ದೊಡ್ಡಬಳ್ಳಾಪುರದಲ್ಲಿ ಶ್ರೀ ಧರ್ಮರಾಯಸ್ವಾಮಿ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹೋತ್ಸವಕ್ಕೆ ದಿನಗಣನೆ ಆರಂಭ

ದೊಡ್ಡಬಳ್ಳಾಪುರ, (ಮೇ.11); ನಗರದ ಚಿಕ್ಕಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಾಲಯದಲ್ಲಿ ಮೇ.23ರಂದು ಶ್ರೀ ಧರ್ಮರಾಯಸ್ವಾಮಿ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹೋತ್ಸವ ನಡೆಯಲಿದ್ದು, ಕರಗದ  ಪೂಜಾದಿಗಳು ವಿದ್ಯುಕ್ತವಾಗಿ ಆರಂಭಗೊಳ್ಳಲು ದಿನಗಣನೆ‌ ಆರಂಭವಾಗಿದೆ.

ಕರಗ ಮಹೋತ್ಸವದ ಅಂಗವಾಗಿ ಮೇ.15 ರಿಂದ ಮೇ.28 ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ.

ಮೇ.15 ರಂದು ಬೆಳಗ್ಗೆ 06ಕ್ಕೆ ಅಭಿಷೇಕ, ಅಲಂಕಾರ, ಸಂಜೆ 07 ಕ್ಕೆ ಗೋ ಪೂಜೆ, ಗಣಹೋಮ, ನವಗ್ರಹ ಹೋಮ, ವಾಸ್ತು ಹೋಮ, ಶಾಂತಿ ಹೋಮ, ರಾತ್ರಿ 10.45ರಿಂದ 11.45ರ ಒಳಗೆ ಧ್ವಜಾರೋಹಣ, ವಾಸ್ತುಬಲಿ, ಪೂರ್ಣಾಹುತಿ, ಮಹಾ ಮಂಗಳಾರತಿ.

ಮೇ.16 ರಂದು ಚಿಕ್ಕಪೇಟೆಯ ಚಿಕ್ಕಪೇಟೆಯ ಶ್ರೀ ಗಗನಾರ್ಯ ಸ್ವಾಮಿ ಮಠದಲ್ಲಿ ದೇವತಾ ಪೂಜೆ.

ಮೇ.17ರಂದು ನಾಗರಕೆರೆಯ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ. ನಂತರ ಸಂಜೆ 7-00 ಘಂಟೆಗೆ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ, ಸುಮಂಗಲಿ ಪೂಜೆ. ಕನ್ಯಾ ಪೂಜೆ

ಮೇ.18ರಂದು ರಾಮಣ್ಣಬಾವಿ ಶ್ರೀ ಅಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ,

ಮೇ.19ರಂದು ಬೆಳಿಗ್ಗೆ 6-00 ಗಂಟೆಗೆ ಅಭಿಷೇಕ, ಅಲಂಕಾರ ಸಂಜೆ ಬೆಸ್ತರಪೇಟೆ ಶ್ರೀ ಗಂಗಮ್ಮ ದೇವಸ್ಥಾನದಲ್ಲಿ ಪೂಜೆ ರಾತ್ರಿ 6-00 ಗಂಟೆಗೆ ಪ್ರತ್ಯಂಗಿರಾ ಹೋಮ

ಮೇ.20ರಂದು ಶಿವಪುರ ಗೇಟ್ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ. ರಾತ್ರಿ 7-00 ಗಂಟೆಗೆ ಶ್ರೀ ಬ್ರೌಪದಾದೇವಿ ಅಮ್ಮನವರಿಗೆ ಆರತಿಗಳು

ಮೇ.21ರಂದು ಬೆಳಿಗ್ಗೆ ಅಭಿಷೇಕ, ಅಲಂಕಾರ ಮಧ್ಯಾಹ್ನ 3-00 ಗಂಟೆಗೆ ಅರ್ಕಾವತಿ ಶ್ರೀರಾಮರ ದೇವಸ್ಥಾನದಲ್ಲಿ ಪೂಜೆ ಶ್ರೀ ಗಗನಾರ್ಯಸ್ವಾಮಿ ದೇವಸ್ಥಾನದಿಂದ ಬೆಳಗಿನ ಜಾವ 4-30 ರಿಂದ 5-30 ಯೊಳಗೆ ಅಮ್ಮನವರ ಹಸಿಕರಗ ಶಕ್ತೋತ್ಸವ

