತ್ತು ಸರ್ವಧರ್ಮ ಸಮನ್ವಯದ ಸಮಾಗಮನ. ಧಾರ್ಮಿಕ ಆಚರಣೆಗಳೊಂದಿಗೆ ಪ್ರತಿ ಜಾತ್ರೆಯಲ್ಲಿಯು ಭಕ್ತರಲ್ಲಿ, ಅಭಿಮಾನಿಗಳಲ್ಲಿ ಹಾಗೂ ಜನರಲ್ಲಿ ವಿಶಿಷ್ಟ ರೀತಿಯ ಜಾಗೃತಿ ಮೂಡಿಸುತ್ತ ಜಾತ್ರೆಗೊಂದು ಹೊಸರೂಪ-ಹೊಸಮೆರುಗು ನೀಡುವ ಮೂಲಕ ಶ್ರೀ ಮಠವು ದೇಶ, ವಿದೇಶಗಳ ಗಮನ ಸೆಳೆದಿದೆ.

ಒಂದು ತಿಂಗಳ ಕಾಲ ನಿರಂತರ ನಡೆಯುವ ಗವಿಮಠದ ಆವರಣದಲ್ಲಿ ಗವಿಸಿದ್ದೇಶ್ವರ ಜಾತ್ರೆಗೆ ಧ್ವಜಾರೋಹಣ ಮೂಲಕ ಸುತ್ತೂರುಶ್ರೀಗಳಿಂದ ಚಾಲನೆ ನೀಡಲಾಗಿದ್ದು, ಪಲ್ಲಕ್ಕಿಯಲ್ಲಿ ಗವಿಸಿದ್ದೇಶ್ವರ ಮೂರ್ತಿ ತಂದು ರಥದಲ್ಲಿ ಪ್ರತಿಷ್ಠಾಪಿಸಲಾಗಿತ್ತು. 

ಜಾತ್ರೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್,​ ಕೇಂದ್ರ ಸಚಿವ ಭಗವಂತ ಖುಭಾ, ಸಂಸದ ಸಂಗಣ್ಣ ಕರಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಶಾಸಕರಾದ  ಜಿ.ಜನಾರ್ಧಾನ ರೆಡ್ಡಿ, ರಾಘವೇಂದ್ರ ಹಿಟ್ನಾಳ, ದೊಡ್ಡನಗೌಡ ಪಾಟೀಲ ಇದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!