ರೈತರ ಕಷ್ಟ ತಿಳಿಯದ ಅಸಮರ್ಥ ವಿರೋಧಪಕ್ಷದ ನಾಯಕ ಆರ್.ಅಶೋಕ್; ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ

ಬೆಂಗಳೂರು, (ಜೂ.30): ಕರ್ನಾಟಕದ ಅತ್ಯಂತ ಅಸಮರ್ಥ ವಿಪಕ್ಷ ನಾಯಕ ಅಂತ ಯಾರಾದರೂ ಇದ್ದರೆ ಅದು ಆರ್.ಅಶೋಕ್ ಅವರು ಎಂದು ಚಿಕ್ಕಬಳ್ಳಾಪುರ  ಕಾಂಗ್ರೆಸ್​ ಶಾಸಕ ಪ್ರದೀಪ್​ ಈಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 1962ರಲ್ಲಿ ನಮಗೆ ಅಧಿಕೃತವಾಗಿ ವಿರೋಧ ಪಕ್ಷದ ನಾಯಕರು ಅಂತ ಇರಲಿಲ್ಲ.‌ ಮೊದಲಿಗೆ ಆಯ್ಕೆಯಾದ ಶಿವಪ್ಪರ ಆದಿಯಾಗಿ ದೇವೇಗೌಡ ಅವರು, ಎಸ್.ಆರ್.ಬೊಮ್ಮಾಯಿ ಅವರು, ಬಂಗಾರಪ್ಪ ಅವರು, ಸಿದ್ದರಾಮಯ್ಯ ಅವರು ಇವೆರಲ್ಲರೂ ವಿರೋಧ ಪಕ್ಷದ ಸ್ಥಾನವನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಆದರೆ ಮೋಸ್ಟ್ಲೀ ಬಿಜೆಪಿಯವರಿಗೆ ಗತಿಯಿರಲಿಲ್ಲ ಅನಿಸುತ್ತೆ ಅದಕ್ಕೆ ಆರ್.ಅಶೋಕನ ಆಯ್ಕೆ ಮಾಡಿದ್ದಾರೆ.

 ಆರ್ ಅಶೋಕ್ ಅವರನ್ನು ಕೇಳೋಲ್ ಬಯಸುತ್ತೇನೆ  ನಮ್ಮ ಪಕ್ಷದ ಆಂತರಿಕ ವಿಚಾರ ನಾವು ಬಗೆಹರಿಸುತ್ತೇವೆ. ನಿಮಗ್ಯಾಕೆ ಸರ್ ಅಷ್ಟು ತೆವಲು? ನಮ್ಮ ಪಕ್ಷ ಆತಂಕರೀಕ ವಿಚಾರ ನಮ್ಮ ವರಿಷ್ಟರಿದ್ದಾರೆ, ನಮ್ಮ ನಾಯಕರಿದ್ದಾರೆ ನಾವ್ ಬಗೆ ಹರಿಸಿಕೋತೀವಿ.

ವಿರೋಧ ಪಕ್ಷದ ನಾಯಕರು ಸಮಸ್ಯೆಗಳ ಬಗ್ಗೆ ಮಾತನಾಡಬೇಕು. ನೆನ್ನೆ ಎಲ್ಲೋ ಮಾತಾಡ್ಯಾರೆ ಹಾಲಿನ ದರ ಹೆಚ್ಚಿಸಿ ಅಂತ ಯಾರಾದರು ಅರ್ಜಿ ಕೊಟ್ಟಿದ್ರು ಅಂತ. ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರು ಅರ್ಜಿಗೆ ಕಾಯ್ತಾ ಕೂರಬೇಕಾ..? ಕೋಲಾರ ಚಿಕ್ಕಬಳ್ಳಾಪುರದಲ್ಲಿ ಹಾಲಿನ ಉತ್ಪಾದನೆ ಕಳೆದ ವರ್ಷಕ್ಕಿಂತ ಶೇ.15ರಷ್ಟು ಹೆಚ್ಚಾಗಿದೆ. ಹೀಗಾಗಿ, ಡೈರಿಗೆ ಹೆಚ್ಚಿಗೆ ಹಾಲು ತೆಗೆದುಕೊಂಡು ಬಂದ ರೈತರಿಗೆ ವಾಪಸ್ ತೆಗೆದುಕೊಂಡು ಹೋಗಿ ಅಂತ ಹೇಳಲು ಆಗಲ್ಲ. ಅದಕ್ಕೆ ಗ್ರಾಹಕರಿಗೆ 50ಎಂಎಲ್ ಜಾಸ್ತಿ ಕೊಟ್ಟು, ಅದಕ್ಕೆ ತಕ್ಕ ಹಣ ಪಡೆಯಲಾಗುತ್ತಿದೆ‌. ಅದರ ಲಾಜಿಕ್ ನೀವ್ ಗಮನಿಸಿಲ್ಲ ಕೋಲಾರ, ಚಿಕ್ಕಬಳ್ಳಾಪುರದ ರೈತರ ಕಷ್ಟ ನಿಮಗೆಲ್ ಅರ್ಥ ಆಗಬೇಕು ಆರ್ ಅಶೋಕ್​​ ಅವರೇ ರೈತರ ಸಮಸ್ಯೆ ಬಗ್ಗೆ ಆರ್ ಅಶೋಕ್ ಎಲ್ಲಿ ಧ್ವನಿ ಎತ್ತಿದ್ದಾರೆ? ಎಂದು ಪ್ರಶ್ನಿಸಿದರು.

ಆರ್ ಅಶೋಕ್ ವೈಯಕ್ತಿಕ ಟೀಕೆಗೆ ಬರಬೇಡಿ. ನಿಮ್ಮ ಪಕ್ಷದ ಸಮಸ್ಯೆ ಬಗ್ಗೆ ಮಾತನಾಡಿ, ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಯಾವಾಗ ಕೋಪಿಸಿಕೊಂಡು ಎನ್​ಡಿಎ ಬಿಟ್ಟು ಹೋಗುತ್ತಾರೆ ಗೊತ್ತಿಲ್ಲ. ಮೊದಲು ಎನ್​ಡಿಎ ಸರ್ಕಾರವನ್ನು ಗಟ್ಟಿಯಾಗಿ ಇಟ್ಟುಕೊಳ್ಳಿ.

ವಿರೋಧ ಪಕ್ಷದ ನಾಯಕನಾಗಿ ಹೇಗೆ ಕೆಲಸ ಮಾಡಬೇಕು ಎಂಸು ಆರ್​ ಅಶೋಕ್​ ಅವರಿಗೆ ಗೊತ್ತಿಲ್ಲ ಅಂದ್ರೆ ಸಿದ್ದರಾಮಯ್ಯ ಅವರ ಬಳಿ ತರಬೇತಿ ತೆಗೆದುಕೊಳ್ಳಲಿ. ಬಳ್ಳಾರಿವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾದಯಾತ್ರೆ ಮಾಡಿದರು. ಅದು ಸಿದ್ದರಾಮಯ್ಯ ತಾಕತ್ತು. ಬಿಜೆಪಿಯವರು ಗಂಭೀರ ವಿಚಾರದ ಬಗ್ಗೆ ಮಾತಾಡಿದ್ದೇ ನಾನು ನೋಡಿಲ್ಲ ಎಂದು ತಿರುಗೇಟು​ ಕೊಟ್ಟರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!