ಮೇ.22 ರಂದು ನೆಲದಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ನಂತರ ರಾತ್ರಿ 7-30ಕ್ಕೆ ಸಾಯಂಕಾಲ ವೀರಕುಮಾರರಿಂದ ಅಮ್ಮನವರಿಗೆ ಪೊಂಗಲಸೇವೆ

ಮೇ.23 ರಂದು ಬೆಳಿಗ್ಗೆ 6-00 ಗಂಟೆಗೆ ಅಮ್ಮನವರಿಗೆ ಅಭಿಷೇಕ, ಅಲಂಕಾರ ಮತ್ತು ಮಹಾ ಮಂಗಳಾರತಿ, ಬೆಳಿಗ್ಗೆ 8-00 ರಿಂದ ನಗರ ದೇವತೆ ಶ್ರೀ ಮುತ್ಯಾಲಮ್ಮ ದೇವಾಲಯದಲ್ಲಿ ಪೂಜಾದಿಗಳು, ಬೆಳಿಗ್ಗೆ 9-00 ರಿಂದ 11-00 ಗಂಟೆಯೊಳಗೆ ಗಣಹೋಮ, ನವಗ್ರಹ ಹೋಮ, ಚಂಡಿಕಾ ಹೋಮ, ಪೂರ್ಣಾಹುತಿ, ಬೆಳಿಗ್ಗೆ 11-00 ಗಂಟೆಗೆ ಬಳೆ ಶಾಸ್ತ್ರ, ಮದ್ಯಾಹ್ನ 12-30 ರಿಂದ 1-30 ಗಂಟೆಯೊಳಗೆ ಅಮ್ಮನವರಿಗೆ ಕಲ್ಯಾಣೋತ್ಸವ.

ಕರಗದ ಪೂಜಾರು ವೈ. ಭೀಮರಾಜ್ ಉಪ್ಪಾರಳ್ಳಿ, ಹೊಸಕೋಟೆ ರವರಿಂದ ರಾತ್ರಿ 11-45 ರಿಂಗ 12-10 ಘಂಟೆಯೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಶ್ರೀ  ದ್ರೌಪದಾದೇವಿ ಅಮ್ಮನವರ ಕರಗ ಶಕ್ತೋತ್ಸವ.

ಊರಿನ ಪ್ರಮುಖ ಬೀದಿಗಳಲ್ಲಿ ಮಾಜಿ ಕರಗದ ಪೂಜಾರಿ ಎನ್. ವೆಂಕಟೇಶ್ ಮತ್ತು ಹೆಚ್. ಸಂಪತ್‌ ಕುಮಾರ್ ಹಾಗೂ ಗೌಡರು. ಯಜಮಾನರು ಮತ್ತು ಕುಲಬಾಂಧವರಿಂದ ವಿಜೃಂಭಣೆಯಿಂದ ನೆರವೇರಿಸಲಾಗುತ್ತಿದೆ.

ಮೇ.24ರಂದು ದೇವತ ಪೂಜಾ ಕಾರ್ಯ.

ಮೇ.25ರಂದು ಶನಿವಾರ ಬೆಳಿಗ್ಗೆ 9-00 ರಿಂದ ರಾಜಘಟ್ಟ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ. ಪ್ರಸಾದ ಸೇವೆ. ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ರಾತ್ರಿ 8-00ಕ್ಕೆ ಮಹಾಭಾರತದ ಪಠಣ, ನಂತರ ಗಾವು ಹಿಡಿಯುವುದು, ಗಾವ್ ಪೂಜಾರರು ಶ್ರೀ ಪೋತರಾಜ ಶ್ರೀನಿವಾಸ್, ಪುರ. ಭಾರತಪೂಜಾರರು ನವೀನ್, ರಾಜ್ ಕಲ್ಲಹಳ್ಳಿ, ಸಂಜೆ 5-00ಕ್ಕೆ ವಸಂತೋತ್ಸವ ಹಾಗೂ ಧ್ವಜಾರೋಹಣ

ಮೇ.26 ಮತ್ತು 27 ರಂದು ದೇವತಾ ಪೂಜಾದಿಗಳು ಮತ್ತು ಮೇ. 28 ರಂದು ಮಂಗಳವಾರ ಮದ್ಯಾಹ್ನ 2-00 ರಿಂದ ಅಮ್ಮನವರಿಗೆ ಆರತಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 

(ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!