ಹರಿತಲೇಖನಿ ದಿನಕ್ಕೊಂದು ಕಥೆ: ಅಹಂಕಾರ ತಾರಕಕ್ಕೇರಿದಾಗ

ವನವಾಸದ ಕಾಲದಲ್ಲಿ ಭೃಹದಾಶ್ರಮಕ್ಕೆ  ಬಂದ ಸಂಧರ್ಭದಲ್ಲಿ ಒಬ್ಬ ಬೇಟೆಗಾರ ಆ ಕಾಡಿನ ಬಗ್ಗೆ ವರ್ಣನೆ ಮಾಡುತ್ತಾನೆ. ಇಲ್ಲಿರುವಂತ. ಆನೆಗಳು ಸಿಂಹಗಳು ಪ್ರಪಂಚದಲ್ಲಿ ಎಲ್ಲೂ ಇಲ್ಲ ಈ ಕಾಡಿನಲ್ಲಿ ಇರುವ ಪ್ರಾಣಿಗಳನ್ನು ಬೇಟೆಯಾಡಲು ಸಾಧ್ಯವಿಲ್ಲ. ಎಂದು ಹೇಳುವುದನ್ನು ಕಂಡ ಭೀಮನಿಗೆ ತನ್ನ ಶಕ್ತಿಯ ಬಗ್ಗೆ ಗರ್ವ ಬಂದು ಕಾಡಿನೊಳಗೆ ಹೋಗುತ್ತಾನೆ.   

ಭೀಮನ ನಡಿಗೆಯಿಂದ ಪರ್ವತಗಳು ಅಲುಗಾಡುತ್ತೆ, ಆನೆಗಳು ಗೀಳಿಡುತ್ತ ಓಡಿಹೋಗುತ್ತೆ. ಭೀಮನ ಧ್ವನಿಗೆ ಹೆದರಿ ಸಿಂಹಗಳು ನಡುಗಿ ಗುಹೆಸೇರುತ್ತೆ. ಅಂತ ಆರ್ಭಟ ಈ ಭೀಮನದ್ದು.. ತಾನೆ ಶಕ್ತಿಶಾಲಿ ಎಂದು ಭೀಗುತ್ತಾ ಹೋಗುತ್ತಿದ್ದ ಭೀಮನಿಗೆ ಒಂದೇ ಕ್ಷಣದಲ್ಲಿ ಒಂದು ದೊಡ್ಡ  ಘಟ ಸರ್ಪ ಕಾಲಿನಿಂದ ಕುತ್ತಿಗೆಯವರೆಗೂ ಅವನನ್ನು ಸುತ್ತಿಕೊಂಡುಬಿಡುತ್ತದೆ.  

ಭೀಮನನ್ನು ಹುಡುಕಿಕೊಂಡು ಕಾಡಿನೊಳಗೆ ಬಂದ ಧರ್ಮರಾಯನಿಗೆ. ಇದನ್ನು ಕಂಡು ಆಶ್ಚರ್ಯವಾಯಿತು. ಆ ಸರ್ಪವನ್ನು ಉದ್ದೇಶಿಸಿ. ನಾನು ಧರ್ಮರಾಜ. ಪಾಂಡುರಾಜನ ಪುತ್ರ. ವನವಾಸಕ್ಕೆಂದು ಬಂದಿದ್ದೇವೆ..ಇವನು ನನ್ನ ಸಹೋದರ ಭೀಮ ಎಂದು ನಮಿಸಿ. ಸರ್ಪರಾಜ ನೀವು ಯಾರು..? ಇಂತ ಬಲಶಾಲಿ ಯಾದ ನನ್ನ ತಮ್ಮ ಭೀಮನನ್ನು ಹೀಗೆ  ಹಿಡಿದಿಟ್ಟು ಕೊಂಡಿದ್ದೀರಿ. ತಾವು ಯಾರೋ ಮಹಾನುಭಾವರೆ, ಜ್ಞಾನಿಗಳೆ ಆಗಿರಬೇಕು ಎಂದನು.

ಆಗ ಆ ಸರ್ಪವು ಹೇಳಿತು ನಾನು ನಿಮ್ಮ ವಂಶಜನೇ.. ನಹುಷಮಹಾರಾಜ ನನಗೆ ಅಗಸ್ತ್ಯರ ಶಾಪ ಇದೆ. ಧರ್ಮ ಜ್ಞಾನದಿಂದ   (ಧರ್ಮಜನಿಂದ )ಅಂದರೆ ನೀನೇ ನನಗೆ ಮೋಕ್ಷ ನೀಡುವುದಿದೆ ಎಂದು ತನ್ನ  ವೃತ್ತಾಂತವನ್ನು ಹೇಳಿತು.

ದೇವತೆಗಳ ರಾಜ, ಸ್ವರ್ಗಾಧಿಪತಿ ಇಂದ್ರನಿಗೆ ವೃತ್ರಾಸುರನೆಂಬ ದೈವ ಭಕ್ತ ಅಸುರನ ಜೊತೆ ಮೈತ್ರಿ ಮಾಡಿಕೊಂಡಂತೆ ನಟಿಸಿ, ಅವನ ವಿಶ್ವಾಸ ಗಳಿಸಿ ನಂತರ ಮೋಸದಿಂದ ಕೊಲ್ಲಬೇಕಾಯಿತು. ಹೀಗೆ ದೈವಭಕ್ತನೊಬ್ಬನನ್ನು ವಂಚಿಸಿ ಕೊಂದ ಪಾಪ ಇಂದ್ರನನ್ನು ಸುತ್ತಿ ಅವನು ತನ್ನ ದಿವ್ಯ ತೇಜಸ್ಸನ್ನು ಕಳೆದುಕೊಂಡು ಕಳಾಹೀನನಾದನು. ಆದುದರಿಂದ ತನ್ನ ಪಾಪವನ್ನು ಪರಿಹರಿಸಿಕೊಳ್ಳಲು, ಇಂದ್ರನು ಸ್ವರ್ಗವನ್ನು ತ್ಯಜಿಸಿ ಬೇರಾರಿಗೂ ತಿಳಿಯದಂತೆ ಮಾನಸ ಸರೋವರದ ಕಮಲವೊಂದರಲ್ಲಿ ಸೂಕ್ಷ್ಮ ರೂಪದಲ್ಲಿ ಅಡಗಿಕೊಂಡು ತಪಸ್ಸು ಮಾಡತೊಡಗಿದನು.

ಇತ್ತ ಇಂದ್ರನಿಲ್ಲದ ಸ್ವರ್ಗದಲ್ಲಿ ಅರಾಜಕತೆಯುಂಟಾಯಿತು. ಇಂದ್ರನನ್ನು ಹುಡುಕಲು ದೇವತೆಗಳು ಮಾಡಿದ ಪ್ರಯತ್ನ ವಿಫಲವಾಯಿತು. ಮೂರು ಲೋಕಗಳನ್ನು ಸರಿಯಾಗಿ ಆಳಲು ದೇವತೆಗಳೆಲ್ಲ ತಮ್ಮಲ್ಲಿಯೇ ವಿಚಾರಿಸಿ, ಇಂದ್ರನು ಬರುವವರೆಗೆ ಮತೊಬ್ಬ ಅರ್ಹ ರಾಜನನ್ನು ಇಂದ್ರನ ಪದವಿಯಲ್ಲಿ ಕೂಡಿಸಲು ನಿರ್ಧರಿಸಿದರು.

ಇಂದ್ರನ ಪದವಿಯೇರಲು ಅರ್ಹನಾದ ವ್ಯಕ್ತಿ ಯಾರು ಎಂಬ ಚರ್ಚೆಯಾದಾಗ, ದೇವತೆಗಳಿಗೆ ಕಂಡಿದ್ದು, ನೂರು ಅಶ್ವಮೇಧ ಯಾಗವನ್ನು ಮಾಡಿದ, ವೇದೋಪನಿಷತ್ತುಗಳನ್ನು ಅಭ್ಯಸಿಸಿದ ಮತ್ತು ಜನಾನುರಾಗಿಯಾದ ನಹುಷ ಮಹಾರಾಜ. ಅದರೆ ನಹುಷ ಮಹಾರಾಜ ದೇವತೆಯಾಗಿರಲಿಲ್ಲ. ಅವನೊಬ್ಬ ಭೂಲೋಕದ ಚಂದ್ರವಂಶದಲ್ಲಿ ಜನಿಸಿದ ಮಾನವನಾಗಿದ್ದ. 

ದೇವಗುರು ಬೃಹಸ್ಪತಿ ನಹುಷನ ಆಯ್ಕೆಯನ್ನು ಒಪ್ಪಿಕೊಂಡ ಮೇಲೆ ದೇವತೆಗಳು ನಹುಷನನ್ನು ಭೆಟಿಯಾಗಿ ತಮ್ಮ ರಾಜನಾಗಿ ಮೂರು ಲೋಕಗಳನ್ನು ಧರ್ಮದಿಂದ ಆಳಲು ಕೇಳಿಕೊಂಡರು. ನಹುಷನಿಗೆ ಆಶ್ಚರ್ಯವಾದರೂ, ದೇವತೆಗಳ ಮಾತಿನಂತೆ ನಡೆಯಲು ಒಪ್ಪಿಕೊಂಡನು. 

ಒಮ್ಮೆ ಇಂದ್ರ ಪದವಿಗೆ ಏರಿದ ಮೇಲೆ ಅವನಿಗೆ ಅಪಾರವಾದ ಶಕ್ತಿ ಮತ್ತು ಅಧಿಕಾರಗಳು ದೊರೆತವು. ನಹುಷನ ಆಳ್ವಿಕೆಗೆ ಸೂರ್ಯ ಚಂದ್ರರು, ವಾಯು ವರುಣರು, ಯಮ ಮತ್ತು ಅಷ್ಟ ದಿಕ್ಪಾಲಕರಂತಹ ಸ್ವರ್ಗದ ದೇವಾಧಿದೇವತೆಗಳಲ್ಲದೇ, ಅಪ್ಸರೆಯರು, ಯಕ್ಷ ಗಂಧರ್ವರು ಮತ್ತು ಸಕಲ ಲೋಕದ ಜೀವರಾಶಿಗಳೆಲ್ಲರೂ ಒಳಪಟ್ಟಿದ್ದರು.

ತನ್ನ ಅಪಾರ ಶಕ್ತಿ ಮತ್ತು ಅಪರಿಮಿತ ಅಧಿಕಾರದಿಂದ ನಹುಷನಿಗೆ ಅಹಂಕಾರ ಬಂದಿತು. ಅವನಿಗರಿವಿಲ್ಲದೇ ಆತ ತನ್ನ ಇಂದ್ರ ಪದವಿ ಶಾಶ್ವತ ಎಂದು ನಂಬ ತೊಡಗಿದ. ಈ ಪದವಿ ಮತ್ತು ಅವನ ಅಧಿಕಾರ ಬಂದಿದ್ದು ಅವನು ಅನುಸರಿಸಿದ ಧರ್ಮ ಮಾರ್ಗದಿಂದ ಬಂದಿದ್ದು ಮತ್ತು ಎಂದಿನ ದಿನ ಆ ಧರ್ಮ ಹೀನವಾಗುತ್ತದೆಯೋ ಅಂದಿನ ದಿನದಿಂದ ಉನ್ನತಿಯಿಂದ ಅವನತಿಯ ಮಾರ್ಗ ಆರಂಭವಾಗುತ್ತದೆ. ಎಂದು ಜ್ಞಾನಿಯಾದ ನಹುಷನಿಗೆ ತಿಳಿಯದಿದ್ದುದು ಅಹಂಕಾರದ ಪರದೆಯಿಂದಲೇ ಸರಿ. 

ಯಶಸ್ಸು ಅಂದ್ರೇನು? ಯಶಸ್ಸಿನ ಗುಟ್ಟು ಬಲ್ಲವರು ಯಾರು? ಆತನ ಅಹಂಕಾರ ಪರಮಾವಧಿಗೆ ತಲುಪಿ ಇಂದ್ರನ ಪತ್ನಿಯಾದ ಶಚೀದೇವಿಯನ್ನು ಅವನು ಬಯಸಿದಾಗ. ಗುರು ಬೃಹಸ್ಪತಿಯ ಸಲಹೆಯಂತೆ ನಹುಷನಿಗೆ ಪಾಠ ಕಲಿಸಲು ಶಚೀದೇವಿ ಸಪ್ತರ್ಷಿಗಳಿಂದ ಹೊರಲ್ಪಟ್ಟ ಪಲ್ಲಕ್ಕಿಯಲ್ಲಿ ತನ್ನನ್ನು ಕಾಣಲು ಬಾ ಎಂದು ಪ್ರೇರೇಪಿಸುತ್ತಾಳೆ.

ಮದದಿಂದ ಅಂಧನಾದ ನಹುಷ ಹಾಗೆಯೇ ಪಲ್ಲಕ್ಕಿಯಲ್ಲಿ ಬರುತ್ತಿರುವಾಗ ಕುಬ್ಜನಾದ ಅಗಸ್ತ್ಯ ಋಷಿಯ ಮಂದಗತಿಗೆ ಬೇಸರಪಟ್ಟು ಕಾಲಿನಿಂದ ಒದ್ದು ಬೇಗಬೇಗ ಹೋಗು  “ಸರ್ಪ ಸರ್ಪ” ಎಂದು ತೆಗಳಿ ಅವಮಾನಿಸುತ್ತಾನೆ. ಹಾಗೆಯೇ ಅಗಸ್ತ್ಯ ಋಷಿಯಿಂದ ಶಪಿಸಲ್ಪಟ್ಟು ಹೆಬ್ಬಾವಾಗಿ ಮಾರ್ಪಟ್ಟು ಭೂಲೋಕ ಸೇರುತ್ತಾನೆ.

ಅತ್ಯಂತ ವಿನಯಶೀಲ ಮತ್ತು ದೈವ ಭಕ್ತನಾದ ನಹುಷ ಮಹಾರಾಜ ಕೂಡ ಅಹಂಕಾರದ ಮಾಯೆಗೆ ಒಳಪಟ್ಟು ತನ್ನ ಪದವಿಯನ್ನು ಕಳೆದುಕೊಂಡು ಅವನತಿ ಹೊಂದಿದ್ದು. ಆದರೆ ಮೇಲಕ್ಕೇರಿದವರ ಅಹಂಕಾರ ತಾರಕಕ್ಕೇರಿದಾಗ ಕೆಳಗೆ ಜಾರುವುದು ನಿಶ್ಚಿತ.

ಪುರಾಣ, ಇತಿಹಾಸಗಳಲ್ಲಿ ಇಂತಹ ಉದಾಹರಣೆಗಳು ಅಸಂಖ್ಯ. ರಾವಣ, ಕಂಸ,ಎಷ್ಟೋ  ಕಥೆಯಂತೂ ಎಲ್ಲರಿಗೂ ಗೊತ್ತಿದ್ದದ್ದೇ. ಆದರೂ ಅದಾವ ಮಾಯೆ ಅಧಿಕಾರ ಮತ್ತು ಶ್ರೀಮಂತಿಕೆಯನ್ನು ಆವರಿಸುತ್ತದೆಯೋ? ಅಧಿಕಾರ ಮತ್ತು ಶ್ರೀಮಂತಿಕೆ ಕೆಲವರನ್ನು ಪಾಪದ ಕೂಪಕ್ಕೆ ಇಳಿಸುತ್ತದೆ. ಅದಕ್ಕೇ ಮಹಾಭಾರತದಲ್ಲಿ “ಅಧಿಕಾರಕ್ಕಾಗಿ.” ಯುದ್ಧವೇ ನಡೆಯಿತು.

ಅಧಿಕಾರದ ಮದದಲ್ಲಿ ಮಗ್ನವಾಗಿರುವವನು ಎಚ್ಚರಗೊಳ್ಳುವುದು ಕಷ್ಟಸಾಧ್ಯ” ಎಂದು ಹೇಳಲಾಗಿದೆ. ಇದು ಮಹಾಭಾರತದ ಉಪಕಥೆಗಳಲ್ಲಿ “ಅಜಗರ ಪರ್ವ”ದಲ್ಲಿ ಬರುವುದು

ಕೃಪೆ: ಸಾಮಾಜಿಕತಾಣ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್ ಟ್ರೈಲರ್ ಇಲ್ಲಿದೆ ನೋಡಿ

ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ: ದರ್ಶನ್| ದಿ ಡೆವಿಲ್

ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.

[ccc_my_favorite_select_button post_id="117049"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!